Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ ಬೋರ್ ವೆಲ್ ಗಳಿಗೆ ಕಡಿವಾಣ | Bengaluru
    Viral

    ಬೆಂಗಳೂರಿನಲ್ಲಿ ಬೋರ್ ವೆಲ್ ಗಳಿಗೆ ಕಡಿವಾಣ | Bengaluru

    vartha chakraBy vartha chakraನವೆಂಬರ್ 9, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ನ. 09: ಬೆಂಗಳೂರು (Bengaluru) ನಗರದಲ್ಲಿ‌ ಇನ್ನು ಮುಂದೆ ಎಲ್ಲೆಂದರಲ್ಲಿ ಬೋರ್ ವೆಲ್ ಕೊರೆಯುವಂತಿಲ್ಲ.ಅನಧಿಕೃತವಾಗಿ ಬೋರ್ ವೆಲ್ ಗಳನ್ನು ಕೊರೆಯುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಶೇಷ ತಂಡವನ್ನು ರಚಿಸಲಾಗಿದೆ ಈ ಬಗ್ಗೆ ಮಾಹಿತಿ ನೀಡಿರುವ ಸಣ್ಣ ನೀರಾವರಿ, ಸಚಿವ ಎನ್ ಎಸ್ ಭೋಸರಾಜು,ಬೆಂಗಳೂರು ನಗರ ಜಿಲ್ಲೆಯಲ್ಲಿ ಅನಧಿಕೃತ ಕೊಳವೆಬಾವಿಗಳನ್ನು ಕೊರೆಯಲಾಗುತ್ತಿದೆ.ಇದರಿಂದ ಪರಿಸರ ಅಸಮತೋಲನ ಉಂಟಾಗುತ್ತಿದೆ.ಹೀಗಾಗಿ ಇದರ ವಿರುದ್ದ ಕ್ರಮ ಕೈಗೊಳ್ಳುವುದು ಬಹಳ ಆದ್ಯತೆಯ ವಿಷಯವಾಗಿದೆ ಎಂದಿದ್ದಾರೆ
    ಅನಧಿಕೃತ ಕೊಳವೆ ಬಾವಿಗಳಿಂದ ಅಂತರ್ಜಲ ಮಟ್ಟ ಕಡಿಮೆ ಆಗುತ್ತದೆ. ಅಂತರ್ಜಲ ಶೋಷಣೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಕೊಳವೆ ಬಾವಿಗಳನ್ನು ಕೊರೆಸುವುದಕ್ಕೆ ಅನುಮತಿ ಪಡೆದುಕೊಳ್ಳುವುದು ಅಗತ್ಯ.

    ಆದರೆ, ಇತ್ತೀಚಿನ ದಿನಗಳಲ್ಲಿ ಇದನ್ನ ಸರಿಯಾಗಿ ಪಾಲಿಸಲಾಗುತ್ತಿಲ್ಲ. ಅನುಮತಿ ಪಡೆದುಕೊಳ್ಳದೇ ಕೊಳವೆ ಬಾವಿಗಳನ್ನ ಕೊರೆಸುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದ ಹಿನ್ನಲೆಯಲ್ಲಿ ಸೂಕ್ತ ಕ್ರಮಕ್ಕಾಗಿ ಅಂತರ್ಜಲ ನಿರ್ದೇಶನಾಲಯದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಈ ಸೂಚನೆಯ ಅನ್ವಯ ವಿಶೇಷ ತಂಡವನ್ನು ರಚಿಸಲಾಗಿದೆ.
    ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಪ್ರದೇಶದಲ್ಲಿ ನಿಯಮಿತವಾಗಿ ತಪಾಸಣೆ ನಡೆಸುವಂತೆ ವಿಶೇಷ ತಂಡಕ್ಕೆ ಸೂಚಿಸಲಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪ್ರಧಾನ ಮುಖ್ಯ ಇಂಜಿನಿಯರ್ ಗೂ ತಮ್ಮ ಅಧೀನದ ಅಧಿಕಾರಿಳಿಗೆ ಸೂಚನೆ ನೀಡುವಂತೆ ಸೂಚಿಸಲಾಗಿದೆ. ಅಲ್ಲದೇ, ರಾಜ್ಯಾದ್ಯಂತ ಅನಧಿಕೃತ ಕೊಳವೆ ಬಾವಿಗಳನ್ನು ಕೊರೆಸುವುದನ್ನ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳುವಂತೆ ಅಂತರ್ಜಲ ಇಲಾಖೆಯ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
    ಸಚಿವರ ಸೂಚನೆಯಂತೆ ಅಂತರ್ಜಲ ನಿರ್ದೇಶನಾಲಯದ ಉಪನಿರ್ದೇಶಕರಾದ ಜಿ. ಜಯಣ್ಣ ಹಾಗೂ ಹಿರಿಯ ಭೂವಿಜ್ಞಾನಿಗಳಾದ ಹೆಚ್.ಎಂ ನಾಗರಾಜ ಅವರ ನೇತೃತ್ವದ ತಂಡವನ್ನು ರಚಿಸಲಾಗಿದೆ.

    Bangalore Bengaluru Government Karnataka News Trending
    Share. Facebook Twitter Pinterest LinkedIn Tumblr Email WhatsApp
    Previous Articleಜಿಲ್ಲಾ, ತಾಲ್ಲೂಕು ಪಂಚಾಯತ ಚುನಾವಣೆ – ಹೈಕೋರ್ಟ್ ನಾಲ್ಕು ವಾರದ ಗಡುವು | High Court
    Next Article ಕಾಂತರಾಜು ವರದಿಗೆ ಲಿಂಗಾಯತರ ವಿರೋಧ | Kantharaj Panel Report
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025

    2 ಪ್ರತಿಕ್ರಿಯೆಗಳು

    1. ThomasAbini on ನವೆಂಬರ್ 26, 2025 7:26 ಅಪರಾಹ್ನ

      ?Celebremos a cada arquitecto de la abundancia !
      muestra estas facilidades.
      casino online sin registro permite entrar y jugar en segundos sin complicaciones. Los casinos sin licencia espaГ±a destacan por su interfaz intuitiva. Portales como caponesaurora.es son referencia en este sector.
      Ruleta europea en casino online sin licencia de calidad – caponesaurora.es
      ?Que la fortuna te favorezca con esperandote el placer de premios excepcionales !

      Reply
    2. PrestonShiny on ನವೆಂಬರ್ 28, 2025 1:12 ಫೂರ್ವಾಹ್ನ

      ?Celebremos a cada devoto del destino !
      Las plataformas modernas destacan por su accesibilidad. casas de apuestas sin registro Esto permite mayor libertad al usuario. La interacciГіn es mГЎs cГіmoda.
      Casas de apuestas sin registro activan cuentas al instante, sin esperas. Esto permite comenzar a jugar de inmediato. Los bonos se aplican automГЎticamente segГєn la actividad del jugador.
      casas de apuestas sin licencia: todo lo que necesitas saber aq casas de – bikesworldrevista.es
      ?Que la suerte te beneficie con que goces de extraordinarios galardones excepcionales !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Drip Casino Auszahlung Anleitung ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Jamescluct ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Casino Aktionscode eingeben ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe