Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಲಿವುಡ್ ನಟಿಯರ ನಾಯಿಗೂ ರೂಂ..! : ನಟಿ ಜಯಸುಧಾ ಅಸಮಾಧಾನ
    ಸುದ್ದಿ

    ಬಾಲಿವುಡ್ ನಟಿಯರ ನಾಯಿಗೂ ರೂಂ..! : ನಟಿ ಜಯಸುಧಾ ಅಸಮಾಧಾನ

    vartha chakraBy vartha chakraಆಗಷ್ಟ್ 1, 2022Updated:ಆಗಷ್ಟ್ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬಾಲಿವುಡ್ ನಟಿಯರಿಗೆ ಕರೆದು ಅವಕಾಶ ಕೊಡುತ್ತಾರೆ. ಇಲ್ಲಿನ ಪ್ರತಿಭೆಗಳನ್ನು ಗುರುತಿಸುವುದಿಲ್ಲ ಅನ್ನುವ ಆರೋಪ ಮೊದಲಿನಿಂದಲೂ ದಕ್ಷಿಣ ಭಾರತ ಚಿತ್ರರಂಗದಲ್ಲಿ ಕೇಳಿಬರುತ್ತಿದೆ. 50 ವರ್ಷಗಳಿಂದ ಚಿತ್ರರಂಗದಲ್ಲಿರುವ ಹಿರಿಯ ನಟಿ ಜಯಸುಧಾ ಕೂಡ ಇದೇ ಮಾತನ್ನು ಪುನರುಚ್ಚರಿಸಿದ್ದಾರೆ. ‘ಬಾಲಿವುಡ್ ನಟಿಯರು ಬಂದರೆ ಅವರಿಗೆ ನೀಡುವ ಆತಿಥ್ಯವೇ ಬೇರೆ. ಅವರು ಜೊತೆಗೆ ಕರೆದುಕೊಂಡು ಬರುವ ನಾಯಿಗಳಿಗೂ ರೂಮ್ ಬುಕ್ ಮಾಡಿ ಕೊಡುತ್ತಾರೆ. ಬಾಲಿವುಡ್‌ನಲ್ಲಿ ಕಂಗನಾ ರಣಾವತ್‌ಗೆ ಪದ್ಮಶ್ರೀ ಕೊಟ್ಟಿದ್ದಾರೆ. ನನಗಿಲ್ಲ. ಒಂದು ವೇಳೆ ನಾನು ಬಾಲಿವುಡ್‌ನಲ್ಲಿ 50 ವರ್ಷ ಸೇವೆ ಸಲ್ಲಿಸಿದ್ದರೆ ಇಂಡಸ್ಟ್ರಿಯವರು ಒಂದು ಹೂಗುಚ್ಛವನ್ನಾದರೂ ಕಳುಹಿಸುತ್ತಿದ್ದರು. ಆದರೆ ಟಾಲಿವುಡ್‌ನಲ್ಲಿ ಅದೂ ಇಲ್ಲ. ಇದೇ ಹೀರೋ ಆಗಿದ್ದರೆ ಅವರಿಗೆ ದೊಡ್ಡ ಹಬ್ಬ ಮಾಡಿ ಬಿಡುತ್ತಿದ್ದರು. ನಮನ್ನು ಸರಿಯಾಗಿ ನಡೆಸಿಕೊಳ್ಳುವುದಿಲ್ಲ’ ಎಂದು ಜಯಸುಧಾ ಮಾತನಾಡಿದ್ದಾರೆ.  ನಟಿ ಜಯಸುಧಾ 1985ರಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್‌ ನಟನೆಯ ನೀ ತಂದ ಕಾಣಿಕೆ, ಮೊಂಡ, ತಾಯಿಯ ಮಡಿಲು, ವಜ್ರಕಾಯ ಸೇರಿದಂತೆ ಅನೇಕ ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. 

    actress jayasudha cinema Entertainment jayasudha ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಹುಬ್ಬಳ್ಳಿಯಲ್ಲಿ ಮತ್ತೊಂದು ಅಗ್ನಿ ದುರಂತ!
    Next Article ಮಸೂದ್ ಫಾಝಿಲ್ ಮನೆಗೂ ಹೋಗ್ತಾರಂತೆ ಸಿಎಂ.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertDuabe ರಲ್ಲಿ ಯುದ್ದ ಆಗಬಹುದು ಹುಷಾರ್ !
    • 5twe5 ರಲ್ಲಿ ಧರಣಿ ಮಾಡೋಣಾ ಬನ್ನಿ- ಸಂಸದರಿಗೆ ಸಿಎಂ ಕರೆ | Protest
    • rx1yi ರಲ್ಲಿ ಬೆಳಗಾವಿ ರಾಜಕಾರಣದಿಂದ ಸರ್ಕಾರ ಪತನ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe