Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ನಲ್ಲಿ‌ ಮಹಿಳೆಯರ ಡಿಮ್ಯಾಂಡ್ | Congress
    ಸುದ್ದಿ

    ಕಾಂಗ್ರೆಸ್ ನಲ್ಲಿ‌ ಮಹಿಳೆಯರ ಡಿಮ್ಯಾಂಡ್ | Congress

    vartha chakraBy vartha chakraಜನವರಿ 4, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಜ,4: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್ (Congress) ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ.
    ಪ್ರತಿ ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಗೆ ನೇಮಿಸಿರುವ ಸಚಿವರ ನೇತೃತ್ವದ ಸಮಿತಿ ಸ್ಥಳೀಯ ಮಟ್ಟದ ಕಾರ್ಯಕರ್ತರ ಅಭಿಪ್ರಾಯ ಪಡೆದು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದ ಪಡಿಸುತ್ತಿದ್ದಾರೆ.
    ಇದರ ಬೆನ್ನಲ್ಲೇ ಮಹಿಳಾ ನಾಯಕರು ಟಿಕೆಟ್ ಗಾಗಿ ಪಟ್ಟು ಹಿಡಿದಿರುವುದು ರಾಜ್ಯ ನಾಯಕತ್ವಕ್ಕೆ ಹೊಸ ಸವಾಲಾಗಿ ಪರಿಣಮಿಸಿದೆ.

    ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಹಿಳೆಯರಿಗೆ ಸ್ಪರ್ಧಿಸಲು ಅವಕಾಶ ನೀಡಲಿಲ್ಲ ಹೀಗಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಹೆಚ್ಚಿನ ಅವಕಾಶ ನೀಡಬೇಕು ಎಂದು ಮಹಿಳಾ ನಾಯಕರು ಮತ್ತು ಹಿಡಿದಿದ್ದಾರೆ.
    ಕೇಂದ್ರ ಸರ್ಕಾರ ಶಾಸನಸಭೆಗಳಲ್ಲಿ ಮಹಿಳಾ ಮೀಸಲಾತಿಬವಿಧೇಯಕ ಜಾರಿಗೊಳಿಸಿರುವ ಬೆನ್ನಲ್ಲೇ ಮಹಿಳಾ ನಾಯಕರು ಚುನಾವಣೆಗೆ ಸ್ಪರ್ಧಿಸಲು ಹೆಚ್ಚು ಆಸಕ್ತಿ ತೋರಿದ್ದು ತಮ್ಮದೇ ಆದ ಪ್ರಭಾವವನ್ನು ನಾಯಕತ್ವದ ಮೇಲೆ ಹೇರ ತೊಡಗಿದ್ದಾರೆ.
    ಕೆಲವು ಮಹಿಳಾ ನಾಯಕರು ಹೈಕಮಾಂಡ್ ಮಟ್ಟದಲ್ಲೂ ತಮ್ಮ ಪ್ರಭಾವ ಬೀರ ತೊಡಗಿದ್ದು ಶತಾಯಗತಾಯ ಟಿಕೆಟ್ ಪಡೆಯಲೇಬೇಕು ಲಾಬಿ ನಡೆಸುತ್ತಿದ್ದಾರೆ.

    ಪ್ರಮುಖವಾಗಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಮಾಜಿ ಶಾಸಕಿ, ಸೌಮ್ಯ ರಾಮಲಿಂಗಾ ರೆಡ್ಡಿ, ಚಾಮರಾಜನಗರ ಮೀಸಲು ಕ್ಷೇತ್ರದಲ್ಲಿ ಮಹಿಳಾ‌ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಂಡ್ಯದಲ್ಲಿ ನಟಿ ಮಾಜಿ ಸಂಸದೆ ರಮ್ಯಾ ಹೆಸರು ಪ್ರಮುಖವಾಗಿ ಕೇಳಿಬರುತ್ತಿವೆ ಇವರೊಂದಿಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಕುಸುಮಾ ಹನುಮಂತರಾಯಪ್ಪ ,ತುಮಕೂರು ಕ್ಷೇತ್ರಕ್ಕೆ ತುರುವೆಕೆರೆಯ ಕಾಂಗ್ರೆಸ್ ನಾಯಕಿ ಗೀತಾ ರಾಜಣ್ಣ, ಶಿವಮೊಗ್ಗ ದಲ್ಲಿ ಮತ್ತೊಮ್ಮೆ ಸ್ಪರ್ಧಿಸಲು ಗೀತಾ ಶಿವರಾಜ್ ಕುಮಾರ್ ಸಜ್ಜಾಗಿದ್ದಾರೆ.
    ದಾವಣಗೆರೆ ಸಚಿವ ಮಲ್ಲಿಕಾರ್ಜುನ ಪತ್ನಿ ಪ್ರಭಾ ಮಲ್ಲಿಕಾರ್ಜುನ, ಬಾಗಲಕೋಟೆಯಲ್ಲಿ ರಕ್ಷಿತಾ ಈಟಿ, ಶಿಲ್ಪಾ ಕಾಶಪ್ಪನವರ್ ನಡುವೆ ಪೈಪೋಟಿ ನಡೆದಿದೆ.
    ಬಿಜಾಪುರದಲ್ಲಿ ಕಾಂತಾನಾಯ್ಕ್, ಚಿಕ್ಕಮಗಳೂರು- ಉಡುಪಿ ಕ್ಷೇತ್ರದಿಂದ ಆರತಿ ಕೃಷ್ಣ ಟಿಕೆಟ್ ಗೆ ಬೇಡಿಕೆ ಇಟ್ಟಿದ್ದು, ಕೋಲಾರಕ್ಕೆ ಕೆ ಹೆಚ್ ಮುನಿಯಪ್ಪ ಪುತ್ರಿ ರೂಪ ಶಶಿಧರ್ ಕಣಕ್ಕಿಳಿಯಲು ಚಿಂತನೆ ನಡೆಸಿದ್ದಾರೆ.
    ಈ ಬೆಳವಣಿಗೆ ರಾಜ್ಯ ಕಾಂಗ್ರೆಸ್ ನಲ್ಲಿ ಹೊಸ ಸಂಚಲನ ಮೂಡಿಸಿದೆ.

    Verbattle
    Verbattle
    Verbattle
    Congress education Karnataka News Politics Trending Varthachakra ಉಡುಪಿ ಕಾಂಗ್ರೆಸ್ ಚುನಾವಣೆ ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಲಿಫ್ಟ್ ನಲ್ಲಿ ಸಿಲುಕಿದ ಸಂಸದ | Umesh Jadhav
    Next Article ಬಿಜೆಪಿ ಪ್ರತಿಭಟನೆ ಹಾಸ್ಯಾಸ್ಪದ? | BJP
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    2 ಪ್ರತಿಕ್ರಿಯೆಗಳು

    1. Eqihyq on ಫೆಬ್ರವರಿ 17, 2026 4:18 ಫೂರ್ವಾಹ್ನ

      As a leading name in sweepstakes casinos, wowvegasus.com provides an expansive library of games and frequent compensation drops. Millions tease joined object of its clear combination, effortlessly redemptions, and purely entertainment-driven experience.

      Reply
    2. Vhfivc on ಫೆಬ್ರವರಿ 18, 2026 12:52 ಅಪರಾಹ್ನ

      Embrace the vibe of a bustling casino without leaving your seat. In crown coins casino online, high-roller perks await dedicated players. Join and ascend to greatness!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lkzwgt ರಲ್ಲಿ Honey tapper ಬಗ್ಗೆ ಮಾಹಿತಿ ಕೊಟ್ಟ ಶಾಸಕ.
    • Yeoqei ರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ | Belagavi
    • Wfscaq ರಲ್ಲಿ ಚೈತ್ರಾ ಕುಂದಾಪುರ ಬಳಿ ಸಿಕ್ತು ಅಪಾರ ಚಿನ್ನ | Chaitra Kundapura
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.