Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Honey tapper ಬಗ್ಗೆ ಮಾಹಿತಿ ಕೊಟ್ಟ ಶಾಸಕ.
    Trending

    Honey tapper ಬಗ್ಗೆ ಮಾಹಿತಿ ಕೊಟ್ಟ ಶಾಸಕ.

    vartha chakraBy vartha chakraಜೂನ್ 27, 202429 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು
    ಪ್ರಭಾವಿ ರಾಜಕಾರಣಿಗಳು ಸಿನಿಮಾ ನಟರು ಉದ್ಯಮಿಗಳು ಸೇರಿದಂತೆ ಪ್ರಸಿದ್ಧ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಹನಿ ಟ್ರಾಪ್ ಹೆಸರಿನಲ್ಲಿ ಬೆದರಿಕೆ ಹಾಕಿ ಹಣ ಸುಲಿಗೆ ಮಾಡುತ್ತಿದ್ದ ಕುಖ್ಯಾತರನ್ನು ಬಂಧಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.
    ಮುಖ್ಯ ಆತರ ವಂಚನೆಯ ಜಾಗದ ಕುರಿತು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ನೀಡಿದ ದೂರನ್ನು ಆದರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಕುಖ್ಯಾತ ತಂಡವನ್ನು ಬಲೆಗೆ ಕೆಡವಿದ್ದಾರೆ
    ಬಂಧಿತರನ್ನು ಸಂತೋಷ್ ಮತ್ತು ಆತನ ಸ್ನೇಹಿತ ಪುಟ್ಟರಾಜು ಎಂದು ಗುರುತಿಸಲಾಗಿದೆ ನಾಪತ್ತೆಯಾಗಿರುವ ಮತ್ತೊಬ್ಬನಿಗಾಗಿ ಹುಡುಕಾಟ ನಡೆದಿದೆ. ಬಂದಿತರಲ್ಲಿ ಒಬ್ಬ ಯೂಟ್ಯೂಬರ್ ಆಗಿದ್ದು ಮತ್ತೊಬ್ಬ ವೇಶ್ಯಾವಾಟಿಕೆ ಜಾಲದಲ್ಲಿ ನಿರತನಾಗಿದ್ದಾನೆ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
    ವೇಶ್ಯಾವಾಟಿಕೆ ಜಾಲದಲ್ಲಿ ನಿರತನಾಗಿರುವ ವ್ಯಕ್ತಿ ಎರಡು ಮೊಬೈಲ್ ಫೋನುಗಳನ್ನು ಹೊಂದಿದ್ದು ಅವುಗಳ ಮೂಲಕ ಪ್ರತಿಷ್ಠಿತರನ್ನು ಸಂಪರ್ಕಿಸಿ ಯುವತಿಯರ ಜೊತೆ ಸ್ನೇಹ ಬೆಳೆಸುವ ಇಲ್ಲವೇ ಸಲುಗೆಯಿಂದ ಇರುವಂತೆ ಮಾಡುವಲ್ಲಿ ಯಶಸ್ವಿಯಾಗುತ್ತಿದ್ದ. ಈತನೊಂದಿಗೆ ಸಂಪರ್ಕದಲ್ಲಿ ಇರುವ ಇತರೆ ಯುವತಿಯರ ನೆರವನ್ನು ಇದಕ್ಕೆ ಪಡೆದುಕೊಳ್ಳುತ್ತಿದ್ದ ಎನ್ನಲಾಗಿದೆ.
    ಈತ ತನ್ನ ಜಾಣ್ಮೆಯ ಮಾತುಗಳ ಮೂಲಕ ಪ್ರತಿಷ್ಠಿತರನ್ನು ಯುವತಿಯರ ಮೋಸದ ಜಾಲದಲ್ಲಿ ಬೀಳುವಂತೆ ಮಾಡಿದರೆ ಆ ಬಳಿಕ ಅವುಗಳ ದೃಶ್ಯಗಳನ್ನ ಚಿತ್ರಿಕರಿಸಿಕೊಂಡು ಸ್ನೇಹಿತ ಯೂಟ್ಯೂಬ್ ರ್ ಗೆ ನೀಡುತ್ತಿದ್ದ.
    ಯೂಟ್ಯೂಬರ್ ಅವುಗಳನ್ನು ಬಳಸಿಕೊಂಡು ಪ್ರತಿಷ್ಠಿತರಿಗೆ ಬೆದರಿಕೆ ಹೊಡ್ಡಿ ಹಣ ವಸೂಲಿ ಮಾಡುತ್ತಿದ್ದರು ಎಂದು ಹೇಳಲಾಗಿದೆ.
    ಮರ್ಯಾದೆಗೆ ಅಂಜಿ ಅನೇಕರು ಇವರು ಹೇಳಿದಷ್ಟು ಹಣ ಕೊಟ್ಟು ಸುಮ್ಮನಾಗುತ್ತಿದ್ದರು ಎನ್ನಲಾಗಿದೆ.
    ಇದೆ ತಂತ್ರವನ್ನು ಶಾಸಕ ಹರೀಶ್ ಅವರಿಗೂ ಬಳಸಲು ಪ್ರಯತ್ನಿಸಿದ್ದು ಎಚ್ಚೆತ್ತುಕೊಂಡ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಇವರು ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ವಂಚಕರ ಮೋಸದ ಜಾಲವನ್ನು ಬಯಲಿಗೆ ಎಳೆದಿದ್ದಾರೆ.
    ಇವರಿಂದ ಮೋಸದ ಜಾಲಕ್ಕೆ ಸಿಲುಕಿ ಹಣ ಕಳೆದುಕೊಂಡ ಅನೇಕರ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ

    Bangalore crime Government Karnataka News Trending Varthachakra ಕಾನೂನು ಚುನಾವಣೆ ರಾಜಕೀಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಅಶೋಕ್ ಬಾಣ ಗುರಿಮುಟ್ಟಲಿದೆಯಾ..
    Next Article Drugs ಪತ್ತೆಗೆ ಶ್ವಾನದಳ ಬಳಕೆ.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WayneseinA ರಲ್ಲಿ ಯತ್ನಾಳ್, ಸೋಮಣ್ಣನಿಗೆ ಹೈಕಮಾಂಡ್ ಬುಲಾವ್ | Yatnal
    • Rogertyday ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • StephenRat ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
    Subscribe