Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 5 ಕೆಜಿ ಮಾವಿನಹಣ್ಣಿಗಾಗಿ ಆ್ಯಸಿಡ್ ದಾಳಿ
    ಸುದ್ದಿ

    5 ಕೆಜಿ ಮಾವಿನಹಣ್ಣಿಗಾಗಿ ಆ್ಯಸಿಡ್ ದಾಳಿ

    vartha chakraBy vartha chakraಜುಲೈ 2, 2022Updated:ಜುಲೈ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಗೋಪಾಲಗಂಜ್(ಬಿಹಾರ),ಜು.2-ಕೇವಲ 5 ಕೆಜಿ ಮಾವಿನಹಣ್ಣಿಗಾಗಿ ಸಹೋದರರಿಬ್ಬರ ಮಧ್ಯೆ ನಡೆದ ಜಗಳ ವಿಕೋಪಕ್ಕೆ ತಿರುಗಿ ನಡೆಸಿದ ಆ್ಯಸಿಡ್​ ದಾಳಿಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಹಮೀದ್‌ಪುರದಲ್ಲಿ ನಡೆದಿದೆ.
    ಆ್ಯಸಿಡ್​ ದಾಳಿಯಲ್ಲಿ ಗಾಯಗೊಂಡ ಹಮೀದ್‌ಪುರ ನಿವಾಸಿ ದ್ವಿಜೇಂದ್ರ ತಿವಾರಿ ಅವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
    ದ್ವಿಜೇಂದ್ರ ತಿವಾರಿ ಹಾಗು ರಾಜೇಶ್ ತಿವಾರಿ ಸಹೋದರರಾಗಿದ್ದು ಇಬ್ಬರು ನಡುವೆ ಮಾವಿನ ಹಣ್ಣಿಗಾಗಿ ಕಿತ್ತಾಟ ನಡೆದಿದೆ. ಈ ವೇಳೆ ರಾಜೇಶ್​ ತಿವಾರಿಯು ದ್ವಿಜೇಂದ್ರರ ಮೇಲೆ ಆ್ಯಸಿಡ್​ ದಾಳಿ ನಡೆಸಿದ್ದಾನೆ.
    ಕೆಲ ದಿನಗಳ ಹಿಂದೆ ಮಾವಿನ ತೋಟದಲ್ಲಿ ಹಣ್ಣುಗಳನ್ನು ಇಳಿಸಲಾಗಿತ್ತು. ಈ ವೇಳೆ, ಇಬ್ಬರಿಗೂ ಸಂಬಂಧಿಸಿದ ಮರಗಳಲ್ಲಿ ಹಣ್ಣುಗಳನ್ನು ಕೀಳಲಾಗಿದೆ. ಇದು ಇಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಅದೂ ಕೇವಲ 5 ಕೆಜಿ ಮಾವಿನ ಹಣ್ಣಿಗಾಗಿ ಕಿತ್ತಾಡಿದ್ದಾರೆ. ಈ ವೇಳೆ ನಡೆದ ವಾಗ್ವಾದದಲ್ಲಿ ರಾಜೇಶ್​ ತಿವಾರಿ ದ್ವಿಜೇಂದ್ರನ ಮೇಲೆ ಆ್ಯಸಿಡ್​ ಎರಚಿದ್ದಾರೆ.
    ತೀವ್ರ ಸುಟ್ಟ ಗಾಯಗಳಿಂದ ಒದ್ದಾಡುತ್ತಿದ್ದ ಸಂತ್ರಸ್ತನನ್ನು ಕುಟುಂಬಸ್ಥರು ಗೋಪಾಲ್​ಗಂಜ್​ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆ್ಯಸಿಡ್​ ದಾಳಿಯಿಂದಾಗಿ ಕೂದಲು ಮತ್ತು ಮುಖ, ಅರ್ಧ ದೇಹ ಸುಟ್ಟು ಹೋಗಿದೆ.
    ಹಮೀದ್‌ಪುರ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    crime
    Share. Facebook Twitter Pinterest LinkedIn Tumblr Email WhatsApp
    Previous Articleದೇವೇಗೌಡರು ಹತ್ತಿರದಲ್ಲೇ ನಾಲ್ವರ ಮೇಲೆ ಹೋಗ್ತಾರೆ – KNR ವಿವಾದಾತ್ಮಕ ಹೇಳಿಕೆ
    Next Article ಪೌರ ಕಾರ್ಮಿಕರಿಗೆ ಭರವಸೆ
    vartha chakra
    • Website

    Related Posts

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    ಮೇ 9, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ನಮಾಜ್ ಮಾಡಿ ಸಸ್ಪೆಂಡ್ ಆದ.

    ಮೇ 2, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಪೊಲೀಸರೇ ದರೋಡೆ ಮಾಡಿದ್ರಾ

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • accounts-marketplace.xyz_Lob ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • accounts-marketplace.xyz_Lob ರಲ್ಲಿ ಕ್ರಿಶ್ಚಿಯನ್‌ ಅಭಿವೃದ್ಧಿ ಮಂಡಳಿಗೆ ಕೆ.ಜೆ.ಜಾರ್ಜ್ ಸಾರಥ್ಯ | KJ George
    • accounts-marketplace.xyz_Lob ರಲ್ಲಿ ವಿನಯ್ ಗುರೂಜಿಗೆ ಹುಲಿ ಚರ್ಮಕ್ಕಾಗಿ ಪೊಲೀಸ್ ಬೇಟೆ | Vinay Guruji
    Latest Kannada News

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ಮೇ 9, 2025

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಮೇ 9, 2025

    ಪೊಲೀಸರೇ ದರೋಡೆ ಮಾಡಿದ್ರಾ

    ಮೇ 9, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ ! #china #pm #pakistan #soldier #modi #viralvideo #news #worldnews
    Subscribe