Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » I.T.ಅಧಿಕಾರಿಗಳಂತೆ ಕಳ್ಳತನಕ್ಕೆ ಬಂದರು
    Trending

    I.T.ಅಧಿಕಾರಿಗಳಂತೆ ಕಳ್ಳತನಕ್ಕೆ ಬಂದರು

    vartha chakraBy vartha chakraಜುಲೈ 29, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಉಡುಪಿ,ಜು.29-
    ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಮಾದರಿಯಲ್ಲಿ ತಂಡ ಕಟ್ಟಿಕೊಂಡು ಬಂದ ಅಪರಿಚಿತ ದುಷ್ಕರ್ಮಿಗಳು ಮನೆಯ ಲೂಟಿಗೆ ಯತ್ನಿಸಿ ವಿಫಲವಾದ ಘಟನೆ ಉಡುಪಿ ಜಿಲ್ಲೆಯಬ್ರಹ್ಮಾವರ ತಾಲೂಕಿನ ಮಣೂರಿನಲ್ಲಿ ನಡೆದಿದೆ
    ಮನೆಗೆ ಅಳವಡಿಸಿದ್ದ ಸೈನ್‌ ಇನ್‌ ಸೆಕ್ಯುರಿಟಿ  ಸಂಸ್ಥೆಯ ಲೈವ್ ಸರ್ವೈಲೆನ್ಸ್‌ ತಕ್ಷಣ ಅಲರ್ಟ್‌ ನೀಡಿದ ಪರಿಣಾಮ ಮನೆಯವರು ಬಾಗಿಲು ತೆಗೆಯದೇ ಮುಂಜಾಗ್ರತೆ ವಹಿಸಿದ್ದಾರೆ ಇದರಿಂದ ಸಂಭಾವ್ಯ ದರೋಡೆಯಿಂದ ಪಾರಾಗಿದ್ದಾರೆ.
    ಮಣೂರಿನ ಕವಿತಾ ಅವರ ಮನೆಗೆ ಅಪರಿಚಿತ ದುಷ್ಕರ್ಮಿಗಳು ಎರಡು ಇನ್ನೋವಾ ಹಾಗೂ ಸ್ವಿಫ್ಟ್‌ ಕಾರುಗಳಲ್ಲಿ ಸರ್ಕಾರಿ ಅಧಿಕಾರಿಗಳಂತೆ ಆಗಮಿಸಿದ್ದಾರೆ.
    ಅದೂ ಜುಲೈ 25ರ ಬೆಳಗ್ಗೆ 8.30ರ ವೇಳೆಗೆ.ಇಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದಾಗ ಹಾಗೂ ಯಾರೂ ಇಲ್ಲದ ಸಮಯ ನೋಡಿ ತಂಡ ಆಗಮಿಸಿತ್ತು. ಗೇಟ್‌ ತಳ್ಳಿ ತೆರೆಯಲು ಯತ್ನಿಸಿ, ಅದು ತೆರೆದುಕೊಳ್ಳದೆ ಇದ್ದಾಗ ಮುರಿಯಲು ನೋಡಿದ್ದಾರೆ.
    ಗೇಟ್‌ ತೆರೆಯದೆ ಇದ್ದಾಗ ಇನ್ನೊಂದು ಕಡೆಯಿಂದ ಕಂಪೌಂಡ್ ಜಿಗಿದು ಆವರಣ ಪ್ರವೇಶಿಸಿ ಬಾಗಿಲು ಬಡಿದು ಮನೆಯವರನ್ನು ಕರೆದಿದ್ದಾರೆ. ಆದರೆ ಈ ಮನೆಗೆ ಸೈನ್‌ ಇನ್‌ ಸೆಕ್ಯುರಿಟಿ ಸಂಸ್ಥೆಯ ಲೈವ್ ಸರ್ವೈಲೆನ್ಸ್‌ ಅಳವಡಿಸಿದ್ದ ಕಾರಣ, ಸಂಸ್ಥೆಯವರು ಕೂಡಲೇ ಮನೆ ಮಾಲಕಿಗೆ ಅಲರ್ಟ್‌ ನೀಡಿದ್ದಾರೆ. ಯಾರೋ ಅಕ್ರಮವಾಗಿ ಕೌಂಪೌಂಡ್‌ ಪ್ರವೇಶಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಎಚ್ಚೆತ್ತುಕೊಂಡ ಮಾಲಕಿ ಬಾಗಿಲು ತೆರೆದಿಲ್ಲ. ಸ್ವಲ್ಪ ಹೊತ್ತು ಕಾದು  ತಂಡ ವಾಪಾಸು ಹೋಗಿದೆ.
    ಸಿಸಿಟಿವಿಯಲ್ಲಿ ಅಪರಿಚಿತ ತಂಡದ ಕೃತ್ಯದ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಕುಂದಾಪುರ ವ್ಯಾಪ್ತಿಯಲ್ಲಿ ಹಲವು ಕಳ್ಳತನಗಳನ್ನು ಸೈನ್ ಇನ್ ಸೆಕ್ಯೂರಿಟಿ ವಿಫಲಗೊಳಿಸಿದೆ.
    ಇದು ಸಿಸಿಟಿವಿ ಅಳವಡಿಸಿರುವ ಮನೆಗೆ 24 ಗಂಟೆಯೂ ಭದ್ರತೆ ನೀಡುತ್ತದೆ. ಯಾವುದಾದ್ರೂ ಅನಪೇಕ್ಷಿತ ಬೆಳವಣಿಗೆ ಕಂಡರೆ ಅಲರ್ಟ್ ಮಾಡುತ್ತದೆ.
    ಸುಮಾರು 6-8 ಜನರು ಇದ್ದ ಈ ದುಷ್ಕರ್ಮಿಗಳ ಟೀಮ್‌ನಲ್ಲಿ ಎಲ್ಲರೂ ಟಿಪ್‌ಟಾಪಾಗಿ ದಿರಿಸು ತೊಟ್ಟಿದ್ದರು. ಅವರಲ್ಲಿ ಒಬ್ಬಾತ ಪೊಲೀಸ್ ಪೇದೆಯಂತೆ ಡ್ರೆಸ್‌ ಧರಿಸಿದ್ದ. ಸಿಸಿಟಿವಿಯಲ್ಲಿ ಮುಖ ಕಾಣದಂತೆ ನೋಡಿಕೊಳ್ಳಲು ಇವರು ಯತ್ನಿಸಿದ್ದಾರೆ. ಮನೆ ಮಾಲಕಿ ಕವಿತಾ ಅವರು ಈ ಬಗ್ಗೆ ದೂರು ನೀಡಿದ್ದು, ಕೋಟ ಪೊಲೀಸರು  ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    Bangalore Government Karnataka News Politics Trending Varthachakra ಉಡುಪಿ ಕಳ್ಳತನ ಕಾನೂನು ಕಾರು ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕುಮಾರಸ್ವಾಮಿ ಶೀಘ್ರದಲ್ಲಿ ಸಿಎಂ ಆಗುತ್ತಾರಂತೆ.
    Next Article Peenya ಫ್ಲೈ ಓವರ್ ಸಂಚಾರಕ್ಕೆ ‌ಮುಕ್ತ.
    vartha chakra
    • Website

    Related Posts

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    1 ಟಿಪ್ಪಣಿ

    1. Gdzvej on ಫೆಬ್ರವರಿ 11, 2026 6:06 ಅಪರಾಹ್ನ

      mgm gambling app betmgm-play betmgm Maryland

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    • LinwoodGah ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • Gjudhf ರಲ್ಲಿ ಸರ್ಕಾರಕ್ಕೆ ಮುಜುಗರ ತಂದ ಬಿ.ಆರ್.ಪಾಟೀಲ್ ಲೆಟರ್ ಬಾಂಬ್ | BR Patil
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.