Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ದ | BJP
    ರಾಜಕೀಯ

    ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ದ | BJP

    vartha chakraBy vartha chakraಜನವರಿ 29, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    BJP
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.29- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗೆಲ್ಲುವ ಗುರಿ ಹಾಕಿಕೊಂಡಿರುವ‌ ರಾಜ್ಯ ಬಿಜೆಪಿ ಗೆಲುವಿನ ಮಾನದಂಡ ಆಧರಿಸಿಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ.
    ಹೈಕಮಾಂಡ್ ಸೂಚನೆ ಆಧರಿಸಿ 75 ವರ್ಷದ ಆಸುಪಾಸಿನಲ್ಲಿರುವ ನಾಯಕರನ್ನು ಪರಿಗಣಿಸದಿರಲು ತೀರ್ಮಾನಿಸಿದ್ದು ಬಹುತೇಕ ಕ್ಷೇತ್ರದಲ್ಲಿ ಹೊಸಬರಿಗೆ ಮನ್ನಣೆ ಹಾಕಲಾಗುತ್ತಿದೆ.

    ಕ್ಷೇತ್ರವಾರು ಉಸ್ತುವಾರಿ ಹಾಗೂ ಜಿಲ್ಲಾ ಘಟಕಗಳು ನೀಡಿರುವ ವರದಿ ಆಧರಿಸಿ‌ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲಾಗಿದೆ.
    ಫೆಬ್ರವರಿ ಮೊದಲ ವಾರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ, ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಅವರಿಗೆ ಪಟ್ಟಿ ಸಲ್ಲಿಕೆಯಾಗಲಿದೆ.

    ಸಂಭವನೀಯ ಅಭ್ಯರ್ಥಿಗಳು;
    ಚಿಕ್ಕೋಡಿ – ಅಣ್ಣಾ ಸಾಹೇಬ್ ಜೊಲ್ಲೆ/ರಮೇಶ್ ಕತ್ತಿ
    ಬೆಳಗಾವಿ- ಶ್ರದ್ದಾ ಶೆಟ್ಟರ್ /ಜಗದೀಶ್ ಶೆಟ್ಟರ್
    ಬಾಗಲಕೋಟೆ – ಬಸನಗೌಡ ಪಾಟೀಲ್ ಯತ್ನಾಳ್/ಮುರುಗೇಶ್ ನಿರಾಣಿ
    ಬಿಜಾಪುರ – ಅರವಿಂದ ಲಿಂಬಾವಳಿ/ ಗೋಪಾಲ್ ಕಾರಜೋಳ
    ಕಲಬುರಗಿ – ಡಾ.ಉಮೇಶ್ ಜಾಧವ್
    ರಾಯಚೂರು – ಅಮರೇಶ್ ನಾಯಕ್/ರಾಜುಗೌಡ ನಾಯಕ್
    ಬೀದರ್ – ಭಗವಂತ ಖೂಬಾ
    ಕೊಪ್ಪಳ – ಜನಾರ್ಧನ ರೆಡ್ಡಿ/ ಕರಡಿ ಸಂಗಣ್ಣ
    ಬಳ್ಳಾರಿ – ಬಿ.ಶ್ರೀರಾಮುಲು
    ಹಾವೇರಿ – ಬಸವರಾಜ ಬೊಮ್ಮಾಯಿ/ಸಂದೀಪ್ ಪಾಟೀಲ್
    ಧಾರವಾಡ – ಪ್ರಹ್ಲಾದ್ ಜೋಷಿ/ ಜಗದೀಶ್ ಶೆಟ್ಟರ್
    ಉತ್ತರ ಕನ್ನಡ – ಅನಂತಕುಮಾರ್ ಹೆಗಡೆ/ ವಿಶ್ವೇಶ್ವರ ಹೆಗಡೆ ಕಾಗೇರಿ
    ದಾವಣಗೆರೆ – ಜಿ.ಎಂ.ಸಿದ್ದೇಶ್/ಎಂ.ಪಿ.ರೇಣುಕಾಚಾರ್ಯ/ಡಾ.ರವಿಕುಮಾರ್
    ಶಿವಮೊಗ್ಗ – ಬಿ.ವೈ.ರಾಘವೇಂದ್ರ
    ಉಡುಪಿ-ಚಿಕ್ಕಮಗಳೂರು -ಶೋಭಾ ಕರಂದ್ಲಾಜೆ/ಸಿ.ಟಿ.ರವಿ/ಪ್ರಮೋದ್ ಮಧ್ವರಾಜ್
    ದಕ್ಷಿಣ ಕನ್ನಡ – ಬ್ರಿಜೇಶ್ ಚೌತುಲ/ಅರುಣ್ ಪುತ್ತೀಲ
    ಚಿತ್ರದುರ್ಗ – ಎ.ನಾರಾಯಣಸ್ವಾಮಿ/ ಹನುಮಂತಪ್ಪ
    ತುಮಕೂರು- ಜೆ.ಸಿ.ಮಾಧುಸ್ವಾಮಿ/ ಹೆಬ್ಬಾಕ ರವಿಶಂಕರ್
    ಮಂಡ್ಯ – ಜೆಡಿಎಸ್
    ಮೈಸೂರು-ಕೊಡಗು – ಪ್ರತಾಪ್ ಸಿಂಹ
    ಚಾಮರಾಜನಗರ -ಡಾ.ಎನ್.ಎಸ್.ಮೋಹನ್
    ಬೆಂಗಳೂರು ಗ್ರಾಮಾಂತರ -ಜೆಡಿಎಸ್
    ಬೆಂಗಳೂರು ಉತ್ತರ -ಡಿ.ವಿ.ಸದಾನಂದಗೌಡ
    ಬೆಂಗಳೂರು ಕೇಂದ್ರ – ಪಿ.ಸಿ.ಮೋಹನ್/ಸುಮಲತಾ
    ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ/ ತೇಜಸ್ವಿನಿ ಅನಂತ ಕುಮಾರ್
    ಚಿಕ್ಕಬಳ್ಳಾಪುರ -ಡಾ.ಕೆ.ಸುಧಾಕರ್/ ಅಲೋಕ್ ವಿಶ್ವನಾಥ್
    ಕೋಲಾರ – ಮುನಿಸ್ವಾಮಿ/ ನಾರಾಯಣ ಸ್ವಾಮಿ

    Verbattle
    Verbattle
    Verbattle
    BJP ಉಡುಪಿ ಚುನಾವಣೆ ತುಮಕೂರು ತೇಜಸ್ವಿ ಸೂರ್ಯ ಧಾರವಾಡ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಬುಡುಬುಡಿಕೆಯವನು ಹೀಗಾ ಮಾಡೋದು | Budbudki
    Next Article ಹನುಮಧ್ವಜ ಹಿಡಿದ ಬಿಜೆಪಿ ಮತ್ತು ಜೆಡಿಎಸ್ | JDS-BJP
    vartha chakra
    • Website

    Related Posts

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    ಫೆಬ್ರವರಿ 19, 2026

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    2 ಪ್ರತಿಕ್ರಿಯೆಗಳು

    1. Retfli on ಫೆಬ್ರವರಿ 11, 2026 11:35 ಅಪರಾಹ್ನ

      betmgm Idaho mgm promotions bet mgm grand

      Reply
    2. Uhnjum on ಫೆಬ್ರವರಿ 19, 2026 8:16 ಅಪರಾಹ್ನ

      Explore a universe of themed slots and progressive jackpots. In crowns coin casino, tournaments add competitive edge to your play. Register and boost your bankroll!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • aviator_zzMl ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • sc88 vip ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • best online pharmacy reviews ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.