Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೇಪಾಳ ದಿಂದ ವಿಮಾನದಲ್ಲಿ ಬಂದು ಕಳ್ಳತನ | Nepal
    Trending

    ನೇಪಾಳ ದಿಂದ ವಿಮಾನದಲ್ಲಿ ಬಂದು ಕಳ್ಳತನ | Nepal

    vartha chakraBy vartha chakraಅಕ್ಟೋಬರ್ 9, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.9 – ನೇಪಾಳದಿಂದ ವಿಮಾನದಲ್ಲಿ ಬಂದು ನಗರದ ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಇಬ್ಬರು ಖತರ್ನಾಕ್ ಕಳ್ಳರನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿ 10.3 ಲಕ್ಷ ಮೌಲ್ಯದ ಚಿನ್ನ ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
    ಆವಲಹಳ್ಳಿಯ ಕಿತ್ತಗಾನಹಳ್ಳಿ ಬಳಿ ಶೆಡ್ ಬಾಡಿಗೆಗೆ ಪಡೆದು ಉಳಿದುಕೊಳ್ಳುತ್ತಿದ್ದ ನೇಪಾಳ ಮೂಲದ ಮನೋಜ್ ವಿಶ್ವಕರ್ಮ (34) ಹಾಗೂ ರೋರ್ಕಾ ವಿಶ್ವಕರ್ಮ(33) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಉತ್ತರ ವಿಭಾಗದ ಡಿಜಿಪಿ ಸೈದುಲು ಅಡಾವತ್ ತಿಳಿಸಿದ್ದಾರೆ.

    ಬಂಧಿತರಿಂದ 10.3 ಲಕ್ಷ ಮೌಲ್ಯದ 124.5 ಗ್ರಾಂ ಚಿನ್ನಾಭರಣ, 3.192 ಕೆ.ಜಿ. ಬೆಳ್ಳಿ ವಸ್ತುಗಳು, ನಗದು ಹಣ 2,020 ಹಾಗೂ ಕೃತ್ಯಕ್ಕೆ ಬಳಸಿದ್ದ ಆಕ್ಟಿವಾ ಸ್ಕೂಟರ್, ಕಬ್ಬಿಣದ ರಾಡ್, ಸ್ಕ್ರೂ ಡ್ರೈವರ್ ಜಪ್ತಿ ಮಾಡಲಾಗಿದೆ.
    ಸೋಲದೇವನಹಳ್ಳಿಯ ಹೆಸರಘಟ್ಟ, ದಾಸೇನಹಳ್ಳಿ ಕ್ರಾಸ್‍ ಬಳಿ ಮನೆಗೆ ಬೀಗ ಹಾಕಿಕೊಂಡು ಕಳೆದ ಆ. 16 ರಂದು ಹೋಗಿ ಸ್ವಂತ ಊರಿಗೆ ಹೋಗಿ, ವಾಪಸ್ಸು ಬಂದು ನೋಡಲಾಗಿ, ತಮ್ಮ ಮನೆಯ ಡೋರ್‍ಲಾಕ್ ಬೀಗ ಮುರಿದು ಯಾರೋ ಕಳ್ಳರು ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಸೋಲದೇವನಹಳ್ಳಿ ಠಾಣೆಯಲ್ಲಿ ಕನ್ನ ಕಳವು ಪ್ರಕರಣ ದಾಖಲಾಗಿತ್ತು.
    ಪ್ರಕರಣದ ತನಿಖೆ ಕೈಗೊಂಡ ಸೋಲದೇವನಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್ ಹರಿಯಪ್ಪ.ಹೆಚ್ ಮತ್ತವರ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಖಚಿತವಾದ ಮಾಹಿತಿಯನ್ನು ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.

    ಆರೋಪಿ ಮನೋಜ್ ವಿಶ್ವಕರ್ಮ ಕೆಲವು ವರ್ಷಗಳ ಹಿಂದೆ ಮುಂಬೈಗೆ ಬಂದು ಹೋಟೆಲ್ ಕೆಲಸ ಮಾಡಿ ಕೊಂಡಿದ್ದು, ಮುಂಬೈನಲ್ಲಿ 5 ಕನ್ನಾ ಕಳವು ಪ್ರಕರಣದಲ್ಲಿ ಭಾಗಿಯಾಗಿ ಜೈಲಿಗೆ ಹೋಗಿ ಬಂದಿರುತ್ತಾನೆ.
    ಆತ ಎರಡನೇ ಆರೋಪಿ ರೋರ್ಕಾ ನನ್ನು ಸಂಪರ್ಕಿಸಿ, ಆತನ ಸಹಾಯದಿಂದ ಬೆಂಗಳೂರಿಗೆ ಬಂದು ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದು, 2023 ನೇ ಸಾಲಿನಲ್ಲಿ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಕನ್ನಾ ಕಳವು ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿರುತ್ತಾನೆ.
    ಆರೋಪಿ ರೊರ್ಕಾ 4-5 ವರ್ಷಗಳ ಹಿಂದೆ ನಗರಕ್ಕೆ ಬಂದು ಸೆಕ್ಯೂರಿಟಿ ಕೆಲಸ ಮಾಡಿಕೊಂಡಿರುತ್ತಾನೆ. ಇಬ್ಬರು ಆರೋಪಿಗಳು ಸುಲಭವಾಗಿ ಹಣ ಸಂಪಾದನೆ ಮಾಡಿ, ದುಶ್ಚಟಗಳಿಗೆ ಹಣ ಹೊಂದಿಸಲು ಕನ್ನಗಳವು ಕೃತ್ಯವೆಸಗಿರುವುದು ತನಿಖೆಯಿಂದ ತಿಳಿದು ಬಂದಿರುತ್ತದೆ.
    ಆರೋಪಿಗಳ ಬಂಧನದಿಂದ ಪೀಣ್ಯ-1 ಪ್ರಕರಣ, ಸೋಲದೇವನಹಳ್ಳಿಯ 5 ಹಗಲು ಮತ್ತು ರಾತ್ರಿ ಕನ್ನಾ ಕಳವು ಸೇರಿ 6 ಪ್ರಕರಣಗಳು ಪತ್ತೆಯಾಗಿವೆ ಎಂದು ಡಿಸಿಪಿ ಸೈದುಲು ಅಡಾವತ್ ತಿಳಿಸಿದ್ದಾರೆ.

    Verbattle
    Verbattle
    Verbattle
    crime Government nep Nepal News Politics ಕಳ್ಳತನ ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleಜೈಲು ಅಧೀಕ್ಷಕರ ಮನೆ ಸ್ಪೋಟದ ಬೆದರಿಕೆ | Parappana Agrahara
    Next Article ಪಂಚರಾಜ್ಯ ಪೈಟ್ ಗೆ ಡೇಟ್ ಫಿಕ್ಸ್ | Chattisgarh
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    1 ಟಿಪ್ಪಣಿ

    1. Gdedwm on ಫೆಬ್ರವರಿ 20, 2026 10:12 ಫೂರ್ವಾಹ್ನ

      Navigate through a plethora of betting opportunities with ease. crown coins login guarantees no hidden fees and transparent terms. Start betting and start winning!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamkendy ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • canadian pharmacy online no prescription needed ರಲ್ಲಿ ಕುಡಿದು ಮಾಡಿದ ರಂಪಾಟ.
    • http://www.santa4.su/blogs/entry/1990-ayfon-17pro/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.