Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾನವ ಕಳ್ಳ ಸಾಗಾಣಿಕೆ‌ ಪತ್ತೆಗೆ ಕೃತಕ ಬುದ್ಧಿಮತ್ತೆ | Human Trafficking
    Viral

    ಮಾನವ ಕಳ್ಳ ಸಾಗಾಣಿಕೆ‌ ಪತ್ತೆಗೆ ಕೃತಕ ಬುದ್ಧಿಮತ್ತೆ | Human Trafficking

    vartha chakraBy vartha chakraಡಿಸೆಂಬರ್ 15, 20235 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ, ಡಿ.14: ನಾಪತ್ತೆಯಾದ ಮಹಿಳೆ, ಮಕ್ಕಳ ಪತ್ತೆ‌ಗೆ ಮುಂಬರುವ ದಿನಗಳಲ್ಲಿ ಬಸ್, ರೈಲ್ವೇ ನಿಲ್ದಾಣಗಳಲ್ಲಿ ಕೃತಕ‌ ಬುದ್ಧಿಮತ್ತೆ ಅಳವಡಿಸಿ ಸ್ಕ್ಯಾನಿಂಗ್ ಮಾಡುವ ಮೂಲಕ ಮಾನವ ಕಳ್ಳ ಸಾಗಣಿಕೆ‌ಗೆ (Human Trafficking) ಜಾಲ ಪತ್ತೆಗೆ ಕ್ರಮವಹಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಗೆ ತಿಳಿಸಿದ್ದಾರೆ.

    ಬಿಜೆಪಿಯ ವಿ.ಸುನೀಲ್‌ ಕುಮಾರ್ ಅವರ ಗಮನ ಸೆಳೆವ ಸೂಚನೆಗೆ ಗೃಹ ಸಚಿವ ಡಾ ಜಿ ಪರಮೇಶ್ವರ ಅವರ ಪರವಾಗಿ ಉತ್ತರಿಸಿದ ಶಿವಕುಮಾರ್ ಅವರು, “ನಾಪತ್ತೆ ಪ್ರಕರಣಗಳು ವರದಿಯಾದ ತಕ್ಷಣ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಆರೋಪಿಗಳ ಹಾಗೂ ಅಪಹೃತ ಮಗುವಿನ ಬಗ್ಗೆ ಸುಳಿವು ಪಡೆದುಕೊಳ್ಳಲು, ಪೊಷಕರ ಒಪ್ಪಿಗೆ ಮೇರೆಗೆ ಮಾಧ್ಯಮಗಳಲ್ಲಿ ಪ್ರಕಟಣೆ ಹೊರಡಿಸಲಾಗುತ್ತಿದೆ. ಗಡಿ ಪ್ರದೇಶಗಳಲ್ಲಿ ಭಿತ್ತಿ ಪತ್ರಗಳನ್ನು ಅಂಟಿಸಲಾಗುತ್ತಿದೆ” ಎಂದು ಹೇಳಿದರು.

    “ದಾಖಲೆಗಳ ಪ್ರಕಾರ 2021 ರಲ್ಲಿ 10,081, 2022 ರಲ್ಲಿ 11,021 ಹಾಗೂ‌ 2023 ರಲ್ಲಿ 11,193 ಮಹಿಳೆಯರು ನಾಪತ್ತೆಯಾಗಿದ್ದಾರೆ. ಇದನ್ನು ತಡೆಗಟ್ಟಲು ನಿರ್ಭಯ ನಿಧಿಯಡಿಯಲ್ಲಿ, 35 ಮಾನವ ಕಳ್ಳ ಸಾಗಾಣಿಕಾ ತಡೆ‌ ಘಟಕಗಳನ್ನ ಸ್ಥಾಪಿಸಲಾಗಿದೆ. ಜೊತೆಗೆ ಮಕ್ಕಳ ಮಾರಾಟ ಪ್ರಕರಣಗಳನ್ನೂ ಪತ್ತೆ ಹಚ್ಚಲು ಗಮನಹರಿಸಲಾಗಿದೆ” ಎಂದರು.
    ಪತ್ತೆಯಾಗದೆ ಬಾಕಿ‌ ಉಳಿದಿರುವ ಪ್ರಕರಣಗಳ ಬಗ್ಗೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    Bangalore BJP Congress Human Trafficking Karnataka m News Politics traffic
    Share. Facebook Twitter Pinterest LinkedIn Tumblr Email WhatsApp
    Previous Articleಕರ್ನಾಟಕದಿಂದ ಪಾಕಿಸ್ತಾನಕ್ಕೆ ಸೆಟಲೈಟ್ ಪೋನ್ ಕರೆ | Pakistan
    Next Article ಸಚಿವ ಜಾರ್ಜ್ ಅವಹೇಳನ: ಕಾರ್ಪೊರೇಟ್ ರ ಮಗ ಬಂಧನ | KJ George
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    5 ಪ್ರತಿಕ್ರಿಯೆಗಳು

    1. 8idz2 on ಜೂನ್ 5, 2025 7:36 ಫೂರ್ವಾಹ್ನ

      can you get generic clomiphene without a prescription can you buy cheap clomid pills where can i buy cheap clomiphene tablets can i get clomid prices can i order clomiphene pills how much does clomiphene cost without insurance where to buy generic clomid price

      Reply
    2. JefferySmazy on ಜೂನ್ 5, 2025 8:13 ಅಪರಾಹ್ನ

      ¡Hola, estrategas de la suerte !
      Muchas plataformas permiten jugar sin necesidad de descargar ningГєn software. casino fuera de espana Solo con un navegador compatible.
      Casinos online fuera de espaГ±a con versiones demo gratis – п»їhttps://casinofueradeespana.xyz/
      El diseГ±o responsive garantiza que puedas jugar desde cualquier dispositivo. No importa si usas mГіvil, tablet o PC. La calidad se mantiene intacta.
      ¡Que disfrutes de regalos increíbles !

      Reply
    3. can i take flagyl and imodium together on ಜೂನ್ 10, 2025 10:35 ಅಪರಾಹ್ನ

      The sagacity in this piece is exceptional.

      Reply
    4. dsuf4 on ಜೂನ್ 21, 2025 3:14 ಫೂರ್ವಾಹ್ನ

      amoxicillin order – amoxicillin price purchase ipratropium online cheap

      Reply
    5. zf2x2 on ಜೂನ್ 23, 2025 6:40 ಫೂರ್ವಾಹ್ನ

      order zithromax 250mg online – nebivolol uk buy bystolic sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DennisHal ರಲ್ಲಿ ಸೌತೆ ಕಾಯಿ ತಿನ್ನಿಸಿದ್ದಕ್ಕೆ ಹೀಗಾ ಮಾಡೋದು
    • ov13b ರಲ್ಲಿ ಚಂದಾಪುರ ಕೆರೆ STP ಗೆ 340 ಕೋ ಬಿಡುಗಡೆ ಮಾಡಿದ ಈಶ್ವರ ಖಂಡ್ರೆ | Eshwar Khandre
    • htu7d ರಲ್ಲಿ ರಸ್ತೆಯಲ್ಲಿ ರಂಪಾಟ-ಆಡಂ ಬಿದ್ದಪ ಬಂಧನ | Adam Bidappa
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe