Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment
    ಸುದ್ದಿ

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    vartha chakraBy vartha chakraಸೆಪ್ಟೆಂಬರ್ 22, 2023Updated:ಸೆಪ್ಟೆಂಬರ್ 22, 20235 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.22: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಬರ ಪರಿಸ್ಥಿತಿ ಎದುರಾಗಿದೆ. ಇದನ್ನು ನಿಭಾಯಿಸುವ ದೃಷ್ಟಿಯಿಂದ ಉದ್ಯೋಗ (Employment) ಖಾತ್ರಿ ಯೋಜನೆಯ ಮಾನವ ದಿನಗಳ ಅವಧಿ ಹೆಚ್ಚಳ ಮಾಡುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ.
    ಈ ಸಂಬಂಧ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಅವರಿಗೆ ಪತ್ರ ಬರೆದಿದ್ದು, ಮಳೆ ಅಭಾವದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೆ 31 ಜಿಲ್ಲೆಗಳ 195 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ ಎಂದು ತಿಳಿಸಿದ್ದಾರೆ.

    ಈ ಹಿನ್ನೆಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ಈಗ ನಿಗದಿ ಪಡಿಸಿರುವ 100 ದಿನಗಳ ಉದ್ಯೋಗ ಅವಧಿಯನ್ನು 150 ದಿನಗಳಿಗೆ ಏರಿಸಬೇಕು ಹಾಗೂ 1300 ಲಕ್ಷ ಮಾನವ ದಿನಗಳನ್ನು 1800 ಲಕ್ಷ ಮಾನವ ದಿನಗಳಿಗೆ ಏರಿಸಲು ಕೋರಿದ್ದಾರೆ.
    ಕರ್ನಾಟಕ ರಾಜ್ಯವು ನರೇಗ ಕಾರ್ಯಕ್ರಮದಡಿ ಉದ್ಯೋಗ ಸೃಷ್ಟಿಯಲ್ಲಿ ಮತ್ತು ವೈಯಕ್ತಿಕ ಆಸ್ತಿಗಳ ಸೃಷ್ಟಿಯಲ್ಲಿ ಮುಂದಿದ್ದು, ಪ್ರಸಕ್ತ ಹಣಕಾಸು ವರ್ಷ ರಾಜ್ಯದಲ್ಲಿ13 ಕೋಟಿ ಮಾನವ ದಿನಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಿದೆ. ಇದರನ್ವಯ ಇದುವರೆವಿಗೆ 8.48 ಕೋಟಿ ಮಾನವ ದಿನಗಳ ಉದ್ಯೋಗವನ್ನು ಸೃಷ್ಟಿಸಲಾಗಿದೆ ಬರಗಾಲದ ಪ್ರಚಲಿತ ಪರಿಸ್ಥಿತಿಗಳಿಂದಾಗಿ, ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಕ್ಕೆ ಹೆಚ್ಚಿನ ಬೇಡಿಕೆಯಿದ್ದು, ಉದ್ಯೋಗದ ಅವಧಿಯನ್ನು ಈಗಾಗಲೇ ಸಲ್ಲಿಸಿರುವ ಪ್ರಸ್ತಾವನೆಯಂತೆ 100 ದಿನಗಳಿಂದ 150 ದಿನಗಳವರೆಗೆ ವಿಸ್ತರಿಸಲು ಕೋರಿದ್ದಾರೆ.

    ಬರ ಪೀಡಿತ ತಾಲ್ಲೂಕುಗಳಲ್ಲಿ ಪ್ರಸಕ್ತ ಹಣಕಾಸು ವರ್ಷ 1234 ಲಕ್ಷ ಮಾನವ ದಿನಗಳ ಗುರಿಯನ್ನು ಹೊಂದಲಾಗಿದ್ದು, ಉದ್ಯೋಗವನ್ನು 100ರಿಂದ 150 ದಿನಗಳವರೆಗೆ ವಿಸ್ತರಿಸುವುದರಿಂದ ಈ ತಾಲ್ಲೂಕುಗಳ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
    ಪ್ರಸಕ್ತ ಹಣಕಾಸು ವರ್ಷದ ಮೊದಲ ಐದೂವರೆ ತಿಂಗಳಲ್ಲಿ ರಾಜ್ಯದಲ್ಲಿ ತಿಂಗಳಿಗೆ ಸರಾಸರಿ 1.52 ಕೋಟಿ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 1300 ಲಕ್ಷ ಮಾನವ ದಿನಗಳ ಅನುಮೋದಿತ ಕಾರ್ಮಿಕ ಬಜೆಟ್ ಶೀಘ್ರವಾಗಿ ಖಾಲಿಯಾಗಲಿದ್ದು ಇನ್ನೂ 500 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

    m
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯುತ್ ಉತ್ಪಾದನೆ ಕುಸಿತ – ಸಿ.ಎಂ. ಅಸಮಾಧಾನ | Bengaluru
    Next Article KS&DL ಗೆ ಕಾರ್ಪೊರೇಟ್ ರೂಪ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    5 ಪ್ರತಿಕ್ರಿಯೆಗಳು

    1. bm11a on ಜೂನ್ 4, 2025 9:33 ಫೂರ್ವಾಹ್ನ

      can i order generic clomid for sale how to get generic clomiphene no prescription can you buy clomid without rx can i purchase generic clomid for sale buy cheap clomiphene pill where can i get clomid pill can i buy generic clomiphene

      Reply
    2. buy cialis lilly on ಜೂನ್ 10, 2025 7:16 ಫೂರ್ವಾಹ್ನ

      More posts like this would create the online time more useful.

      Reply
    3. flagyl for bacterial vaginosis on ಜೂನ್ 12, 2025 1:41 ಫೂರ್ವಾಹ್ನ

      More posts like this would add up to the online space more useful.

      Reply
    4. cu67h on ಜೂನ್ 22, 2025 10:36 ಫೂರ್ವಾಹ್ನ

      cheap amoxicillin generic – order valsartan 80mg for sale combivent 100 mcg oral

      Reply
    5. tqkvn on ಜೂನ್ 24, 2025 1:34 ಅಪರಾಹ್ನ

      order azithromycin 250mg sale – buy tindamax 300mg bystolic where to buy

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardNor ರಲ್ಲಿ ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    • BrianEVISM ರಲ್ಲಿ ಘಾಟಿ ದೇವಸ್ಥಾನ ಅಭಿವೃದ್ಧಿಗೆ ಪ್ರಾಧಿಕಾರ ಘೋಷಿಸಿದ ರಾಮಲಿಂಗಾರೆಡ್ಡಿ | Ramalinga Reddy
    • pechat_na_futbolkah_fxSt ರಲ್ಲಿ ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe