Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Instagramನಲ್ಲಿ ‘ಅಲ್ವಿದಾ’ ಎಂದ ಬಾಲಿವುಡ್ ಸ್ಟಾರ್ ಗಾಯಕ: ಅಭಿಮಾನಿಗಳಿಗೆ ಅಚ್ಚರಿ, ಆತಂಕ!
    ಸುದ್ದಿ

    Instagramನಲ್ಲಿ ‘ಅಲ್ವಿದಾ’ ಎಂದ ಬಾಲಿವುಡ್ ಸ್ಟಾರ್ ಗಾಯಕ: ಅಭಿಮಾನಿಗಳಿಗೆ ಅಚ್ಚರಿ, ಆತಂಕ!

    vartha chakraBy vartha chakraಜುಲೈ 19, 2022Updated:ಜುಲೈ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಾಲಿವುಡ್ ಗಾಯಕ ಅದ್ನಾನ್ ಸಾಮಿ ತಮ್ಮ ಎಲ್ಲಾ ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳನ್ನು ಅಳಿಸಿಹಾಕಿ ಕೇವಲ ‘ಅಲ್ವಿದಾ’ ಎಂದು ಪೋಸ್ಟ್ ಮಾಡಿದ್ದನ್ನು ಕಂಡ ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಅವರು ಆರೋಗ್ಯವಾಗಿದ್ದಾರೆಯೆ? ಎಂದು ಹಲವರು ಆತಂಕದಿಂದ ಕೇಳಿದರೆ, ಇತರರು ಅದನ್ನು ‘ಹೊಸ ಆರಂಭ’ ಎಂದು ಅರ್ಥ ಮಾಡಿಕೊಂಡಿದ್ದಾರೆ. ಒಬ್ಬ ಅಭಿಮಾನಿ, “ಏನಾಯಿತು ಸರ್? ಇದು ಹೊಸ ಆರಂಭ ಎಂದು ನಾನು ಭಾವಿಸುತ್ತೇನೆ! ನಿಮ್ಮ ಹೊಸ ಹಾಡು ಅಥವಾ ಇನ್ನೇನಾದರೂ?” ಎಂದು ಕೇಳಿದರೆ ಕೆಲವರು ನಿನ್ನೆ ನಿಧನರಾದ ಗಾಯಕ ಭೂಪಿಂದರ್ ಸಿಂಗ್ ಅವರಿಗಾಗಿಯೇ? ಎಂದು ಪ್ರಶ್ನಿಸಿದ್ದಾರೆ. ಇನ್ನೂ ಕೆಲವರು ಭಯಭೀತರಾಗಿ, ‘ಹೀಗೆ ಮಾಡಬೇಡಿ’ ಎಂದು ಮನವಿ ಮಾಡಿದ್ದಾರೆ.
    ಕೆಲವೇ ವಾರಗಳ ಹಿಂದೆ, ಅದ್ನಾನ್ ತನ್ನ ಮಾಲ್ಡೀವ್ಸ್ ಹಾಲಿಡೇ ಫೋಟೋಗಳನ್ನು ಹಂಚಿಕೊಂಡಿದ್ದರು ಮತ್ತು ಅವರ ಬದಲಾದ ವೇಷಭೂಷಣಗಳಿಂದ ಅಭಿಮಾನಿಗಳನ್ನು ಬೆರಗುಗೊಳಿಸಿದ್ದರು. ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದ ಗಾಯಕ ಇದೀಗ 155 ಕೆಜಿ ತೂಕ ಇಳಿಸಿಕೊಂಡಿದ್ದಾರೆ ಎನ್ನಲಾಗಿದೆ. ಅದ್ನಾನ್ ಸಾಮಿ ಪಾಕಿಸ್ತಾನದವರಾಗಿದ್ದು, 2016 ರಲ್ಲಿ ಭಾರತೀಯ ಪೌರತ್ವವನ್ನು ಪಡೆಯದಿದ್ದಲ್ಲದೆ. 2020 ರಲ್ಲಿ, ಕಲಾಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಪದ್ಮಶ್ರೀ ಪ್ರಶಸ್ತಿಯನ್ನು ಗಳಿಸಿದರು.

    Verbattle
    Verbattle
    Verbattle
    bollywood Entertainment Instagram ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರಿ ಕಛೇರಿಗಳಲ್ಲಿ ವಿಡಿಯೋ ಚಿತ್ರೀಕರಣ ಮಾಡುವುದು ನಿಯಮ ಬಾಹಿರ ಅಲ್ಲ: ರವಿಕೃಷ್ಣ ರೆಡ್ಡಿ
    Next Article ಭಾರೀ ಸದ್ದಿನೊಂದಿಗೆ ಮಡಿಕೇರಿಯಲ್ಲಿ ಭೂಕುಸಿತ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WebSite - 5mp ರಲ್ಲಿ ಶಿಕಾರಿಪುರದಲ್ಲಿ ಬಂದೂಕು ಕಾರ್ಖಾನೆ
    • LeonardReawn ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Yaahtc ರಲ್ಲಿ ವಿದ್ಯುತ್ ಬೇಡಿಕೆ ಪೂರೈಸಲು ಮಂತ್ರಿ ಜಾರ್ಜ್ ಕಸರತ್ತು | KJ George
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.