Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಮಾರಸ್ವಾಮಿ ಗೆ ಐಸಿಯು ನಲ್ಲಿ ಚಿಕಿತ್ಸೆ | HD Kumaraswamy
    Trending

    ಕುಮಾರಸ್ವಾಮಿ ಗೆ ಐಸಿಯು ನಲ್ಲಿ ಚಿಕಿತ್ಸೆ | HD Kumaraswamy

    vartha chakraBy vartha chakraಆಗಷ್ಟ್ 30, 202331 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.30 – ಸತತ ಪ್ರವಾಸ ಹಾಗೂ ರಾಜಕೀಯ ಚಟುವಟಿಕೆಗಳಿಂದ ಬಳಲಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಕಳೆದ ಎರಡು ದಿನಗಳಿಂದ ನಿರಂತರ ಪ್ರಯಾಣ ಮಾಡಿದ್ದರಿಂದ ಆಯಾಸವಾಗಿ ಸುಸ್ತು, ಜ್ವರ ಕಾಣಿಸಿಕೊಂಡಿದ್ದರಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌ಅವರ ದೇಹ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. ಅತಿಯಾದ ಬಳಲಿಕೆ,ಸುಸ್ತು ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಅವರಿಗೆ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದೆ.

     

    HD Kumaraswamy

    ಚನ್ನಪಟ್ಟಣ, ಮೈಸೂರು, ನಾಗಮಂಗಲ, ತುರುವೇಕೆರೆ ಸೇರಿದಂತೆ ವಿವಿಧೆಡೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ನಿರಂತರ ಪ್ರಯಾಣ ಮಾಡಿದ್ದ ಕುಮಾರಸ್ವಾಮಿ (HD Kumaraswamy) ಅವರಿಗೆ ಆಯಾಸ ಉಂಟಾಗಿತ್ತು. ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    #kumaraswamy apollo hospital Bangalore HD KUMARASWAMY jayanagar JDS m News ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಎಲ್ಲೂ ಹೋಗೋಲ್ಲಾ… ನಾನು ಎಲ್ಲೂ ಹೋಗೋಲ್ಲಾ | Karnataka News
    Next Article ಗೃಹ ಲಕ್ಷ್ಮಿಗೆ ಅದ್ದೂರಿ ಚಾಲನೆ ನೀಡಿದ ಬಿಜೆಪಿ ಶಾಸಕ | Gruha Lakshmi
    vartha chakra
    • Website

    Related Posts

    ಸಫಾರಿ ಸ್ಥಗಿತ – ಮುಂದೇನು?

    ಡಿಸೆಂಬರ್ 4, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    ಡಿಸೆಂಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಫಾರಿ ಸ್ಥಗಿತ – ಮುಂದೇನು?

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • купить шишки ರಲ್ಲಿ ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    • Scotthem ರಲ್ಲಿ ಸುಧಾ ಮೂರ್ತಿ ಹೆಸರಲ್ಲಿ ವಂಚಿಸಿದ ಅರ್ಚಕ | Sudha Murthy
    • beste online casinos mit echtgeld ರಲ್ಲಿ ಸರ್ಕಾರಕ್ಕೆ ಮುಜುಗರ ತಂದ ಬಿ.ಆರ್.ಪಾಟೀಲ್ ಲೆಟರ್ ಬಾಂಬ್ | BR Patil
    Latest Kannada News

    ಸಫಾರಿ ಸ್ಥಗಿತ – ಮುಂದೇನು?

    ಡಿಸೆಂಬರ್ 4, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ, ಡಿಸಿಎಂ ಬಳಿ ಇದೆ 43 ಲಕ್ಷದ ವಾಚ್!
    Subscribe