ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಂಪತಿಯ ಹನಿಟ್ರ್ಯಾಪ್ ಜಾಲದಲ್ಲಿ ಉದ್ಯಮಿ ವಿಲವಿಲ | Honey Trap
    Viral

    ದಂಪತಿಯ ಹನಿಟ್ರ್ಯಾಪ್ ಜಾಲದಲ್ಲಿ ಉದ್ಯಮಿ ವಿಲವಿಲ | Honey Trap

    vartha chakraBy vartha chakraಡಿಸೆಂಬರ್ 16, 202329 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.16- ಉದ್ಯಮಿಯೊಂದಿಗೆ ಸಲುಗೆ ಬೆಳೆಸಿಕೊಂಡು ಅವರಿಂದ ಹಣ ಪೀಕಲು ಮಹಿಳೆಯನ್ನು ಮುಂದಿಟ್ಟುಕೊಂಡು ಹನಿಟ್ರಾಪ್ (Honey Trap) ಸಂಚು ರೂಪಿಸಿದ್ದ ದಂಪತಿ ಸೇರಿದಂತೆ ಐದು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
    ಬಂಧಿತರನ್ನು ಖಲೀಂ-ಸಭಾ ದಂಪತಿ ಹಾಗೂ ಒಬೇದ್, ರಕೀಂ ಹಾಗೂ ಅತಿಕ್. ಈ ಬಗ್ಗೆ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಉದ್ಯಮಿ ಅತಾವುಲ್ಲಾಗೆ ತನ್ನ ಪತ್ನಿ ಸಭಾಳನ್ನು ವಿಧವೆ ಎಂದು ಪರಿಚಯ ಮಾಡಿಸಿಕೊಟ್ಟು ಆಕೆಯನ್ನು ನೋಡಿಕೊಳ್ಳುವಂತೆ ಖಲೀಂ ಹೇಳಿದ್ದ.

    ಅದರಂತೆ ಸಭಾ ಅವರು ಅತಾವುಲ್ಲಾ ಅವರ ಮನೆಯಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದರು‌.ಅಷ್ಟೇ ಅಲ್ಲ ಅತಾವುಲ್ಲಾ ಜೊತೆ ಸಲುಗೆ ಕೂಡಾ ಏರ್ಪಟ್ಟು ಇಬ್ಬರ ನಡುವೆ ದೈಹಿಕ ಸಂಪರ್ಕ ಬೆಳೆದಿತ್ತು.
    ಕೆಲ ದಿನಗಳ ನಂತರ ರಾಜರಾಜೇಶ್ವರಿನಗರದಲ್ಲಿ ರೂಮ್ ಬುಕ್ ಮಾಡಲು ಆಧಾರ್ ಕಾರ್ಡ್ ಜೊತೆ ಬಾ‌ ಎಂದು ಅತೀವುಲ್ಲಾನನ್ನು ಕರೆದಿದ್ದಾಳೆ.
    ಅದರಂತೆ, ರಾಜರಾಜೇಶ್ವರಿ ನಗರಕ್ಕೆ ಬಂದಿದ್ದ ಅತಾವುಲ್ಲಾ, ರೂಮ್ ಬುಕ್ ಮಾಡಿ ಒಳಗಡೆ ಹೋದ ಕೆಲ ಹೊತ್ತಲ್ಲೇ ಖಲೀಮ್, ರಕೀಬ್, ಅತೀಕ್ ಲಗ್ಗೆ ಇಟ್ಟಿದ್ದಾರೆ.

    ಅತಾವುಲ್ಲಾ ನನ್ನು ಬೆದರಿಸಿ 6 ಲಕ್ಷ ರೂ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಇಲ್ಲವಾದರೆ ಈ ವಿಚಾರ ನಿಮ್ಮ ಮನೆಯವರಿಗೆ ಹೇಳುತ್ತೇವೆ ಅಂತ ಬೆದರಿಕೆ ಹಾಕುತ್ತಾರೆ.
    ಅಷ್ಟರಲ್ಲೇ ಮಾಹಿತಿ ತಿಳಿದು ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ. ಇದೇ ರೀತಿ ಹಲವರಿಗೆ ಸುಲಿಗೆ ಗ್ಯಾಂಗ್ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆರ್ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

    Verbattle
    Verbattle
    Verbattle
    crime Honey Trap Karnataka News Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಇದು ದರೋಡೆಕೋರರ ಹೆದ್ದಾರಿ | Bengaluru-Mysuru Highway
    Next Article ಸಜ್ಜನ್ ಜಿಂದಾಲ್ ಇಂತಹ ಕೆಲಸ ಮಾಡಿದ್ರಾ | Sajjan Jindal
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • Robertmib ರಲ್ಲಿ ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • Ezoqnr ರಲ್ಲಿ ಪ್ರಜ್ವಲ್ ರೇವಣ್ಣನಿಗೆ ದೇವೇಗೌಡರ ಎಚ್ಚರಿಕೆ.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.