ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » IAS ಬಿಗ್ ಪೈಟ್
    ಸುದ್ದಿ

    IAS ಬಿಗ್ ಪೈಟ್

    vartha chakraBy vartha chakraಮೇ 12, 2022Updated:ಮೇ 12, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜಕೀಯ ಅಧಿಕಾರ ಎನ್ನುವುದು‌ ಅತ್ಯಂತ ಆಕರ್ಷಣೀಯ ಪದವಾಗಿದೆ ಇದಕ್ಕಾಗಿ ಹಾಲಿ ರಾಜಕಾರಣಿಗಳು ತಮ್ಮೆಲ್ಲಾ ಶಕ್ತಿ ವಿನಿಯೋಗಿಸುತ್ತಾರೆ.ಇದನ್ನು ಗಿಟ್ಟಿಸಿಕೊಂಡು ಅಧಿಕಾರ ಚಲಾಯಿಸುವ ರಾಜಕಾರಣಿಗಳನ್ನು ಹತ್ತಿರದಿಂದ ನೋಡುವ ಹಲವು ಅಧಿಕಾರಿಗಳು ತಾವೂ ಕೂಡಾ ರಾಜಕಾರಣಿಯಾಗಿ ಅಧಿಕಾರ ಹಿಡಿಯಬೇಕು ಎಂದು ಬಯಸುತ್ತಾರೆ. ಈ ರೀತಿ ಬಯಸಿ ಕೆಲವರು ಯಶಸ್ವಿಯಾದರೂ ಮತ್ತೆ ಕೆಲವರು ಯಶಸ್ಸಿಗಾಗಿ ಪ್ರಯತ್ನ ನಡೆಸುತ್ತಿದ್ದಾರೆ. ಇದೀಗ ಇಂತಹವರ ಸಾಲಿಗೆ ಸೇರಲು ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು ಪ್ರಯತ್ನ ನಡೆಸಿದ್ದಾರೆ. ಇದು ಅಂತಹ ವಿಶೇಷವಿಲ್ಲ ಎನಿಸಬಹುದು ಆದರೆ ಗಮ್ಮತ್ತು ಎನೆಂದರೆ ಇಬ್ಬರೂ ದಲಿತ ಸಮುದಾಯಕ್ಕೆ ಸೇರಿದವರು ಇಬ್ಬರೂ ಕುಡಾ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಂತದ ಅಧಿಕಾರಿಗಳು,ಇಬ್ಬರೂ ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲು ಸಿದ್ದತೆ ನಡೆಸಿದ್ದಾರೆ. ಅಂದಹಾಗೆ ಇಬ್ಬರೂ ಒಂದೇ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ.
    ಯಾರು ಆ ಇಬ್ಬರು ಅಧಿಕಾರಿಗಳು ಅಂತಿರಾ..? ಸಾರ್ವಜನಿಕ ಉದ್ದಿಮೆಗಳ ಇಲಾಖೆ‌‌ ಮುಖ್ಯಸ್ಥ ರಾಜ್ಯ ಸರ್ಕಾರದ‌ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಬಿ.ಎಚ್.ಅನಿಲ್ ಕುಮಾರ್ ಮತ್ತು ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್..
    ಈ ಇಬ್ಬರೂ ಅಧಿಕಾರಿಗಳು ತಮಗಿರುವ ಬಿಜೆಪಿ ಹಿರಿಯ ನಾಯಕರ ಒಡನಾಟವನ್ನು ಬಳಸಿಕೊಂಡು ಸಕ್ರಿಯ ರಾಜಕಾರಣಕ್ಕಿಳಿಯಲು ಸಜ್ಜುಗೊಂಡಿದ್ದಾರೆ.
    ಮುಖ್ಯಮಂತ್ರಿ ಬೊಮ್ಮಾಯಿ ಹಿರಿಯ ನಾಯಕ ಆರ್.ಅಶೋಕ್ ಬೆಂಬಲದೊಂದಿಗೆ ಬಿಜೆಪಿಯಲ್ಲಿ ಅದೃಷ್ಟ ಪರೀಕ್ಷೆಗೆ ಮಂಜುನಾಥ್ ಪ್ರಸಾದ್ ಮುಂದಾದರೆ, ಗೋವಿಂದ ಕಾರಜೋಳ,ರಮೇಶ್ ಜಿಗಜಿಣಗಿ ಮತ್ತು ಎ.ನಾರಾಯಣಸ್ವಾಮಿ ಹಾಗು ಸಂಘ ಪರಿವಾರದ ಕೆಲ ನಾಯಕರ ಬೆಂಬಲದೊಂದಿಗೆ ಅನಿಲ್ ಕುಮಾರ್ ಬಿಜೆಪಿ ಮೂಲಕ ರಾಜಕಾರಣ ಪ್ರವೇಶಿಸಲಿದ್ದಾರೆ.
    ಇನ್ನೊಂದು ಕುತೂಹಲಕರ ಸಂಗತಿಯೆಂದರೆ ಈ ಇಬ್ಬರೂ ಹಿರಿಯ ಅಧಿಕಾರಿಗಳು ತುಮಕೂರು ಜಿಲ್ಲೆಯ ಕೊರಟಗೆರೆ ಮೀಸಲು ಕ್ಷೇತ್ರದಿಂದ ಕಣಕ್ಕಿಳಿಯುವ ಪ್ರಯತ್ನ ನಡೆಸಿದ್ದಾರೆ.
    ಈ ಇಬ್ಬರೂ ಕ್ಷೇತ್ರದಲ್ಲಿ ತಮ್ಮದೆ ಬೆಂಬಲಿಗರ ಪಡೆಯನ್ನು ಕಟ್ಟುತ್ತಿದ್ದು ತಮ್ಮ ಸಮುದಾಯಗಳಿಗೆ ಸೇರಿದ ಮುಖಂಡರ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಡಾ.ಪರಮೇಶ್ವರ್ ಪ್ರತಿನಿಧಿಸುತ್ತಿರುವ ಈ ಕ್ಷೇತ್ರ ಹಲವು ವೈಶಿಷ್ಟ್ಯಗಳಿಂದ ಕೂಡಿದೆ ದಲಿತ, ಹಿಂದುಳಿದ ಸಮುದಾಯದವರೆ ಹೆಚ್ಚಾಗಿರುವ ಕ್ಷೇತ್ರದಲ್ಲಿ ಲಿಂಗಾಯಿತ, ಒಕ್ಕಲಿಗ ಹಾಗು ಅಲ್ಪಸಂಖ್ಯಾತರ ಮತಗಳು ಸಮ ಪ್ರಮಾಣದಲ್ಲಿವೆ ಬಿಜೆಪಿಯಿಂದ ಕಣಕ್ಕಿಳಿದರೆ ತಮ್ಮ ಸಮುದಾಯದ ಜೊತೆಗೆ ಲಿಂಗಾಯತ ಸಮುದಾಯದ ಮತಗಳು ಕಟ್ಟಿಟ್ಟ ಬುತ್ತಿ ಎಂದು ಈ ಇಬ್ಬರೂ ನಾಯಕರು ಲೆಕ್ಕಾಚಾರ ಹಾಕಿದ್ದಾರೆ.ಅಲ್ಲದೆ ಡಾ.ಪರಮೇಶ್ವರ್ ಈ ಕ್ಷೇತ್ರದಿಂದ ಕಣಕ್ಕಿಳಿಯುವ ಕುರಿತಂತೆ ಸ್ಪಷ್ಟತೆಯಿಲ್ಲ ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರು ಗೊಂದಲದಲ್ಲಿದ್ದಾರೆ.ಜೆಡಿಎಸ್ ಸಾಕಷ್ಟು ಪ್ರಬಲವಾಗಿದೆಯಾದರೂ, ಮಾಜಿ ಶಾಸಕ ಸುಧಾಕರ್ ಲಾಲ್ ಹಲವಾರು ಕಾರಣಗಳಿಂದ ಕ್ಷೇತ್ರದಲ್ಲಿ ಕಾರ್ಯಕರ್ತರ ವಿರೋಧ ಎದುರಿಸುತ್ತಿದ್ದಾರೆ.
    ಇದರಿಂದ ತಮಗೆ ಲಾಭ ಎನ್ನುವುದು ಈ ಅಧಿಕಾರಿಗಳ ಲೆಕ್ಕಾಚಾರ.ಆದರೆ ಈ ಪೈಟ್ ನಲ್ಲಿ ಯಾರ ಕೈ ಮೇಲಾಗಲಿದೆ ಎಂಬುದು ಕುತೂಹಲಕರ ಸಂಗತಿಯಾಗಿದೆ.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleಹಸೆಮಣೆಯಿಂದ ಸೀದಾ exam ಹಾಲ್ ಗೆ
    Next Article ನೋಯ್ಡಾದಲ್ಲಿ ಅಪಘಾತ.. ಕರ್ನಾಟಕದ ವ್ಯಕ್ತಿ ದುರ್ಮರಣ
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • remont kvartir 1 ರಲ್ಲಿ ಆಪರೇಷನ್ ಕಮಲ ಯತ್ನ ನಿಜವಂತೆ.
    • DavidTut ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • remont kvartir 7 ರಲ್ಲಿ ಅಗಲಿದ “ಕಲಾ ತಪಸ್ವಿ”
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.