Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅರೋಗ್ಯ ಇಲಾಖೆ ಅಕ್ರಮಗಳ ಬೆನ್ನು ಹತ್ತಿದ ಸರ್ಕಾರ
    ರಾಜಕೀಯ

    ಅರೋಗ್ಯ ಇಲಾಖೆ ಅಕ್ರಮಗಳ ಬೆನ್ನು ಹತ್ತಿದ ಸರ್ಕಾರ

    vartha chakraBy vartha chakraಮೇ 30, 2023Updated:ಮೇ 30, 20238 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮೇ 29- ಮನುಕುಲವನ್ನು ಇನ್ನಿಲ್ಲದಂತೆ ಕಾಡಿದ ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಆರೋಗ್ಯ ಇಲಾಖೆಯಿಂದ ನಡೆದ ಖರೀದಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಆರೋಪಗಳ ಬಗ್ಗೆ ರಾಜ್ಯ ಸರ್ಕಾರ ತನಿಖೆಗೆ ಮುಂದಾಗಿದೆ.
    ಕೋವಿಡ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ದೃಷ್ಟಿಯಿಂದ ಖರೀದಿಸಲಾದ ಪಿಪಿಇ ಕಿಟ್ ಆಸ್ಪತ್ರೆಗಳಿಗೆ ಆಮ್ಲಜನಕ ಸೇರಿದಂತೆ ಕೆಲವು ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು.
    ಆರೋಗ್ಯ ಇಲಾಖೆಯ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಾಥಮಿಕ ಸಭೆ ನಡೆಸಿದರು ನಾಳೆ ಉನ್ನತ ಮಟ್ಟದ ಸಭೆ ಕರೆಯಲಾಗಿದ್ದು ಆ ಸಭೆಗೆ ಇಲಾಖೆಯಲ್ಲಿ ನಡೆದ ಎಲ್ಲಾ ಖರೀದಿ ಪ್ರಕ್ರಿಯೆಗಳ ಬಗ್ಗೆ ಅಗತ್ಯ ದಾಖಲೆಗಳ ಜೊತೆಗೆ ಹಾಜರಾಗುವಂತೆ ತಿಳಿಸಿದ್ದಾರೆ.
    ಅಧಿಕಾರಿಗಳಿಗೆ ನೀಡಿರುವ ಸೂಚನೆಯ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು ವಿಧಾನಮಂಡಲದ ಲೆಕ್ಕಪತ್ರ ಸಮಿತಿ ಸೇರಿದಂತೆ ವಿವಿಧ ಸಮಿತಿಗಳು ಆರೋಗ್ಯ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ವಿವರ ನೀಡಿವೆ ಈ ಎಲ್ಲವನ್ನು ಪರಿಶೀಲಿಸಿ ಅಗತ್ಯವೆನಿಸುವ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
    ಜೊತೆಗೆ ಕೋವಿಡ್ ನಿಂದ ಮೃತ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಮಾಹಿತಿ ತೆಗೆದುಕೊಳ್ಳುತ್ತೇನೆ. ಮಾಹಿತಿ ತೆಗೆದುಕೊಂಡು ನಂತರ ಪರಿಹಾರದ ತೀರ್ಮಾನ ತೆಗೆದುಕೊಳ್ಳುತ್ತೇನೆ. ಮೊದಲೇ ಸಿಎಂ ಈ ಖಾತೆ ಕೊಡುತ್ತೇನೆ ಅಂತ ಹೇಳಿದ್ದರು. ಅದರಂತೆ ಆರೋಗ್ಯ ಇಲಾಖೆ ಜವಾಬ್ದಾರಿ ನನಗೆ ನೀಡಿದ್ದಾರೆ. ಕಳೆದ ಬಾರಿ ಆಹಾರ ಇಲಾಖೆ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದೆ. ಈ ಬಾರಿ ಸಿಎಂ ಆರೋಗ್ಯ ಇಲಾಖೆ ನೀಡಿದ್ದಾರೆ. ದೊಡ್ಡ ಇಲಾಖೆ ಹೆಚ್ಚಿನ ಜವಾಬ್ದಾರಿ ಇದೆ. ಪಾರದರ್ಶಕವಾಗಿ ಕೆಲಸ ಮಾಡಬೇಕಿದೆ. ಎಲ್ಲರಿಗೂ ಆರೋಗ್ಯ ವ್ಯವಸ್ಥೆ ನೀಡುವ ಕೆಲಸ ಮಾಡಬೇಕಿದೆ ಎಂದರು.

    ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮಂತ್ರಿ ಮಹದೇವಪ್ಪ ಕೊಟ್ಟ ಎಚ್ಚರಿಕೆ
    Next Article Russiaಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು
    vartha chakra
    • Website

    Related Posts

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!

    ಜೂನ್ 19, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    8 ಪ್ರತಿಕ್ರಿಯೆಗಳು

    1. Kodirovanie ot alkogolizma v Almati _oxpt on ಸೆಪ್ಟೆಂಬರ್ 20, 2024 7:07 ಫೂರ್ವಾಹ್ನ

      Кодирование от алкоголизма Алматы Кодирование от алкоголизма Алматы .

      Reply
    2. instagram story viewer _ifKl on ಅಕ್ಟೋಬರ್ 6, 2024 11:51 ಫೂರ್ವಾಹ್ನ

      watch stories anonymously [url=https://anonstoriesview.com]watch stories anonymously[/url] .

      Reply
    3. KEPALASLOT on ಮೇ 14, 2025 10:52 ಅಪರಾಹ್ನ

      Hi there just wanted to give you a quick heads up. The words in your article seem to be running off the screen in Internet explorer. I’m not sure if this is a format issue or something to do with browser compatibility but I thought I’d post to let you know. The design look great though ! Hope you get the issue fixed soon. Try to Visit My Web Site :KEPALASLOT

      Reply
    4. 6snm5 on ಜೂನ್ 3, 2025 10:31 ಅಪರಾಹ್ನ

      order cheap clomid tablets buy cheap clomid without dr prescription cost of clomid without prescription can i buy cheap clomid tablets get generic clomid prices buy generic clomiphene tablets cost of cheap clomid online

      Reply
    5. buy cialis canada on ಜೂನ್ 9, 2025 11:39 ಅಪರಾಹ್ನ

      Proof blog you procure here.. It’s hard to assign elevated quality writing like yours these days. I justifiably recognize individuals like you! Take vigilance!!

      Reply
    6. metronidazole ca on ಜೂನ್ 11, 2025 5:54 ಅಪರಾಹ್ನ

      This website positively has all of the low-down and facts I needed there this case and didn’t identify who to ask.

      Reply
    7. 146rz on ಜೂನ್ 19, 2025 5:01 ಫೂರ್ವಾಹ್ನ

      buy inderal generic – buy propranolol buy methotrexate paypal

      Reply
    8. kt2m9 on ಜೂನ್ 22, 2025 1:51 ಫೂರ್ವಾಹ್ನ

      buy cheap generic amoxil – buy amoxil without prescription cost combivent

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 9wiru ರಲ್ಲಿ ವೈದ್ಯರಿಗೆ Facebook status ತಂದ ಆಪತ್ತು!
    • x5090 ರಲ್ಲಿ ಜಮೀರ್ ಅಹಮದ್ ಖಾನ್ ವಿರುದ್ಧ ಬಿಜೆಪಿ ಸಮರ.
    • oej1e ರಲ್ಲಿ ಮಾತoಡ ಮೊಣ್ಣಪ್ಪ ಇನ್ನಿಲ್ಲ | Mathanda Monnappa
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe