Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೃಹಜ್ಯೋತಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಗೊತ್ತಾ?
    ಬೆಂಗಳೂರು

    ಗೃಹಜ್ಯೋತಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಗೊತ್ತಾ?

    vartha chakraBy vartha chakraಜೂನ್ 12, 2023Updated:ಜೂನ್ 12, 202313 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿ ಗಳ ಭರವಸೆಯನ್ನು ಒಂದೊಂದಾಗಿ ಈಡೇರಿಸುತ್ತಾ ಬರಲಾಗುತ್ತಿದೆ.
    ಯಾವುದೇ ಸಮುದಾಯ,ವರ್ಗ ಎಂಬ ತಾರತಮ್ಯವಿಲ್ಲದೆ ಮಾಸಿಕ ಸರಾಸರಿ ಇನ್ನೂರು ಯೂನಿಟ್ ವಿದ್ಯುತ್ ಬಳಸುವ ಎಲ್ಲಾ ಗೃಹ ಬಳಕೆ ವಿದ್ಯುತ್ ಗ್ರಾಹಕರಿಗೆ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ ಜಾರಿಗೆ ಬರುತ್ತಿದೆ. ರಾಜ್ಯದ ಬೊಕ್ಕಸಕ್ಕೆ ಹೆಚ್ಚಿನ ಹೊರೆ ತರುವ ಈ ಯೋಜನೆ ಅತಿ ದೊಡ್ಡ ಸಂಖ್ಯೆಯ ಫಲಾನುಭವಿಗಳಿಗೆ ವರದಾನವಾಗಲಿದೆ.
    ವಾರ್ಷಿಕ ಹದಿಮೂರು ಸಾವಿರ ಕೋಟಿ ರೂಪಾಯಿ ಸರ್ಕಾರಕ್ಕೆ ಹೊರೆಯಾಗಲಿರುವ ಈ ಯೋಜನೆಯಿಂದ ಜನ ಸಾಮಾನ್ಯರಿಗೆ ದೊಡ್ಡ ಲಾಭ ತರಲಿದೆ.ಇದರಿಂದ ಉಳಿಯುವ ಹಣವನ್ನು ಗ್ರಾಹಕರು ಬೇರೆ ವಲಯದಲ್ಲಿ ಹೂಡಿಕೆ ಮಾಡುವುದರಿಂದ ಪರೋಕ್ಷವಾಗಿ ಸರ್ಕಾರದ ಆದಾಯ ಹೆಚ್ಚಳವಾಗಲಿದೆ.
    ಇದೆಲ್ಲಾ ಲೆಕ್ಕಾಚಾರ ಒಂದು ಕಡೆ ಇರಲಿ ಈ ಯೋಜನೆಯ ಲಾಭ ಹೇಗೆ‌ ಪಡೆಯಬೇಕು,ಅದಕ್ಕಾಗಿ ಎನು ಮಾಡಬೇಕು ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಎದ್ದಿವೆ.ಇದಕ್ಕೆ ವಿದ್ಯುತ್ ಇಲಾಖೆ ಅತ್ಯಂತ ಸರಳವಾದ ಪರಿಹಾರ ಕಲ್ಪಿಸಿದೆ.
    ಗೃಹ ಜ್ಯೋತಿ ಯೋಜನೆ ರಾಜ್ಯದ ಎಲ್ಲಾ ಮನೆಗಳಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಕೆ ಮಾಡುವ ಯೋಜನೆಯಾಗಿದೆ, ಕರ್ನಾಟಕ ರಾಜ್ಯದ ಎಲ್ಲಾ ಗೃಹ ವಿದ್ಯುತ್ ಬಳಕೆದಾರರು ಈ‌ ಯೋಜನೆಗೆ ಅರ್ಹರು, ಈ‌ ಯೋಜನೆಗೆ ಫಲಾನುಭವಿಗಳಿಂದ ಅರ್ಜಿ ಸಲ್ಲಿಕೆ ಹೇಗೆ? ಎಂಬುದನ್ನು ತಿಳಿಸಿಕೊಡುತ್ತೇವೆ ಬನ್ನಿ.
    ಅರ್ಜಿ ಸಲ್ಲಿಸುವ ಮುನ್ನ ಇದಕ್ಕಾಗಿ ನಿಮಗೆ
    ಯಾವೆಲ್ಲಾ ದಾಖಲೆಗಳು ಬೇಕಾಗುತ್ತದೆ ಎಂದರೆ, ಆಧಾರ್ ಕಾರ್ಡ್, ವಿದ್ಯುತ್ ಬಿಲ್, ಬಾಡಿಗೆದಾರರ ದಾಖಲಾತಿ, ಬಾಡಿಗೆ ಅಥವಾ ಭೋಗ್ಯದ ಕರಾರು ಪತ್ರ,ಮತದಾರರ ಗುರುತಿನ ಚೀಟಿಯೊಂದಿಗೆ
    ಸ್ಮಾರ್ಟ್ ಫೋನ್ ಅಥವಾ ಲಾಪ್ ಟಾಪ್, ಕಂಪ್ಯೂಟರ್ ಮೂಲಕ ಸೇವಾಸಿಂಧು ವೆಬ್ ಸೈಟ್ ನಲ್ಲಿ ನೊಂದಾಯಿಸಿಕೊಳ್ಳಬೇಕು,
    ಇದಕ್ಕೆ ಯಾವುದೇ ಶುಲ್ಕ ಪಾವತಿಯ ಅಗತ್ಯ ಇಲ್ಲ.ಆದರೆ ನೀವು ಸೌಲಭ್ಯ ಪಡೆಯುವ ಮೀಟರ್ ಗೆ ಸಂಬಂಧಿಸಿದಂತೆ ಇರುವ ಬಾಕಿ ಬಿಲ್ ಜೂನ್ 30 ರ ಒಳಗಾಗಿ ಪಾವತಿ ಮಾಡಬೇಕು
    ಸೇವಾಸಿಂಧು ಮಾತ್ರವಲ್ಲದೆ ನಾಗರೀಕರು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬಹುದು.
    ಅರ್ಜಿ ಸಲ್ಲಿಕೆ ನಂತರ ಎಸ್ ಎಂ ಎಸ್ ಅಥವಾ ಇಮೇಲ್ ಮೂಲಕ ರಶೀದಿ ಸಿಗಲಿದೆ
    ಈ ಯೋಜನೆಯ ಅರ್ಜಿ ನಮೂನೆ ಅತೀ ಶೀಘ್ರದಲ್ಲೇ ಬಿಡುಗಡೆಯಾಗಲಿದೆ, ಜೂನ್ 15 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ.
    ಆಗಸ್ಟ್ 1,2023 ರಿಂದ ಜಾರಿಗೆ ಬರಲಿದೆ.

    ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous ArticleLiquor rate ಹೆಚ್ಚಳ ಮಾಡಬೇಡಿ, please!
    Next Article ಬಾಡಿಗೆ ಮನೆ ನಿವಾಸಿಗಳಿಗೆ ಸಚಿವ ಜಾರ್ಜ್ ಪರಿಹಾರ
    vartha chakra
    • Website

    Related Posts

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?

    ಮೇ 22, 2025

    ಪರಮೇಶ್ವರ್ ವಿರುದ್ಧ ED ಕೆಂಗಣ್ಣು

    ಮೇ 22, 2025

    13 ಪ್ರತಿಕ್ರಿಯೆಗಳು

    1. AnnaVag on ಏಪ್ರಿಲ್ 30, 2025 2:53 ಫೂರ್ವಾಹ್ನ

      Shawn said goodbye to frustration and hello to calm evenings after starting Azithromycin diarrhea. Secure your savings instantly – coupon SAFE15.

      Reply
    2. Bernieflife on ಮೇ 10, 2025 4:05 ಫೂರ್ವಾಹ್ನ

      Вам требуется лечение? стоматологические туры в хуньчунь лечение хронических заболеваний, восстановление после операций, укрепление иммунитета. Включено всё — от клиники до трансфера и проживания.

      Reply
    3. Euroten on ಮೇ 11, 2025 5:58 ಫೂರ್ವಾಹ್ನ

      Doctors treating metabolic syndrome often complement it pharmacologically with vilitra online. You deserve to feel powerful again – not someday, but starting right now with a single decision to believe.

      Reply
    4. Tysonphymn on ಮೇ 11, 2025 10:27 ಅಪರಾಹ್ನ

      смартфоны 2024 года цены смартфон лучшая цена

      Reply
    5. MichaelSnows on ಮೇ 13, 2025 10:29 ಅಪರಾಹ್ನ

      ГГУ имени Ф.Скорины https://www.gsu.by/ крупный учебный и научно-исследовательский центр Республики Беларусь. Высшее образование в сфере гуманитарных и естественных наук на 12 факультетах по 35 специальностям первой ступени образования и 22 специальностям второй, 69 специализациям.

      Reply
    6. Angeltam on ಮೇ 14, 2025 1:31 ಅಪರಾಹ್ನ

      Create vivid images with Promptchan AI — a powerful neural network for generating art based on text description. Support for SFW and NSFW modes, style customization, quick creation of visual content.

      Reply
    7. Edwarddug on ಮೇ 14, 2025 3:13 ಅಪರಾಹ್ನ

      Срочный выкуп квартир https://proday-kvarti.ru за сутки — решим ваш жилищный или финансовый вопрос быстро. Гарантия законности сделки, юридическое сопровождение, помощь на всех этапах. Оценка — бесплатно, оформление — за наш счёт. Обращайтесь — мы всегда на связи и готовы выкупить квартиру.

      Reply
    8. JamesStump on ಮೇ 15, 2025 5:43 ಫೂರ್ವಾಹ್ನ

      магазин роза ветров купить цветы недорого спб

      Reply
    9. ThomasGef on ಮೇ 18, 2025 12:31 ಅಪರಾಹ್ನ

      дипломные работы на заказ https://diplomastudy.ru

      Reply
    10. ThomasQuoro on ಮೇ 18, 2025 12:48 ಅಪರಾಹ್ನ

      написать реферат онлайн реферат написать

      Reply
    11. JoshuaJem on ಮೇ 20, 2025 3:43 ಫೂರ್ವಾಹ್ನ

      Лучшие экскурсии Калининград гиды и экскурсии для всей семьи.

      Reply
    12. Brentgex on ಮೇ 20, 2025 4:39 ಅಪರಾಹ್ನ

      светодиодные натяжные потолки натяжной потолок за 1 м2 установка

      Reply
    13. ekskursii-kaliningrad on ಮೇ 21, 2025 10:14 ಅಪರಾಹ್ನ

      экскурсия в калининграде цены обзорная экскурсия калининград где купить

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Philliphig ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Philliphig ರಲ್ಲಿ Cambodia ದಲ್ಲಿ ತೀರ್ಥಹಳ್ಳಿ ಯುವಕ ಬಂಧನ
    • tiktok-ads-agency-account.org_AgomE ರಲ್ಲಿ Cab ಚಾಲಕನ ಅತಿರೇಕದ ವರ್ತನೆ | Cab Driver
    Latest Kannada News

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಮೇ 22, 2025

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಮೇ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಂದು ಇಮ್ಮಡಿ ಪುಲಿಕೇಶಿ ಇಂದು ಸಿದ್ದು ಸರ್ಕಾರ #siddaramaiah #dkshivakumar #congress #pawankalyan #kpcc
    Subscribe