Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಳೆ ಬಂದಾಗ ಹೀಗೆ‌ ಮಾಡಿ – ಶಿವಕುಮಾರ್ ಸೂಚನೆ | DK Shivakumar
    ಸುದ್ದಿ

    ಮಳೆ ಬಂದಾಗ ಹೀಗೆ‌ ಮಾಡಿ – ಶಿವಕುಮಾರ್ ಸೂಚನೆ | DK Shivakumar

    vartha chakraBy vartha chakraನವೆಂಬರ್ 7, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ (DK Shivakumar) ಸೂಚನೆ.
    “ಬೆಂಗಳೂರಿನ ವಿವಿಧ ಭಾಗಗಳಲ್ಲಿ ಭಾರಿ ಮಳೆ ಬಂದಿದೆ. ಕೆಲವೆಡೆ ಸಂಚಾರ ಸಮಸ್ಯೆ ಎದುರಾಗಿದೆ. ಉಳಿದಂತೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಗಮನ ಹರಿಸಬೇಕು .

    * ಸಂಭವನೀಯ ಅನಾಹುತಗಳನ್ನು ತಪ್ಪಿಸಲು ಅಧಿಕಾರಿಗಳು/ ಇಂಜಿನಿಯರ್ ಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು.

    * ರಾಜಧಾನಿ ಬೆಂಗಳೂರಿನ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆ ವಹಿಸಬೇಕು. ಅವರ ಸುರಕ್ಷತೆ ಬಗ್ಗೆ ಸಿಬ್ಬಂದಿ ಗಮನ ಹರಿಸಬೇಕು.

    * ಸಹಾಯವಾಣಿ ಕೇಂದ್ರದಲ್ಲಿ (Helpline Centre) ಸಂಬಂಧಪಟ್ಟ ಅಧಿಕಾರಿಗಳು ಸದಾ ಜಾಗರೂಕರಾಗಿ ಇರಬೇಕು.

    * ಸಾರ್ವಜನಿಕರಿಂದ ಬಂದ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು.

    * ರಸ್ತೆ ಸಂಚಾರಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು.

    * ಪದೇ ಪದೇ ಅನಾಹುತ ಸಂಭವಿಸುವ ಕಡೆ ಹೆಚ್ಚು ಗಮನ ಕೊಡಬೇಕು.

    * ಯಾವುದೇ ಪ್ರಾಣಾಪಾಯಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕ್ಷಿಪ್ರ ನೆರವು ಒದಗಿಸಬೇಕು.

    * ಕಾಲುವೆಗಳಲ್ಲಿ, ಸರಾಗವಾಗಿ ನೀರು ಹರಿದು ಹೋಗಬೇಕು. ಇದಕ್ಕೆ ಇರುವ ಅಡಚಣೆಗಳನ್ನು ತೆರವುಗೊಳಿಸಬೇಕು.

    * ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ರೌಂಡ್ಸ್ ಮಾಡಿ, ರಸ್ತೆ ಮತ್ತು ಅಂಡರ್ ಪಾಸ್ ಗಳಲ್ಲಿ ನಿಂತಿರುವ ನೀರನ್ನು ತೆರವುಗೊಳ್ಳಬೇಕು.

    * ಪರಿಹಾರ ಕಾರ್ಯಗಳಿಗೆ ಯಾವುದೇ ಹಣಕಾಸಿನ ತೊಂದರೆ ಇರುವುದಿಲ್ಲ.

    * ನಾನು ಮತ್ತೆ ಯಾವುದೇ ಸಂದರ್ಭದಲ್ಲಿ ಬೇಕಾದರೂ ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ.

    * ಅಸಡ್ಡೆ, ಬೇಜವಾಬ್ದಾರಿ ತೋರಿದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಲಾಗುವುದು.

    Verbattle
    Verbattle
    Verbattle
    CEN dk shivakumar m shiva
    Share. Facebook Twitter Pinterest LinkedIn Tumblr Email WhatsApp
    Previous Articleತಿರುಪತಿಯಲ್ಲಿ ಜಮೀನು ಕೊಡಿಸುವುದಾಗಿ ಹೇಳಿ ಹಾಕಿದರು ನಾಮ | Tirupati
    Next Article ಜಾರಕಿಹೊಳಿ ಭೇಟಿಯಾದ ಶಿವಕುಮಾರ್ | Satish Jarkiholi
    vartha chakra
    • Website

    Related Posts

    ವಶೀಕರಣಕ್ಕಾಗಿ ಹಲ್ಲಿ ಜನನಾಂಗ ಕೊಡುವ ಮಾಂತ್ರಿಕ!

    ಜನವರಿ 14, 2026

    ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!

    ಜನವರಿ 12, 2026

    ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!

    ಜನವರಿ 12, 2026

    1 ಟಿಪ್ಪಣಿ

    1. BrianAbubs on ಡಿಸೆಂಬರ್ 17, 2025 3:42 ಫೂರ್ವಾಹ್ನ

      ?Brindemos por cada descubridor de fortunas !
      El entretenimiento online ha evolucionado gracias a la tecnologГ­a, mejores casinos online internacionales, tal como se analiza en innovationincompany.es, la diferencia se nota desde los primeros minutos.
      Muchos jugadores valoran la experiencia fluida y sin procesos innecesarios, por eso los casinos internacionales online se han vuelto tan populares, el resultado es una experiencia mГЎs natural y cercana.
      mejores casinos online internacionales – comparativa transparente – innovationincompany.es
      ?Que la suerte te acompane con logrando sobresalientes rachas favorables !

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ವಿರುದ್ಧ ರಾಜ್ಯಪಾಲರು ಮಾತನಾಡುತ್ತಾರಾ..?

    ಸಿಎಂ ಮತ್ತು ಡಿಸಿಎಂಗೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ..?

    ಬೆಂಗಳೂರು ಪುಟ್ ಪಾತ್ ಮೇಲೆ ಗಾಂಜಾ ಮಾರಾಟ

    ಕಾಂಗ್ರೆಸ್ ಶಾಸಕರಿಗೆ ವಿದೇಶ ಪ್ರವಾಸ ಭಾಗ್ಯ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fc777_opMa ರಲ್ಲಿ ಸಿದ್ದರಾಮಯ್ಯ ಹಿಟ್ಲರ್ ಅಂತೆ.
    • Georgelob ರಲ್ಲಿ ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    • Tylerelexy ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಕೇಂದ್ರದ ವಿರುದ್ಧ ರಾಜ್ಯಪಾಲರು ಮಾತನಾಡುತ್ತಾರಾ..?

    ಜನವರಿ 15, 2026

    ಸಿಎಂ ಮತ್ತು ಡಿಸಿಎಂಗೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ..?

    ಜನವರಿ 14, 2026

    ಬೆಂಗಳೂರು ಪುಟ್ ಪಾತ್ ಮೇಲೆ ಗಾಂಜಾ ಮಾರಾಟ

    ಜನವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.