Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Honey tapper ಬಗ್ಗೆ ಮಾಹಿತಿ ಕೊಟ್ಟ ಶಾಸಕ.
    Trending

    Honey tapper ಬಗ್ಗೆ ಮಾಹಿತಿ ಕೊಟ್ಟ ಶಾಸಕ.

    vartha chakraBy vartha chakraಜೂನ್ 27, 20247 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು
    ಪ್ರಭಾವಿ ರಾಜಕಾರಣಿಗಳು ಸಿನಿಮಾ ನಟರು ಉದ್ಯಮಿಗಳು ಸೇರಿದಂತೆ ಪ್ರಸಿದ್ಧ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಹನಿ ಟ್ರಾಪ್ ಹೆಸರಿನಲ್ಲಿ ಬೆದರಿಕೆ ಹಾಕಿ ಹಣ ಸುಲಿಗೆ ಮಾಡುತ್ತಿದ್ದ ಕುಖ್ಯಾತರನ್ನು ಬಂಧಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.
    ಮುಖ್ಯ ಆತರ ವಂಚನೆಯ ಜಾಗದ ಕುರಿತು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ನೀಡಿದ ದೂರನ್ನು ಆದರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಕುಖ್ಯಾತ ತಂಡವನ್ನು ಬಲೆಗೆ ಕೆಡವಿದ್ದಾರೆ
    ಬಂಧಿತರನ್ನು ಸಂತೋಷ್ ಮತ್ತು ಆತನ ಸ್ನೇಹಿತ ಪುಟ್ಟರಾಜು ಎಂದು ಗುರುತಿಸಲಾಗಿದೆ ನಾಪತ್ತೆಯಾಗಿರುವ ಮತ್ತೊಬ್ಬನಿಗಾಗಿ ಹುಡುಕಾಟ ನಡೆದಿದೆ. ಬಂದಿತರಲ್ಲಿ ಒಬ್ಬ ಯೂಟ್ಯೂಬರ್ ಆಗಿದ್ದು ಮತ್ತೊಬ್ಬ ವೇಶ್ಯಾವಾಟಿಕೆ ಜಾಲದಲ್ಲಿ ನಿರತನಾಗಿದ್ದಾನೆ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
    ವೇಶ್ಯಾವಾಟಿಕೆ ಜಾಲದಲ್ಲಿ ನಿರತನಾಗಿರುವ ವ್ಯಕ್ತಿ ಎರಡು ಮೊಬೈಲ್ ಫೋನುಗಳನ್ನು ಹೊಂದಿದ್ದು ಅವುಗಳ ಮೂಲಕ ಪ್ರತಿಷ್ಠಿತರನ್ನು ಸಂಪರ್ಕಿಸಿ ಯುವತಿಯರ ಜೊತೆ ಸ್ನೇಹ ಬೆಳೆಸುವ ಇಲ್ಲವೇ ಸಲುಗೆಯಿಂದ ಇರುವಂತೆ ಮಾಡುವಲ್ಲಿ ಯಶಸ್ವಿಯಾಗುತ್ತಿದ್ದ. ಈತನೊಂದಿಗೆ ಸಂಪರ್ಕದಲ್ಲಿ ಇರುವ ಇತರೆ ಯುವತಿಯರ ನೆರವನ್ನು ಇದಕ್ಕೆ ಪಡೆದುಕೊಳ್ಳುತ್ತಿದ್ದ ಎನ್ನಲಾಗಿದೆ.
    ಈತ ತನ್ನ ಜಾಣ್ಮೆಯ ಮಾತುಗಳ ಮೂಲಕ ಪ್ರತಿಷ್ಠಿತರನ್ನು ಯುವತಿಯರ ಮೋಸದ ಜಾಲದಲ್ಲಿ ಬೀಳುವಂತೆ ಮಾಡಿದರೆ ಆ ಬಳಿಕ ಅವುಗಳ ದೃಶ್ಯಗಳನ್ನ ಚಿತ್ರಿಕರಿಸಿಕೊಂಡು ಸ್ನೇಹಿತ ಯೂಟ್ಯೂಬ್ ರ್ ಗೆ ನೀಡುತ್ತಿದ್ದ.
    ಯೂಟ್ಯೂಬರ್ ಅವುಗಳನ್ನು ಬಳಸಿಕೊಂಡು ಪ್ರತಿಷ್ಠಿತರಿಗೆ ಬೆದರಿಕೆ ಹೊಡ್ಡಿ ಹಣ ವಸೂಲಿ ಮಾಡುತ್ತಿದ್ದರು ಎಂದು ಹೇಳಲಾಗಿದೆ.
    ಮರ್ಯಾದೆಗೆ ಅಂಜಿ ಅನೇಕರು ಇವರು ಹೇಳಿದಷ್ಟು ಹಣ ಕೊಟ್ಟು ಸುಮ್ಮನಾಗುತ್ತಿದ್ದರು ಎನ್ನಲಾಗಿದೆ.
    ಇದೆ ತಂತ್ರವನ್ನು ಶಾಸಕ ಹರೀಶ್ ಅವರಿಗೂ ಬಳಸಲು ಪ್ರಯತ್ನಿಸಿದ್ದು ಎಚ್ಚೆತ್ತುಕೊಂಡ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಇವರು ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ವಂಚಕರ ಮೋಸದ ಜಾಲವನ್ನು ಬಯಲಿಗೆ ಎಳೆದಿದ್ದಾರೆ.
    ಇವರಿಂದ ಮೋಸದ ಜಾಲಕ್ಕೆ ಸಿಲುಕಿ ಹಣ ಕಳೆದುಕೊಂಡ ಅನೇಕರ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ

    Bangalore crime Government Karnataka News Trending Varthachakra ಕಾನೂನು ಚುನಾವಣೆ ರಾಜಕೀಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಅಶೋಕ್ ಬಾಣ ಗುರಿಮುಟ್ಟಲಿದೆಯಾ..
    Next Article Drugs ಪತ್ತೆಗೆ ಶ್ವಾನದಳ ಬಳಕೆ.
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    7 ಪ್ರತಿಕ್ರಿಯೆಗಳು

    1. arq99 on ಜೂನ್ 6, 2025 7:29 ಫೂರ್ವಾಹ್ನ

      clomiphene for sale in mexico can you buy clomid without a prescription can i buy clomiphene where can i buy generic clomid price can i buy cheap clomid without prescription can i purchase cheap clomiphene without a prescription can i get generic clomid online

      Reply
    2. cialis 10 mg for the best price on ಜೂನ್ 9, 2025 4:46 ಅಪರಾಹ್ನ

      The thoroughness in this section is noteworthy.

      Reply
    3. flagyl tablets on ಜೂನ್ 11, 2025 11:00 ಫೂರ್ವಾಹ್ನ

      I’ll certainly carry back to review more.

      Reply
    4. hqdit on ಜೂನ್ 18, 2025 8:39 ಅಪರಾಹ್ನ

      inderal 10mg pill – order methotrexate 5mg for sale methotrexate 5mg us

      Reply
    5. ciizv on ಜೂನ್ 21, 2025 6:01 ಅಪರಾಹ್ನ

      cost amoxicillin – order combivent online cheap buy generic ipratropium online

      Reply
    6. gq09j on ಜೂನ್ 23, 2025 9:03 ಅಪರಾಹ್ನ

      zithromax 250mg pills – nebivolol 20mg without prescription bystolic over the counter

      Reply
    7. vz9uz on ಜೂನ್ 25, 2025 6:42 ಅಪರಾಹ್ನ

      augmentin for sale online – https://atbioinfo.com/ acillin without prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • oosxo ರಲ್ಲಿ ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    • t0dy4 ರಲ್ಲಿ DCM ರೇಸ್ ಗೆ ಮುನಿಯಪ್ಪ, ಶರಣ ಪ್ರಕಾಶ್ ಪಾಟೀಲ್ Entry | Muniappa
    • l2ppm ರಲ್ಲಿ ಬದಲಾಗುತ್ತಾ ನರೇಂದ್ರ ಮೋದಿ ಹುದ್ದೆ
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe