Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ದ | BJP
    ರಾಜಕೀಯ

    ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ದ | BJP

    vartha chakraBy vartha chakraಜನವರಿ 29, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    BJP
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.29- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗೆಲ್ಲುವ ಗುರಿ ಹಾಕಿಕೊಂಡಿರುವ‌ ರಾಜ್ಯ ಬಿಜೆಪಿ ಗೆಲುವಿನ ಮಾನದಂಡ ಆಧರಿಸಿಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ.
    ಹೈಕಮಾಂಡ್ ಸೂಚನೆ ಆಧರಿಸಿ 75 ವರ್ಷದ ಆಸುಪಾಸಿನಲ್ಲಿರುವ ನಾಯಕರನ್ನು ಪರಿಗಣಿಸದಿರಲು ತೀರ್ಮಾನಿಸಿದ್ದು ಬಹುತೇಕ ಕ್ಷೇತ್ರದಲ್ಲಿ ಹೊಸಬರಿಗೆ ಮನ್ನಣೆ ಹಾಕಲಾಗುತ್ತಿದೆ.

    ಕ್ಷೇತ್ರವಾರು ಉಸ್ತುವಾರಿ ಹಾಗೂ ಜಿಲ್ಲಾ ಘಟಕಗಳು ನೀಡಿರುವ ವರದಿ ಆಧರಿಸಿ‌ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲಾಗಿದೆ.
    ಫೆಬ್ರವರಿ ಮೊದಲ ವಾರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ, ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಅವರಿಗೆ ಪಟ್ಟಿ ಸಲ್ಲಿಕೆಯಾಗಲಿದೆ.

    ಸಂಭವನೀಯ ಅಭ್ಯರ್ಥಿಗಳು;
    ಚಿಕ್ಕೋಡಿ – ಅಣ್ಣಾ ಸಾಹೇಬ್ ಜೊಲ್ಲೆ/ರಮೇಶ್ ಕತ್ತಿ
    ಬೆಳಗಾವಿ- ಶ್ರದ್ದಾ ಶೆಟ್ಟರ್ /ಜಗದೀಶ್ ಶೆಟ್ಟರ್
    ಬಾಗಲಕೋಟೆ – ಬಸನಗೌಡ ಪಾಟೀಲ್ ಯತ್ನಾಳ್/ಮುರುಗೇಶ್ ನಿರಾಣಿ
    ಬಿಜಾಪುರ – ಅರವಿಂದ ಲಿಂಬಾವಳಿ/ ಗೋಪಾಲ್ ಕಾರಜೋಳ
    ಕಲಬುರಗಿ – ಡಾ.ಉಮೇಶ್ ಜಾಧವ್
    ರಾಯಚೂರು – ಅಮರೇಶ್ ನಾಯಕ್/ರಾಜುಗೌಡ ನಾಯಕ್
    ಬೀದರ್ – ಭಗವಂತ ಖೂಬಾ
    ಕೊಪ್ಪಳ – ಜನಾರ್ಧನ ರೆಡ್ಡಿ/ ಕರಡಿ ಸಂಗಣ್ಣ
    ಬಳ್ಳಾರಿ – ಬಿ.ಶ್ರೀರಾಮುಲು
    ಹಾವೇರಿ – ಬಸವರಾಜ ಬೊಮ್ಮಾಯಿ/ಸಂದೀಪ್ ಪಾಟೀಲ್
    ಧಾರವಾಡ – ಪ್ರಹ್ಲಾದ್ ಜೋಷಿ/ ಜಗದೀಶ್ ಶೆಟ್ಟರ್
    ಉತ್ತರ ಕನ್ನಡ – ಅನಂತಕುಮಾರ್ ಹೆಗಡೆ/ ವಿಶ್ವೇಶ್ವರ ಹೆಗಡೆ ಕಾಗೇರಿ
    ದಾವಣಗೆರೆ – ಜಿ.ಎಂ.ಸಿದ್ದೇಶ್/ಎಂ.ಪಿ.ರೇಣುಕಾಚಾರ್ಯ/ಡಾ.ರವಿಕುಮಾರ್
    ಶಿವಮೊಗ್ಗ – ಬಿ.ವೈ.ರಾಘವೇಂದ್ರ
    ಉಡುಪಿ-ಚಿಕ್ಕಮಗಳೂರು -ಶೋಭಾ ಕರಂದ್ಲಾಜೆ/ಸಿ.ಟಿ.ರವಿ/ಪ್ರಮೋದ್ ಮಧ್ವರಾಜ್
    ದಕ್ಷಿಣ ಕನ್ನಡ – ಬ್ರಿಜೇಶ್ ಚೌತುಲ/ಅರುಣ್ ಪುತ್ತೀಲ
    ಚಿತ್ರದುರ್ಗ – ಎ.ನಾರಾಯಣಸ್ವಾಮಿ/ ಹನುಮಂತಪ್ಪ
    ತುಮಕೂರು– ಜೆ.ಸಿ.ಮಾಧುಸ್ವಾಮಿ/ ಹೆಬ್ಬಾಕ ರವಿಶಂಕರ್
    ಮಂಡ್ಯ – ಜೆಡಿಎಸ್
    ಮೈಸೂರು-ಕೊಡಗು – ಪ್ರತಾಪ್ ಸಿಂಹ
    ಚಾಮರಾಜನಗರ -ಡಾ.ಎನ್.ಎಸ್.ಮೋಹನ್
    ಬೆಂಗಳೂರು ಗ್ರಾಮಾಂತರ -ಜೆಡಿಎಸ್
    ಬೆಂಗಳೂರು ಉತ್ತರ -ಡಿ.ವಿ.ಸದಾನಂದಗೌಡ
    ಬೆಂಗಳೂರು ಕೇಂದ್ರ – ಪಿ.ಸಿ.ಮೋಹನ್/ಸುಮಲತಾ
    ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ/ ತೇಜಸ್ವಿನಿ ಅನಂತ ಕುಮಾರ್
    ಚಿಕ್ಕಬಳ್ಳಾಪುರ -ಡಾ.ಕೆ.ಸುಧಾಕರ್/ ಅಲೋಕ್ ವಿಶ್ವನಾಥ್
    ಕೋಲಾರ – ಮುನಿಸ್ವಾಮಿ/ ನಾರಾಯಣ ಸ್ವಾಮಿ

    BJP ಉಡುಪಿ ಚುನಾವಣೆ ತುಮಕೂರು ತೇಜಸ್ವಿ ಸೂರ್ಯ ಧಾರವಾಡ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಬುಡುಬುಡಿಕೆಯವನು ಹೀಗಾ ಮಾಡೋದು | Budbudki
    Next Article ಹನುಮಧ್ವಜ ಹಿಡಿದ ಬಿಜೆಪಿ ಮತ್ತು ಜೆಡಿಎಸ್ | JDS-BJP
    vartha chakra
    • Website

    Related Posts

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    5 ಪ್ರತಿಕ್ರಿಯೆಗಳು

    1. vu5jh on ಜೂನ್ 4, 2025 5:38 ಫೂರ್ವಾಹ್ನ

      how to get clomiphene tablets can you get clomiphene prices clomid price in usa how can i get generic clomid tablets can i purchase generic clomid without rx clomiphene medication uk how to buy cheap clomid tablets

      Reply
    2. can doxycycline and flagyl be taken together on ಜೂನ್ 10, 2025 9:03 ಅಪರಾಹ್ನ

      This is the gentle of writing I in fact appreciate.

      Reply
    3. lj4ne on ಜೂನ್ 18, 2025 3:46 ಫೂರ್ವಾಹ್ನ

      buy propranolol no prescription – how to get propranolol without a prescription buy methotrexate medication

      Reply
    4. aylyl on ಜೂನ್ 21, 2025 1:19 ಫೂರ್ವಾಹ್ನ

      purchase amoxicillin generic – diovan ca order combivent sale

      Reply
    5. r32fr on ಜೂನ್ 23, 2025 4:55 ಫೂರ್ವಾಹ್ನ

      zithromax price – buy tinidazole pill buy nebivolol 5mg for sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ggqkg ರಲ್ಲಿ ಪರಪ್ಪನ ಅಗ್ರಹಾರದವರ ತಪ್ಪೇನು.
    • io3ha ರಲ್ಲಿ ಜಯದೇವ ಆಸ್ಪತ್ರೆ ನಿರ್ಮಾಣದ ಪ್ರೇರಕ ಶಕ್ತಿ ಯಾರು ಗೊತ್ತಾ? | Jayadeva Hospital
    • 89hdb ರಲ್ಲಿ ಕೊಡವರಿಗೆ ಶಾಸಕ ಪೊನ್ನಣ್ಣ ಅಭಯ | AS Ponnanna
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe