Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚುನಾವಣೆ ಅಖಾಡಕ್ಕೆ ಮೊದಲ ಎನ್ ಡಿ ಎ ಅಭ್ಯರ್ಥಿ | JDS
    ರಾಜಕೀಯ

    ಚುನಾವಣೆ ಅಖಾಡಕ್ಕೆ ಮೊದಲ ಎನ್ ಡಿ ಎ ಅಭ್ಯರ್ಥಿ | JDS

    vartha chakraBy vartha chakraಜನವರಿ 29, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.29: ಮುಂಬರುವ ಲೋಕಸಭಾ ಚುನಾವಣೆಯು ಅತ್ಯಧಿಕ ಸ್ಥಾನಗಳಿಸಬೇಕೆಂದು ಮಾಡಿಕೊಂಡಿರುವ ರಾಜ್ಯದ ಎನ್ ಡಿ ಎ ಮೈತ್ರಿಕೂಟದ ಮೊದಲ ಅಭ್ಯರ್ಥಿ ಚುನಾವಣೆ ಅಖಾಡಕ್ಕೆ ಧುಮುಕುವ ಮೂಲಕ ಗಮನ ಸೆಳೆದಿದ್ದಾರೆ.
    ಫೆಬ್ರವರಿ16 ರಂದು ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಎನ್ ಡಿ ಎ ಅಭ್ಯರ್ಥಿಯಾಗಿ ಜೆಡಿಎಸ್ ಎ.ಪಿ.ರಂಗನಾಥ್ ಬಿಜೆಪಿ ಹಾಗೂ ಜೆಡಿಎಸ್ (JDS) ಮುಖಂಡರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

    ವಿಧಾನ ಪರಿಷತ್‌ʼಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ‌ ಕಣಕ್ಕಿಳಿಯಲು ಜೆಡಿಎಸ್ ಎಲ್ಲಾ ಸಿದ್ಧತೆ ನಡೆಸಿತ್ತು. ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ್ ಮತದಾರರ ನೊಂದಣಿ ಸೇರಿ ಎಲ್ಲಾ ತಯಾರಿ ನಡೆಸಿದ್ದರು.
    ಈ ನಡುವೆ ಬಿಜೆಪಿ ಕೂಡ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು‌ ಸಿದ್ದತೆ ನಡೆಸಿತ್ತು. ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವಥ್ ನಾರಾಯಣ, ಅಥವಾ ಯುವ ಮುಖಂಡ ಸಪ್ತಗಿರಿ‌ ರಾಮಚಂದ್ರ ಗೌಡ ಅವರನ್ನು ಕಣಕ್ಕಿಳಿಸಲು‌ ‌ನಿರ್ಧರಿಸಿತ್ತು.

    ಈ ವೇಳೆ ಹಠಾತ್ ಮಧ್ಯಪ್ರವೇಶಿಸಿದ ಕುಮಾರಸ್ವಾಮಿ ‌ಬಿಜೆಪಿ‌ ನಾಯಕರ ಜೊತೆ ಮಾತುಕತೆ ನಡೆಸಿ ಗೊಂದಲ ಬಗೆಹರಿಸಿದರು.
    ಇದೀಗ ಈ ಕ್ಷೇತ್ರವನ್ನು ‌ಜೆಡಿಎಸ್ ಗೆ ಬಿಟ್ಟುಕೊಡಲಾಗಿದ್ದು, ಇದೀಗ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾದ ಎ.ಪಿ.ರಂಗನಾಥ್ ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
    ಈ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಹಿರಿಯ ನಾಯಕ ಅಶ್ವತ್ಥನಾರಾಯಣ ಅವರು,ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು ಉಪಸ್ಥಿತರಿದ್ದರು.

    JDS ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಕೋಟೆ ನಾಡಲ್ಲಿ ಅಹಿಂದ ಶಕ್ತಿ ಪ್ರದರ್ಶನ | Chitradurga
    Next Article ಚಿನ್ನ ದೋಚಿ ಪರಾರಿಯಾಗುವಾಗ ಆಗಿದ್ದೇನು?
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    6 ಪ್ರತಿಕ್ರಿಯೆಗಳು

    1. 5rei9 on ಜೂನ್ 7, 2025 5:25 ಫೂರ್ವಾಹ್ನ

      name brand for clomiphene can i buy clomiphene without dr prescription how to buy generic clomid pill where can i buy generic clomid tablets where can i get generic clomiphene price can i get clomid without rx can i order cheap clomid prices

      Reply
    2. cialis online buy on ಜೂನ್ 9, 2025 8:22 ಅಪರಾಹ್ನ

      I am in fact enchant‚e ‘ to glance at this blog posts which consists of tons of worthwhile facts, thanks for providing such data.

      Reply
    3. flagyl without prescription on ಜೂನ್ 11, 2025 2:39 ಅಪರಾಹ್ನ

      Greetings! Very serviceable recommendation within this article! It’s the little changes which liking make the largest changes. Thanks a lot towards sharing!

      Reply
    4. z47zw on ಜೂನ್ 19, 2025 1:02 ಫೂರ್ವಾಹ್ನ

      buy inderal 10mg without prescription – order methotrexate 2.5mg for sale methotrexate sale

      Reply
    5. nixdf on ಜೂನ್ 21, 2025 10:12 ಅಪರಾಹ್ನ

      cheap amoxil for sale – buy amoxicillin pills buy generic combivent over the counter

      Reply
    6. rbt1t on ಜೂನ್ 25, 2025 9:57 ಅಪರಾಹ್ನ

      buy augmentin – https://atbioinfo.com/ buy ampicillin generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardNor ರಲ್ಲಿ ಮುಡಾ ಅಕ್ರಮ ಕುರಿತು ಇ.ಡಿ.ಬ್ರಹ್ಮಾಸ್ತ್ರ.
    • wb5ab ರಲ್ಲಿ ರೆಸಾರ್ಟ್ ರಾಜಕಾರಣಕ್ಕೆ ಸಜ್ಜಾದ ವೇದಿಕೆ | Resort Politics
    • wj64g ರಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಡಿಕೆ ಸುರೇಶ್ ಹೇಳಿದ್ದು ಹೀಗೆ
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe