ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Acid ಮಾರಾಟ ನಿಷೇಧಕ್ಕೆ ಸರ್ಕಾರ ಸಿದ್ದತೆ
    Trending

    Acid ಮಾರಾಟ ನಿಷೇಧಕ್ಕೆ ಸರ್ಕಾರ ಸಿದ್ದತೆ

    vartha chakraBy vartha chakraಮಾರ್ಚ್ 7, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.7- ನಾಗರಿಕ ಸಮಾಜಕ್ಕೆ ಶಾಪವಾಗಿ ಕಾಡುತ್ತಿರುವ ಆ್ಯಸಿಡ್ (Acid) ದಾಳಿ ತಡೆಗಟ್ಟುವ ದೃಷ್ಟಿಯಿಂದ ರಾಜ್ಯ ಸರ್ಕಾರ ಇದೀಗ ರಾಜ್ಯದಲ್ಲಿ ಆ್ಯಸಿಡ್‌ ಮಾರಾಟ ನಿಷೇಧಿಸುವ ಕುರಿತಂತೆ ಚಿಂತನೆ ನಡೆಸಿದೆ.
    ಚಿನ್ನಾಭರಣ ತಯಾರಿಕೆ ಸೇರಿದಂತೆ ಕೆಲವೊಂದು ನಿರ್ದಿಷ್ಟ ಉದ್ದೇಶ ಹೊರತುಪಡಿಸಿ ಇತರೆ ಯಾವುದೇ ಉದ್ದೇಶಗಳಿಗೆ ಆ್ಯಸಿಡ್ ಬಳಸದಂತೆ ನಿಷೇಧ ವಿಧಿಸಲು ಸರ್ಕಾರ ನಿಯಮಾವಳಿಗಳಲ್ಲಿ ಮಾರ್ಪಾಡು ಮಾಡಲು ತೀರ್ಮಾನಿಸಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ಪಿಯು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್‌ ದಾಳಿಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವ ಆ್ಯಸಿಡ್‌ ಸುಲಭವಾಗಿ ದೊರೆಯುವುದರಿಂದ  ಇದು ದುರ್ಬಳಕೆಯಾಗುತ್ತಿದೆ. ದುಷ್ಕರ್ಮಿಗಳ ಕೈಗೆ ಇದೊಂದು ಪ್ರಬಲ ಅಸ್ತ್ರವಾಗಿ ಸಿಗತೊಡಗಿದೆ ಹೀಗಾಗಿ ಇದರ ಮಾರಾಟ ಮತ್ತು ಸಾಗಾಣಿಕೆ ಮೇಲೆ ನಿರ್ಬಂಧ ವಿಧಿಸುವ ನಿಯಮ ರೂಪಿಸುವ ಕುರಿತಂತೆ ಚರ್ಚೆಗಳು ನಡೆದಿವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
    ಕೈಗಾರಿಕೆ ಉದ್ದೇಶ ಹೊರತುಪಡಿಸಿ ಆಕ್ಸಿಡನ್ನು ದುರ್ಬಳಕೆ ಮಾಡುವ ಪ್ರಸಂಗಗಳೇ ಹೆಚ್ಚಾಗಿವೆ, ದುಷ್ಕರ್ಮಿಗಳು ಇದನ್ನು ಬಳಸುತ್ತಿರುವುದರಿಂದ
    ಅದರ ಲಭ್ಯತೆ ಮತ್ತು ಖರೀದಿಯ ಸಂಬಂಧ ನಿರ್ಬಂಧಗಳನ್ನು ಹಾಕುವುದು ಅನಿವಾರ್ಯವಾಗಿದೆ ಎಂದು ಹೇಳಿದರು.
    ಬೆಂಗಳೂರು ಪೊಲೀಸ್ ಕಮೀಷನರ್ ಕಚೇರಿಯಲ್ಲಿ ನಡೆದ ‘ಮಹಿಳೆಯರ ಮೇಲಿನ ದೌರ್ಜನ್ಯ’ ಕುರಿತ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡ ಅವರು ವಿವಿಧ ಮಹಿಳಾ ಸಂಘಟನೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಲಹೆಗಳನ್ನು ಆಲಿಸಿದರು.

    ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
    ಮಹಿಳೆಯರು ಮತ್ತು ಮಕ್ಕಳು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ, ವಿಧಾನಸೌಧದ ಕಾರ್ಯಾಲಯ ಅಥವಾ ಗೃಹ ಕಚೇರಿಗೆ ಆಗಮಿಸಿ ನನ್ನನ್ನು ಭೇಟಿಯಾಗಿ ಸಮಸ್ಯೆಯನ್ನು ಹೇಳಿಕೊಳ್ಳಬಹುದು ಎಂದರು.
    ಕಡಬದಲ್ಲಿ ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ಸರ್ಕಾರ ಈಗಾಗಲೇ 4 ಲಕ್ಷ ರೂ. ಪರಿಹಾರ ಘೋಷಿಸಿದೆ. ಅವರಿಗೆ ಪ್ಲಾಸ್ಟಿಕ್‌ ಸರ್ಜರಿ ಅವಶ್ಯವಿದ್ದರೆ 20 ಲಕ್ಷದವರೆಗೂ ಖರ್ಚನ್ನು ಭರಿಸಲು ಮುಂದಾಗಿದೆ. ಜೊತೆಗೆ ಸಂತ್ರಸ್ತರಿಗೆ ನಿವೇಶನವನ್ನು ಕೂಡಾ ನೀಡಲಾಗುವುದು ಎಂದು ತಿಳಿಸಿದರು.

    ಮಹಿಳೆಯರಿಗೆ ಗೌರವ:
    ಪೊಲೀಸರು ಕೂಡಾ ಮಹಿಳೆಯರ ಸಮಸ್ಯೆ ಗಳ ವಿಚಾರದಲ್ಲಿ ಹೆಚ್ಚು ಕಾಳಜಿಯಿಂದ ಕ್ರಮ ವಹಿಸಬೇಕು,ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು. ಮಹಿಳೆಯರು ತಮ್ಮ ಸಮಸ್ಯೆಗಳ ಕುರಿತು ದೂರು ನೀಡಲು ಠಾಣೆಗೆ ಬಂದರೆ ಕೂಡಲೆ ಸಮಸ್ಯೆಗಳನ್ನು ಆಲಿಸಿ ನಮ್ಮ ಬೆನ್ನಿಗೆ ಪೊಲೀಸರು ಇದ್ದಾರೆ ಎಂಬ ಧೈರ್ಯ ಅವರಲ್ಲಿ ಮೂಡಬೇಕು ಎಂದರು.
    ಮಹಿಳೆಯರು ಧೈರ್ಯವಾಗಿದ್ದರೆ ಒಳ್ಳೆ ಆಡಳಿತ, ಜನಸ್ನೇಹಿ ಪೊಲೀಸ್ ಎನಿಸಿಕೊಳ್ಳಲು ಸಾಧ್ಯ.ಈ ಹಿಂದೆ ಪೊಲೀಸ್ ಸಹಾಯವಾಣಿ ಮೂಲಕ ಬಂದ ದೂರುಗಳನ್ನು ಆಧರಿಸಿ, ಹೋಯ್ಸಳ ಸಿಬ್ಬಂದಿ ಸ್ಥಳಕ್ಕೆ ಹೋಗಲು 20 ನಿಮಿಷ ತೆಗೆದುಕೊಳ್ಳುತ್ತಿದ್ದರು. ಪ್ರಸ್ತುತ 7 ನಿಮಿಷದೊಳಗೆ ಸ್ಥಳದಲ್ಲಿ ಹಾಜರಿರುತ್ತಾರೆ. ನಗರದಲ್ಲಿ 7,500 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪೊಲೀಸರು ನಿರಂತರ ಕಣ್ಗಾವಲು ಇಟ್ಟಿರುತ್ತಾರೆ ಎಂದು ಹೇಳಿದರು.

    ಪೊಲೀಸ್‌ ಠಾಣೆಯಲ್ಲಿ ಮಹಿಳಾ ಸಿಬ್ಬಂದಿ ಪ್ರಮಾಣ ಹೆಚ್ಚಬೇಕು,ಈಗಿರುವ ಪೊಲೀಸ್ ಸಿಬ್ಬಂದಿಗಳಲ್ಲಿ ಶೇ.8ರಷ್ಟು ಮಹಿಳೆಯರಿದ್ದಾರೆ. ಶೇ.25ರಷ್ಟಾಗಬೇಕು ಎಂಬ ಗುರಿ ಹೊಂದಲಾಗಿದೆ. ಮಹಿಳಾ‌ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನೇಮಿಸಲು ಕ್ರಮ ಕೈಗೊಳ್ಳುವುದಾಗಿ ಜಿ. ಪರಮೇಶ್ವರ್‌ ತಿಳಿಸಿದರು.
    ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಶಕ್ತಿ ಹೆಚ್ಚಿಸಬೇಕು ಎಂಬುದು ನಮ್ಮ ಸರ್ಕಾರದ ಉದ್ದೇಶ. ಮಹಿಳೆಯರ ಬಗ್ಗೆ ಅವಹೇಳನ ಮಾಡುವುದು, ಅವಾಚ್ಯ ಮಾತುಗಳನ್ನು ಹಾಗೂ ತಿರುಚಿದ ವೀಡಿಯೋಗಳನ್ನು ಪ್ರಕಟಿಸುವರ ವಿರುದ್ಧ ಕಾನೂನು ರಿತ್ಯ ಕ್ರಮ ಜರುಗಿಸಲಾಗುವುದು ಎಂದರು.

    Verbattle
    Verbattle
    Verbattle
    ಕಾನೂನು ಚಿನ್ನ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleತ್ಯಾಜ್ಯ ನೀರು ಸಂಸ್ಕರಿಸಿ ಮಾರಾಟ : ಈಶ್ವರ ಖಂಡ್ರೆ | Eshwar Khandre
    Next Article ಇನ್ನು ಮುಂದೆ ವಿಧಾನಸೌಧ ಪ್ರವೇಶ ಕಷ್ಟ | Vidhana Soudha
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    3 ಪ್ರತಿಕ್ರಿಯೆಗಳು

    1. Zifyfw on ಮಾರ್ಚ್ 16, 2026 12:05 ಅಪರಾಹ್ನ

      Haz que cada giro cuente en Betano Casino https://betanogame.org/es/. Consigue un generoso bono de bienvenida de €500 y juega los juegos más calientes. Casino en vivo, póker y deportes – todo bajo un mismo techo.

      Reply
    2. Jzahyp on ಮಾರ್ಚ್ 21, 2026 10:05 ಫೂರ್ವಾಹ್ನ

      No Mostbet vocГЄ recebe 125% de bГґnus + 200 free spins para arrasar nos jogos – https://mostbetpt.pro/como-se-registrar/ , BГґnus 125% + 250 free spins: a oferta imperdГ­vel do Mostbet .

      Reply
    3. Imrodq on ಮಾರ್ಚ್ 24, 2026 2:09 ಅಪರಾಹ್ನ

      The casino’s heartbeat synced to your mouse clicks – https://plmotiliu.com/starburst-slot-machine/ , Where legends are born and jackpots explode — join the action now .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.