ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿಜಾಬ್ ನಿಷೇಧ ಆದೇಶ ರದ್ದಾಯಿತು | Hijab Ban
    ಸುದ್ದಿ

    ಹಿಜಾಬ್ ನಿಷೇಧ ಆದೇಶ ರದ್ದಾಯಿತು | Hijab Ban

    vartha chakraBy vartha chakraಡಿಸೆಂಬರ್ 22, 20237 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು – ರಾಜ್ಯದ ಉಡುಪಿಯಲ್ಲಿ ಆರಂಭಗೊಂಡು, ದೇಶಾದ್ಯಂತ ವಿವಾದ ಸೃಷ್ಟಿಸಿದ್ದಲ್ಲದೇ ಕೋರ್ಟ್ ಮೆಟ್ಟಿಲೇರಿದ್ದ ಹಿಜಾಬ್ ನಿಷೇಧ (Hijab Ban) ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
    ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲೆ ಮತ್ತು ಹೈಸ್ಕೂಲ್ ಗಳಲ್ಲಿ ಹಿಜಾಬ್ ನಿಷೇಧಿಸಿ ಆದೇಶ ಹೊರಡಿಸಲಾಗಿತ್ತು.ಸರ್ಕಾರ ಅಥವಾ ಶಿಕ್ಷಣ ಸಂಸ್ಥೆಗಳು ನಿಗದಿಪಡಿಸಿದ ಸಮವಸ್ತ್ರ ಹೊರತು ಪಡಿಸಿ ಬೇರೆ ಯಾವುದೇ ರೀತಿಯ ವಸ್ತ್ರ ಧರಿಸುವಂತಿಲ್ಲ ಎಂದು ತಿಳಿಸಿತ್ತು. ಅದರಲ್ಲೂ ಹಿಜಾಬ್ ಧರಿಸಲು ಅವಕಾಶವೇ ಇಲ್ಲ ಎಂದು ಈ ಆದೇಶದಲ್ಲಿ ತಿಳಿಸಲಾಗಿತ್ತು.‌

    ಅಂದಿನ ಸರ್ಕಾರದ ಈ ಆದೇಶ ಮುಸ್ಲಿಂ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿತ್ತು. ಸರ್ಕಾರದ ಆದೇಶ ವಿರೋಧಿಸಿ ಮುಸ್ಲಿಂ ಸಮುದಾಯದ ಹಲವು ಪಾಲಕರು ತಮ್ಮ ಹೆಣ್ಣು ಮಕ್ಕಳನ್ನು ಶಾಲೆ ಬಿಡಿಸಿದರೆ,ಕೆಲವರು ಆದೇಶ ಪ್ರಶ್ನಿಸಿ ಕೋರ್ಟ್ ಮೊರೆ ಹೊಕ್ಕಿದ್ದರು.
    ಇಂತಹ ವಿವಾದ ಇನ್ನೂ ಹಸಿರಾಗಿರುವಾಗಲೇ ಇದೀಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಆದೇಶ ವಾಪಸ್ ಪಡೆಯುವುದಾಗಿ ಪ್ರಕಟಿಸಿದೆ.
    ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
    ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವು ಎಲ್ಲ ಜಾತಿ, ಎಲ್ಲಾ ಧರ್ಮದವರಿಗೆ ಮಾತ್ರವಲ್ಲ ಎಲ್ಲಾ ಪಕ್ಷದವರಿಗೂ ಅನುಕೂಲ ಆಗುವ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಬಿಜೆಪಿಯವರು 10 ಕೆಜಿ ಅಕ್ಕಿ ಪಡೆಯುತ್ತಿಲ್ಲವಾ ? ಬಿಜೆಪಿಯವರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿಲ್ಲವೇ ? ಬಿಜೆಪಿಯವರು ಗೃಹಜ್ಯೋತಿ, ಗೃಹಲಕ್ಷ್ಮಿ ಯ ಹಣ ಪಡೆಯುತ್ತಿಲ್ಲವೇ ? ನಮ್ಮ ಗ್ಯಾರಂಟಿ ಸ್ಕೀಂ ಗಳ ಲಾಭ ಪಡೆಯುತ್ತಿಲ್ಲವೇ ಎಂದು ಪ್ರಶ್ನಿಸಿದರು.

    ಸುಳ್ಳು ಹೇಳುವವರ, ನಮ್ಮ ಸರ್ಕಾರದ ಲಾಭ ಪಡೆದೂ ನಕ್ರಾ ಆಡುವವರ ಜತೆ ಹೋಗಬೇಡಿ ಎಂದು ಮನವಿ ಮಾಡಿದ ಅವರು,ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ-ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ ಎಂದು ಅಭಿಪ್ರಾಯಪಟ್ಟರು.
    ಹಣವಂತರು, ಬಲಾಡ್ಯರು ಈಗಲೂ ದೌರ್ಜನ್ಯ ನಡೆಸುತ್ತಿದ್ದಾರೆ. ಇವರು ಹಣ ಬಲದಿಂದ ಪೊಲೀಸರನ್ನು ಖರೀದಿಸಬಹುದು ಎನ್ನುವ ಭ್ರಮೆಯಲ್ಲಿರುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದರು.
    ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ.ಜನರೇ ನಮ್ಮ ಮಾಲೀಕರು ಎನ್ನುವ ಭಾವನೆ ಎಲ್ಲಾ ಅಧಿಕಾರಿಗಳಲ್ಲೂ ಇರಬೇಕು ಎಂದು ಕಿವಿಮಾತು ಹೇಳಿದರು.
    ನಾಗರಿಕ ಹಕ್ಕುಗಳ ರಕ್ಷಣೆ ಪೊಲೀಸ್ ಇಲಾಖೆಯ ಕರ್ತವ್ಯ. ಕಾನೂನು ಉಲ್ಲಂಘಿಸಲು ಕೆಲವರು ಚಾಪೆ ಕೆಳಗೆ ನುಸುಳುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು.ಗುಪ್ತಚರ ಇಲಾಖೆ ಹೆಚ್ಚು ಕ್ರಿಯಾಶೀಲವಾಗಿದ್ದರೆ ಅಪರಾಧ ಘಟಿಸುವುದಕ್ಕಿಂತ ಮೊದಲೇ ತಡೆಯುವುದು ಸಾಧ್ಯ. ಠಾಣೆಯ ಅಧಿಕಾರಿಗಳಿಗೆ ಗೊತ್ತಿಲ್ಲದೆ ಯಾವ ಕಾನೂನು ಬಾಹಿರ ಚಟುವಟಿಕೆಗಳೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಠಾಣೆಯಲ್ಲೇ ಕುಳಿತು ಮಹಜರ್ ಬರೆಯಬಾರದು. ಸ್ಥಳಕ್ಕೆ ಹೋಗಿ ಮಹಜರ್ ಮಾಡಬೇಕು ಎಂದು ಸೂಚಿಸಿದರು.

    Verbattle
    Verbattle
    Verbattle
    Bangalore Government Hijab hijab ban Karnataka News Politics Trending Varthachakra ಉಡುಪಿ ಕಾಂಗ್ರೆಸ್ ಕಾನೂನು ಧರ್ಮ ಶಾಲೆ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹೊಸ ವರ್ಷ ಸ್ವಾಗತಕ್ಕೆ ತಯಾರಿ ಹೇಗಿದೆ ಗೊತ್ತಾ | New Year Celebrations
    Next Article CET ವೇಳಾಪಟ್ಟಿ ಪ್ರಕಟ
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    7 ಪ್ರತಿಕ್ರಿಯೆಗಳು

    1. Oqngqm on ಫೆಬ್ರವರಿ 13, 2026 2:13 ಫೂರ್ವಾಹ್ನ

      betmgm HI mgm bet betmgm AR

      Reply
    2. Ioczma on ಫೆಬ್ರವರಿ 20, 2026 4:11 ಫೂರ್ವಾಹ್ನ

      Explore endless avenues of entertainment and earnings. crowncoinscasino guarantees audited games for true fairness. Enter, entertain, and exit richer!

      Reply
    3. Anirsc on ಫೆಬ್ರವರಿ 23, 2026 10:41 ಫೂರ್ವಾಹ್ನ

      Sweet Bonanza tempts you with juicy fruits, heart candies, and bomb multipliers ready to explode your balance. One sweet bonanza bonus lucky spin can change everything. Dive into the sweetness!

      Reply
    4. Aondbb on ಫೆಬ್ರವರಿ 26, 2026 11:59 ಫೂರ್ವಾಹ್ನ

      Roam free with wins that shake the earth. buffalo slots big win features stacked pays, multiplier madness, and jackpot thunder. Your adventure awaits!

      Reply
    5. Expfmo on ಫೆಬ್ರವರಿ 28, 2026 1:57 ಅಪರಾಹ್ನ

      No deposit, no problem — chumba casino promo code gives you free Sweeps Coins to start winning. Enjoy top-tier games and real cash prize potential. Sign up free!

      Reply
    6. Uhlqju on ಮಾರ್ಚ್ 4, 2026 7:59 ಫೂರ್ವಾಹ್ನ

      DraftKings casino bonus Casino delivers massive rewards. Get 500 bonus spins after $5 + up to $1K in day-one credits. Your jackpot journey begins!

      Reply
    7. Lbcmhy on ಮಾರ್ಚ್ 7, 2026 8:14 ಫೂರ್ವಾಹ್ನ

      Stejna latka, stejny ucinek, az o 80 % levnejsi
      Aldactone genericky

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Sfqemp ರಲ್ಲಿ ಶಾಸಕರ ಪುತ್ರನ ಹತ್ಯೆ ಯತ್ನ.
    • Rpwbzm ರಲ್ಲಿ ಶಿವರಾಜ್ ಕುಮಾರ್ ಡಿ.18ಕ್ಕೆ ಅಮೇರಿಕಾ ಯಾತ್ರೆ.
    • Erijcl ರಲ್ಲಿ ಕಾಂಗ್ರೆಸ್ ಸರ್ಕಾರದಲ್ಲೂ ಕಾಮಗಾರಿಗೆ ಕಮೀಷನ್ | Karnataka Congress
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.