Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇಂದ್ರ ಮಂತ್ರಿ ಮುಂದೆ ಹರ್ಷಿಕಾ ಪೂಣಚ್ಚ ಅಳಲು | Harshika Poonacha
    ಸುದ್ದಿ

    ಕೇಂದ್ರ ಮಂತ್ರಿ ಮುಂದೆ ಹರ್ಷಿಕಾ ಪೂಣಚ್ಚ ಅಳಲು | Harshika Poonacha

    vartha chakraBy vartha chakraಏಪ್ರಿಲ್ 24, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.24: ಹೋಟೆಲ್ ನ ಪಾರ್ಕಿಂಗ್ ಪ್ರದೇಶದಲ್ಲಿ ಕಾರು ತೆಗೆಯುವ ವಿಷಯಕ್ಕೆ ಸ್ಥಳೀಯರೊಂದಿಗೆ ಜಗಳ ಮಾಡಿಕೊಂಡ ಸ್ಯಾಂಡಲ್‌ ವುಡ್ ನ ಯುವ ದಂಪತಿ ತಮಗೆ ನ್ಯಾಯ ದೊರಕಿಸಿ ಕೊಡುವಂತೆ ಕೋರಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮನವಿ ಮಾಡಿದ್ದಾರೆ.
    ಬೆಂಗಳೂರಿನಲ್ಲಿ ಕನ್ನಡ ಮಾತನಾಡಿದ್ದಕ್ಕೆ ಕೆಲವು ಕಿಡಿಗೇಡಿಗಳು ಹಲ್ಲೆ ನಡೆಸಿ ಮೈಮೇಲಿದ್ದ ಚಿನ್ನಾಭರಣ ಕಿತ್ತುಕೊಳ್ಳಲು ಪ್ರಯತ್ನಿಸಿದ್ದರು. ಈ ಕುರಿತು ಪುಲಿಕೇಶಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ನನಗೆ ನ್ಯಾಯ ಕೊಡಿಸಬೇಕು’ ಎಂದು ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಸಚಿವರಲ್ಲಿ ವಿನಂತಿಸಿದ್ದಾರೆ.

    ಹುಬ್ಬಳ್ಳಿಗೆ ತೆರಳಿ ಪ್ರಹ್ಲಾದ ಜೋಶಿ ಅವರನ್ನು ಭೇಟಿ ಮಾಡಿದ ಈ ಇಬ್ಬರು ತಮ್ಮ ಮೇಲಾದ ದೌರ್ಜನ್ಯದ ವಿರುದ್ಧ ಬೆಂಗಳೂರು ಪೊಲೀಸರಿಗೆ ದೂರು ನೀಡಿದರೂ ಯಾವ ಕ್ರಮವನ್ನು ಕೈಗೊಂಡಿಲ್ಲ ಎಂದು ಆಪಾದಿಸಿದ್ದಾರೆ
    ‘ನಮ್ಮ ಮೇಲೆ ಹಲ್ಲೆಗೆ ಯತ್ನಿಸಿ ಗಲಾಟೆ ಮಾಡಿದ ಮೂವರನ್ನು ಗುರುತಿಸಿದ್ದೇವೆ.‌ ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿ, ಕೆಲ ವ್ಯಕ್ತಿಗಳನ್ನು ತೋರಿಸಿದ್ದಾರೆ. ಗಲಾಟೆ ಮಾಡಿದವರ ಮುಖಚಹರೆ ಇರುವ ವ್ಯಕ್ತಿಗಳನ್ನು ಗುರುತಿಸಿದ್ದೇವೆ’ ಎಂದು ಸಚಿವರೆದುರು ಹೇಳಿದರು.

    ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಹರ್ಷಿಕಾ ಪೂಣಚ್ಚ, ‘ನಾವು ಹೋಟೆಲ್‌ಗೆ ಹೋದ‌ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಕನ್ನಡ ಮಾತಾಡಿದ್ದಕ್ಕೆ‌ ಜಗಳ ಮಾಡಿದ್ದಾರೆ. ದೌರ್ಜನ್ಯ ಎಸಗಿ ಕೊರಳಲ್ಲಿದ್ದ ಚಿನ್ನದ ಸರ ಕಿತ್ತುಕೊಳ್ಳಲು ಪ್ರಯತ್ನಿಸಿದರು. ಜನಪ್ರಿಯ ವ್ಯಸ್ಥಿತಿಯೇನು’ ಎಂದು ಪ್ರಶ್ನಿಸಿದರು.
    ‘ನೇಹಾ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಲು ಹುಬ್ಬಳ್ಳಿಗೆ ಬಂದಿದ್ದೇವೆ. ನಾವು ಯಾರ ತಂಟೆಗೂ ಹೋಗದೆ, ನಮ್ಮ ಪಾಡಿಗೆ ನಾವಿದ್ದೇವೆ. ದೌರ್ಜನ್ಯ ಎಸಗಿದ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಸಚಿವ ಜೋಶಿ ಅವರಲ್ಲಿ ಒತ್ತಾಯಿಸಿದ್ದೇನೆ. ನ್ಯಾಯ ದೊರಕಿಸಿ ಕೊಡುವ ಭರವಸೆ ನೀಡಿದ್ದಾರೆ’ ಎಂದು ಹರ್ಷಿಕಾ ಹೇಳಿದರು.

    Verbattle
    Verbattle
    Verbattle
    Karnataka News Trending ಕಾರು ಚಿನ್ನ ನ್ಯಾಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleರಾಘವೇಂದ್ರ ಬ್ಯಾಂಕ್ ಅಕ್ರಮ ಎಸ್ಐಟಿ ತನಿಖೆ | Raghvendra Bank
    Next Article ಮೋದಿ ಆಡಳಿತದಲ್ಲಿ ಏನೆಲ್ಲಾ ಕಷ್ಟ | Modi
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    1 ಟಿಪ್ಪಣಿ

    1. Oglsvn on ಫೆಬ್ರವರಿ 13, 2026 2:33 ಫೂರ್ವಾಹ್ನ

      mgm 200 free bet betmgm-play betmgm Arizona

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Uziykw ರಲ್ಲಿ CBI – ED ಹೊಡತಕ್ಕೆ ತತ್ತರಿಸಿದ ಶಿವಕುಮಾರ್
    • Aaslbw ರಲ್ಲಿ ಶಶಿ ತರೂರ್​ ಬಿಜೆಪಿಗೆ?
    • LinwoodGah ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.