Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ? | Karnataka Police
    ಕಾನೂನು

    ಪೊಲೀಸ್ ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ? | Karnataka Police

    vartha chakraBy vartha chakraಜನವರಿ 20, 2024Updated:ಜನವರಿ 21, 202418 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.20- ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ವೇಳೆ ಗೋಧ್ರಾ ಮಾದರಿಯ ವಿಧ್ವಂಸಕ ಕೃತ್ಯ ನಡೆಯಲಿದೆ ಎಂಬ ವಿವಾದಾತ್ಮ ಹೇಳಿಕೆ ನೀಡಿದ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಲು ಯತ್ನಿಸಿದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿದೆ. ತಮ್ಮ ವಿಚಾರಣೆಗೆ ಮುಂದಾದ ಸಿಸಿಬಿ ಪೊಲೀಸರಿಗೆ ಬಂಧಿಸುವಂತೆ ಸವಾಲು ಹಾಕಿದ್ದ ಹರಿಪ್ರಸಾದ್ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೋ ಆರ್ ಎಸ್.ಎಸ್.ಸರ್ಕಾರ ಇದೆಯೋ ಎಂದು ಕಿಡಿಕಾರಿದ್ದರು.

    ಈ ವಿವಾದದ ಬೆನ್ನಲ್ಲೇ ಅವರನ್ನು ವಿಚಾರಣೆ ಮಾಡಲು ಮುಂದಾದ ಕ್ರಮದ ಹಿಂದೆ ರಾಜ್ಯಪಾಲ ಕಚೇರಿಯ ಹಸ್ತಕ್ಷೇಪ ಇದೆ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಕಚೇರಿಯಿಂದ ವಿಚಾರಣೆಯ ಬಗ್ಗೆ ಪದೇಪದೇ ಮಾಹಿತಿ ಕೇಳಲಾಗಿದೆ. ಯಾವ ರೀತಿ ತನಿಖೆ ನಡೆಯುತ್ತಿದೆ ಎಂದು ರಾಜ್ಯಪಾಲರು ಪ್ರಶ್ನಿಸಿದ್ದರಿಂದಾಗಿ ಅವರ ಮಾತಿಗೆ ಗೌರವ ಕೊಟ್ಟು ಗೃಹ ಇಲಾಖೆಯ ಅಕಾರಿಗಳು ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆ ಪಡೆಯಲು ಪ್ರಯತ್ನಿಸಿದ್ದಾರೆ. ಇದು ಅಷ್ಟಕ್ಕೇ ಮಾತ್ರ ಸೀಮಿತ ಎಂದು ತಿಳಿಸಿದರು.

    ಅದನ್ನು ತಿರುಚಿ ಸರ್ಕಾರ ಅಥವಾ ಗೃಹ ಇಲಾಖೆ ಪೊಲೀಸರನ್ನು ಕಳುಹಿಸಿ ಬಿ.ಕೆ.ಹರಿಪ್ರಸಾದ್ ಅವರಿಗೆ ಮುಜುಗರ ಉಂಟುಮಾಡಲು ಪ್ರಯತ್ನಿಸಿದೆ ಎಂಬುದು ಸರಿಯಲ್ಲ ಎಂದರು. ಈ ವಿಷಯವಾಗಿ ರಾಜ್ಯಪಾಲರು ಏಕೆ ಹೆಚ್ಚು ಆಸಕ್ತಿ ವಹಿಸಿದ್ದಾರೆ. ಕೇಂದ್ರ ಸರ್ಕಾರದ ನಿರ್ದೇಶನ ಇದೆಯೇ, ರಾಜ್ಯಸರ್ಕಾರಕ್ಕೆ ಮತ್ತು ಹರಿಪ್ರಸಾದ್ ಅವರಿಗೆ ಮುಜುಗರ ಉಂಟುಮಾಡಲು ಪ್ರಯತ್ನಿಸಲಾಗಿದೆಯೇ ಎಂಬ ಪ್ರಶ್ನೆಗಳಿವೆ ಎಂದರು ಕೇಂದ್ರ ಸರ್ಕಾರ ಪ್ರತ್ಯೇಕ ಮಾದರಿಯನ್ನು ಅನುಸರಿಸುತ್ತಿದೆ. ಎಲ್ಲೆಲ್ಲಿ ಬಿಜೆಪಿಯೇತರ ಸರ್ಕಾರಗಳಿವೆ, ರಾಜ್ಯಪಾಲರ ಮೂಲಕ ಆಡಳಿತ ನಡೆಸುವ ಪ್ರಯತ್ನ ಮಾಡುತ್ತದೆ, ಏನೇ ಇದ್ದರೂ ನಾವು ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದರು. ಕಾನೂನು ಸುವ್ಯವಸ್ಥೆ ಮತ್ತು ರಾಜ್ಯಪಾಲರ ಕಚೇರಿಗೆ ಏನು ಸಂಬಂಧ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಷ್ಟ್ರಪತಿಯವರ ಆಳ್ವಿಕೆಯಿರುವ ಪರಿಸ್ಥಿತಿ ಇದೆ ಅಥವಾ ಸಾಂವಿಧಾನಿಕ ಬಿಕ್ಕಟ್ಟು ಉಂಟಾಗಿದೆ ಎಂಬ ಪರಿಸ್ಥಿತಿ ಇದ್ದರೆ ಆಗ ರಾಜ್ಯಪಾಲರು ಪ್ರಶ್ನೆ ಮಾಡಬಹುದು. ಈಗ ಅಂತಹ ಯಾವ ಪರಿಸ್ಥಿತಿ ಇದೆ ಎಂದು ಪ್ರಶ್ನಿಸಿದರು.

    ಸರ್ಕಾರದ ಪಾತ್ರವಿಲ್ಲ.
    ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ.ಪರಮೇಶ್ವರ್, ಇದರಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರವಿಲ್ಲ.ಅವರಿಗೆ ಕಿರುಕುಳ ನೀಡಬೇಕೆಂದು ಯಾರೂ‌ ಬಯಸುತ್ತಿಲ್ಲ ಎಂದು ಸ್ಪಷ್ಟ ಪಡಿಸಿದರು.
    ಹರಿಪ್ರಸಾದ್ ನೀಡಿದ್ದ ಹೇಳಿಕೆಗೆ ಸಂಬಂಧಿಸಿದ ಸುದ್ದಿ ರಾಜ್ಯಪಾಲರ ಗಮನಕ್ಕೆ ಬಂದಿತ್ತು. ಈ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಅವರು ಸೂಚಿಸಿದ್ದರು. ಅದರನ್ವಯ ಕಾನೂನು ಚೌಕಟ್ಟಿನಲ್ಲಿ ಏನು ಕೆಲಸ ಮಾಡಬೇಕು ಅದನ್ನು ಪೊಲೀಸರು ಮಾಡಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚು ಪ್ರತಿಕ್ರಿಯಿಸಲು ಹೋಗುವುದಿಲ್ಲ‌’ ಎಂದು ತಿಳಿಸಿದರು.

    ಪ್ರಶ್ನಾರ್ಹ ‌ಕ್ರಮ:
    ಈ ವಿಚಾರವಾಗಿ ಮತ್ತೊಮ್ಮೆ ತಮ್ಮ ನಿಲುವು ತಿಳಿಸಿರುವ ಹರಿಪ್ರಸಾದ್,ಸಿಸಿಬಿ ಅಧಿಕಾರಿಗಳು ತಮ್ಮನ್ನು ವಿಚಾರಣೆಗೆ ಒಳಪಡಿಸಲು ಬಂದ ವೇಳೆ ಶಿಷ್ಠಾಚಾರ ಪಾಲನೆ ಆಗಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ. ಎಲ್ಲಾ ದೂರುಗಳಲ್ಲೂ ರಾಜ್ಯಪಾಲರು ಇಷ್ಟೇ ಕ್ಷಿಪ್ರವಾಗಿ ವಿಚಾರಣೆ ನಡೆಸಲು ಹೇಳುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.
    ತಾವು ನೀಡಿದ್ದ ಹೇಳಿಕೆ ಕುರಿತು ಬಿಜೆಪಿಯವರು ರಾಜ್ಯಪಾಲರಿಗೆ ದೂರು ನೀಡಿದ್ದರು ಅದರ ಆಧಾರದಲ್ಲಿ ರಾಜ್ಯಪಾಲರು ತನಿಖೆಗೆ ಸೂಚಿಸಿದ್ದಾರೆ ಎಂದು ಹೇಳಿದರು ರಾಜ್ಯಪಾಲರ ಕಚೇರಿಗೆ ಬರುವ ಎಲ್ಲಾ ದೂರುಗಳ ಬಗ್ಗೆಯೂ ಇದೇ ರೀತಿ ಕ್ಷಿಪ್ರ ವಿಚಾರಣೆ ನಡೆಯುತ್ತವೆಯೇ? ತಮ್ಮ ಕುರಿತಾದ ದೂರಿಗೆ ಸಂಬಂಧಿಸಿದಂತೆ ಮಾತ್ರ ವಿಶೇಷ ವೇಗ ಇರುವುದಾದರೆ, ಅದನ್ನು ಬೇರೆ ರೀತಿ ಅರ್ಥೈಸಬೇಕಾಗುತ್ತದೆ ಎಂದು ತಿಳಿಸಿದರು.

    ತಮ್ಮನ್ನು ವಿಚಾರಣೆ ನಡೆಸುವ ಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿತ್ತು ಎಂದು ಪೊಲೀಸರು ಆಯುಕ್ತರು ತಿಳಿಸಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಯಾವುದೇ ಪೂರ್ವ ಮಾಹಿತಿ ಇರಲಿಲ್ಲ?. ಸಿಸಿಬಿ ಅಧಿಕಾರಿಗಳು ತಮ್ಮ ಬಳಿಗೆ ಬಂದು ಹೋದ ನಂತರ ಗೃಹ ಸಚಿವರಿಗೆ ಮಾಹಿತಿ ಸಿಕ್ಕಿದೆ ಎಂದರು.

    Government Karnataka Karnataka Police lic News Police Politics Trending ಕಾಂಗ್ರೆಸ್ ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous ArticlePSI ಪರೀಕ್ಷೆ ಪ್ರಶ್ನಪತ್ರಿಕೆ ಸೋರಿಕೆ?
    Next Article ಹಸ್ತಕ್ಷೇಪಕ್ಕೆ ಬಲಿಯಾದ ನಿಗಮ-ಮಂಡಳಿ, ಕಾರ್ಯಕರ್ತರು ವಿಲವಿಲ | Nigama Mandali
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    18 ಪ್ರತಿಕ್ರಿಯೆಗಳು

    1. indiiskii pasyans _jfsi on ಆಗಷ್ಟ್ 18, 2024 10:38 ಫೂರ್ವಾಹ್ನ

      гадание индийский пасьянс онлайн бесплатно гадание индийский пасьянс онлайн бесплатно .

      Reply
    2. Elektrokarniz_tkKa on ಆಗಷ್ಟ್ 18, 2024 4:51 ಅಪರಾಹ್ನ

      купить электрокарниз купить электрокарниз .

      Reply
    3. vivod iz zapoya rostov_dwmr on ಆಗಷ್ಟ್ 19, 2024 11:32 ಅಪರಾಹ್ನ

      вывод. из. запоя. на. дому. ростов. вывод. из. запоя. на. дому. ростов. .

      Reply
    4. Kak zarabotat dengi_toMl on ಆಗಷ್ಟ್ 23, 2024 8:00 ಅಪರಾಹ್ನ

      как быстро заработать денег kak-zarabotat-dengi11.ru .

      Reply
    5. vivod iz zapoya v stacionare_nakt on ಸೆಪ್ಟೆಂಬರ್ 5, 2024 11:54 ಫೂರ್ವಾಹ್ನ

      лечение наркозависимости в стационаре лечение наркозависимости в стационаре .

      Reply
    6. Vivod iz zapoya v sankt peterbyrge_sjSi on ಸೆಪ್ಟೆಂಬರ್ 6, 2024 4:00 ಅಪರಾಹ್ನ

      вывод из запоя санкт-петербург вывод из запоя санкт-петербург .

      Reply
    7. Snyatie lomki narkolog_ehei on ಸೆಪ್ಟೆಂಬರ್ 6, 2024 4:04 ಅಪರಾಹ್ನ

      снятие ломки на дому цена https://snyatie-lomki-narkolog.ru/ .

      Reply
    8. kypit semena_htkr on ಸೆಪ್ಟೆಂಬರ್ 9, 2024 5:17 ಅಪರಾಹ್ನ

      растения и семена купить в Москве http://semenaplus74.ru/ .

      Reply
    9. kypit semena_rwkr on ಸೆಪ್ಟೆಂಬರ್ 9, 2024 5:55 ಅಪರಾಹ್ನ

      семена интернет магазин семена интернет магазин .

      Reply
    10. MichaelGox on ಅಕ್ಟೋಬರ್ 10, 2024 8:19 ಅಪರಾಹ್ನ

      Клининг запущенных квартир Химки https://ochistka-gryaznyh-kvartir-msk.ru/

      Reply
    11. LarrySquag on ಮೇ 9, 2025 1:08 ಅಪರಾಹ್ನ

      ¡Hola aventureros de la fortuna !
      Con 25 giros gratis puedes acceder a slots populares sin pagar nada. Cada tirada puede traerte grandes premios. Solo necesitas registrarte.​
      Miles de jugadores disfrutan de estos bonos. TГє tambiГ©n puedes. spins gratis sin depГіsito espaГ±a Empieza ya.
      ¡Que tengas magníficas jugadas !

      Reply
    12. JustinEnath on ಮೇ 10, 2025 12:58 ಅಪರಾಹ್ನ

      ¡Hola, participantes del casino !
      ВЎUna forma segura de empezar a jugar y probar suerte!
      Disfruta de 10 euros gratis ruleta y sumГ©rgete en la emociГіn del juego. Participa en partidas emocionantes y gana premios sin necesidad de invertir. Es la forma perfecta de disfrutar de la ruleta en lГ­nea.
      Genesis Casino: 10€ gratis sin depГіsito – http://www.youtube.com/watch?v=DvFWSMyjao4

      ¡Que tengas excelentes giros afortunados !

      Reply
    13. Michaelcandy on ಮೇ 24, 2025 1:00 ಫೂರ್ವಾಹ್ನ

      ¡Saludos, aventureros de la fortuna !
      Este tipo de oferta te permite comenzar a jugar con dinero extra apenas te registras. Es ideal para explorar la plataforma sin arriesgar demasiado.
      Casinos online chile con mejores bonos y giros gratis – п»їhttps://www.youtube.com/watch?v=CRuk1wy6nA0
      Casino online Chile gratis es perfecto para quienes desean probar sin riesgo. Muchos sitios ofrecen demos o bonos sin depГіsito. Ideal para conocer la dinГЎmica del juego.
      ¡Que disfrutes de beneficios inesperados !

      Reply
    14. 46xgu on ಜೂನ್ 4, 2025 3:14 ಫೂರ್ವಾಹ್ನ

      how to buy generic clomiphene buying clomiphene pill can you get clomiphene pills can you get clomid without insurance cheap clomid online clomiphene remedio can i order cheap clomid without a prescription

      Reply
    15. cialis tadalafil 20 mg tablets on ಜೂನ್ 9, 2025 4:47 ಫೂರ್ವಾಹ್ನ

      More articles like this would frame the blogosphere richer.

      Reply
    16. does flagyl make your urine smell on ಜೂನ್ 10, 2025 11:00 ಅಪರಾಹ್ನ

      More articles like this would make the blogosphere richer.

      Reply
    17. 6n5x9 on ಜೂನ್ 18, 2025 6:15 ಫೂರ್ವಾಹ್ನ

      inderal 10mg for sale – inderal 20mg ca order methotrexate 10mg for sale

      Reply
    18. dtghq on ಜೂನ್ 23, 2025 7:10 ಫೂರ್ವಾಹ್ನ

      zithromax 500mg tablet – order bystolic 5mg pill buy generic nebivolol for sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ooyss ರಲ್ಲಿ ಸುರ್ಜೆವಾಲಾ ಇದೇನು ಮಾಡಿದ್ದು? Randeep Singh Surjewala
    • Bobbyglupe ರಲ್ಲಿ ಪೊಲೀಸ್ ‌ಸಬ್ ಇನ್ಸ್ ಪೆಕ್ಟರ್ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ | PSI Exam
    • Bobbyglupe ರಲ್ಲಿ ನೈಸರ್ಗಿಕ ಸಂಪತ್ತಿನ ಹಿತಮಿತ ಬಳಕೆಗೆ ಈಶ್ವರ ಖಂಡ್ರೆ ಕರೆ.
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe