Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ ಬೋರ್ ವೆಲ್ ಗಳಿಗೆ ಕಡಿವಾಣ | Bengaluru
    Viral

    ಬೆಂಗಳೂರಿನಲ್ಲಿ ಬೋರ್ ವೆಲ್ ಗಳಿಗೆ ಕಡಿವಾಣ | Bengaluru

    vartha chakraBy vartha chakraನವೆಂಬರ್ 9, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ. 09: ಬೆಂಗಳೂರು (Bengaluru) ನಗರದಲ್ಲಿ‌ ಇನ್ನು ಮುಂದೆ ಎಲ್ಲೆಂದರಲ್ಲಿ ಬೋರ್ ವೆಲ್ ಕೊರೆಯುವಂತಿಲ್ಲ.ಅನಧಿಕೃತವಾಗಿ ಬೋರ್ ವೆಲ್ ಗಳನ್ನು ಕೊರೆಯುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಶೇಷ ತಂಡವನ್ನು ರಚಿಸಲಾಗಿದೆ ಈ ಬಗ್ಗೆ ಮಾಹಿತಿ ನೀಡಿರುವ ಸಣ್ಣ ನೀರಾವರಿ, ಸಚಿವ ಎನ್ ಎಸ್ ಭೋಸರಾಜು,ಬೆಂಗಳೂರು ನಗರ ಜಿಲ್ಲೆಯಲ್ಲಿ ಅನಧಿಕೃತ ಕೊಳವೆಬಾವಿಗಳನ್ನು ಕೊರೆಯಲಾಗುತ್ತಿದೆ.ಇದರಿಂದ ಪರಿಸರ ಅಸಮತೋಲನ ಉಂಟಾಗುತ್ತಿದೆ.ಹೀಗಾಗಿ ಇದರ ವಿರುದ್ದ ಕ್ರಮ ಕೈಗೊಳ್ಳುವುದು ಬಹಳ ಆದ್ಯತೆಯ ವಿಷಯವಾಗಿದೆ ಎಂದಿದ್ದಾರೆ
    ಅನಧಿಕೃತ ಕೊಳವೆ ಬಾವಿಗಳಿಂದ ಅಂತರ್ಜಲ ಮಟ್ಟ ಕಡಿಮೆ ಆಗುತ್ತದೆ. ಅಂತರ್ಜಲ ಶೋಷಣೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಕೊಳವೆ ಬಾವಿಗಳನ್ನು ಕೊರೆಸುವುದಕ್ಕೆ ಅನುಮತಿ ಪಡೆದುಕೊಳ್ಳುವುದು ಅಗತ್ಯ.

    ಆದರೆ, ಇತ್ತೀಚಿನ ದಿನಗಳಲ್ಲಿ ಇದನ್ನ ಸರಿಯಾಗಿ ಪಾಲಿಸಲಾಗುತ್ತಿಲ್ಲ. ಅನುಮತಿ ಪಡೆದುಕೊಳ್ಳದೇ ಕೊಳವೆ ಬಾವಿಗಳನ್ನ ಕೊರೆಸುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದ ಹಿನ್ನಲೆಯಲ್ಲಿ ಸೂಕ್ತ ಕ್ರಮಕ್ಕಾಗಿ ಅಂತರ್ಜಲ ನಿರ್ದೇಶನಾಲಯದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಈ ಸೂಚನೆಯ ಅನ್ವಯ ವಿಶೇಷ ತಂಡವನ್ನು ರಚಿಸಲಾಗಿದೆ.
    ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಪ್ರದೇಶದಲ್ಲಿ ನಿಯಮಿತವಾಗಿ ತಪಾಸಣೆ ನಡೆಸುವಂತೆ ವಿಶೇಷ ತಂಡಕ್ಕೆ ಸೂಚಿಸಲಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪ್ರಧಾನ ಮುಖ್ಯ ಇಂಜಿನಿಯರ್ ಗೂ ತಮ್ಮ ಅಧೀನದ ಅಧಿಕಾರಿಳಿಗೆ ಸೂಚನೆ ನೀಡುವಂತೆ ಸೂಚಿಸಲಾಗಿದೆ. ಅಲ್ಲದೇ, ರಾಜ್ಯಾದ್ಯಂತ ಅನಧಿಕೃತ ಕೊಳವೆ ಬಾವಿಗಳನ್ನು ಕೊರೆಸುವುದನ್ನ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳುವಂತೆ ಅಂತರ್ಜಲ ಇಲಾಖೆಯ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
    ಸಚಿವರ ಸೂಚನೆಯಂತೆ ಅಂತರ್ಜಲ ನಿರ್ದೇಶನಾಲಯದ ಉಪನಿರ್ದೇಶಕರಾದ ಜಿ. ಜಯಣ್ಣ ಹಾಗೂ ಹಿರಿಯ ಭೂವಿಜ್ಞಾನಿಗಳಾದ ಹೆಚ್.ಎಂ ನಾಗರಾಜ ಅವರ ನೇತೃತ್ವದ ತಂಡವನ್ನು ರಚಿಸಲಾಗಿದೆ.

    Verbattle
    Verbattle
    Verbattle
    Bangalore Bengaluru Government Karnataka News Trending
    Share. Facebook Twitter Pinterest LinkedIn Tumblr Email WhatsApp
    Previous Articleಜಿಲ್ಲಾ, ತಾಲ್ಲೂಕು ಪಂಚಾಯತ ಚುನಾವಣೆ – ಹೈಕೋರ್ಟ್ ನಾಲ್ಕು ವಾರದ ಗಡುವು | High Court
    Next Article ಕಾಂತರಾಜು ವರದಿಗೆ ಲಿಂಗಾಯತರ ವಿರೋಧ | Kantharaj Panel Report
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    1 ಟಿಪ್ಪಣಿ

    1. Pyekdn on ಫೆಬ್ರವರಿ 11, 2026 7:56 ಅಪರಾಹ್ನ

      betmgm new customer promo betmgm-play betmgm IL

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • LinwoodGah ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • Trezvii vibor_scMa ರಲ್ಲಿ ಬಟ್ಟೆ ವ್ಯಾಪಾರದ ಹೆಸರಿನಲ್ಲಿ ಡ್ರಗ್ಸ್ ಮಾರಾಟ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.