Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಸತಿಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಆರು ಮಂದಿಯ ಶವ
    ಸುದ್ದಿ

    ವಸತಿಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಆರು ಮಂದಿಯ ಶವ

    vartha chakraBy vartha chakraಆಗಷ್ಟ್ 17, 2022Updated:ಆಗಷ್ಟ್ 17, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಜಮ್ಮುಕಾಶ್ಮೀರ,ಆ.17-ಕಣಿವೆನಾಡು ಜಮ್ಮು ಕಾಶ್ಮೀರ ವಸತಿಗೃಹವೊಂದರಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಆರು ಜನರ ಮೃತದೇಹ ಪತ್ತೆಯಾಗಿದ್ದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
    ಜಮ್ಮು ನಗರದ ಸಿಧ್ರಾ ಪ್ರದೇಶದಲ್ಲಿ ಸಿಧ್ರಾದ ತವಿ ವಿಹಾರ್‌ ಪ್ರದೇಶದ ಎರಡು ವಸತಿಗೃಹಗಳಲ್ಲಿ ಪತ್ತೆಯಾಗಿರುವ ಮೃತದೇಹಗಳನ್ನು ದಿವಂಗತ ಗುಲಾಂ ಹಸನ್ ಅವರ ಪತ್ನಿ ಸಕೀನಾ ಬೇಗಂ, ಅವರ ಮಗಳು ನಸೀಮಾ ಅಖ್ತರ್, ರುಬಿನಾ ಬಾನೋ, ಜಾಫರ್ ಅಲಿ, ಹಬೀಬುಲ್ಲಾ ಅವರ ಮಗ ನೂರ್-ಉಲ್-ಹಬೀಬ್ ಮತ್ತು ಫಾರೂಕ್ ಅಹ್ಮದ್ ಮಗ್ರೇ ಅವರ ಪುತ್ರ ಸಜದ್ ಅಹ್ಮದ್ ಎಂದು ಗುರುತಿಸಲಾಗಿದೆ.
    ಸುದ್ದಿ ತಿಳಿದಂತೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಶವಗಳನ್ನು ಸುಪರ್ದಿಗೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಕೊಟ್ಟಿದ್ದಾರೆ.
    ಮೃತರೆಲ್ಲರೂ ಕಾಶ್ಮೀರದವರೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಅವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಮ್ಮು ಜೆಎಂಸಿಯ ಹಿರಿಯ ವೈದ್ಯರೊಬ್ಬರು ಈ ಎಲ್ಲಾ ಮೃತದೇಹಗಳಿಗೆ ಡ್ರಿಪ್ ಅಳವಡಿಸಲಾಗಿತ್ತು. ಆದರೆ ಸಾವಿಗೆ ನಿಖರ ಕಾರಣ ಏನು ಎಂಬುದು ಮರಣೋತ್ತರ ಪರೀಕ್ಷೆಯ ಬಳಿಕವೇ ತಿಳಿದು ಬರಲಿದೆ ಎಂದು ವೈದ್ಯರು ಹೇಳಿದ್ದಾರೆ. ಈ ಎಲ್ಲಾ ಮೃತರ ವಾರಸುದಾರರು ಜಮ್ಮುವಿಗೆ ಆಗಮಿಸಿದ ನಂತರ ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ವೈದ್ಯರು ಹೇಳಿದ್ದಾರೆ.
    ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದ್ದು, ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ಕೂಡ ರಚಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

    jammu kashmir
    Share. Facebook Twitter Pinterest LinkedIn Tumblr Email WhatsApp
    Previous Articleಬಾಗಿಲು ತೆರೆದ‌ ಶಬರಿಮಲೆ ಅಯ್ಯಪ್ಪ ದೇವಾಲಯ
    Next Article ಪತ್ನಿ ಕೊಂದ ಪತಿರಾಯ ಎಂತಾ ಕತೆ ಕಟ್ಟಿದ ಗೊತ್ತಾ…?
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 5o7g0 ರಲ್ಲಿ ತಿಲಕ್ ನಗರ ಪೊಲೀಸರ ಗೋಳು ಕೇಳೋರು ಯಾರು? | Tilak Nagar
    • Anthonyroape ರಲ್ಲಿ ರಾಜ್ಯಪಾಲರಿಗೆ ಬುಲೆಟ್ ಪ್ರೂಫ್ ಕಾರು.
    • vtgtl ರಲ್ಲಿ ನಟಿ ಅಭಿನಯಾ ವಿರುದ್ಧ Lookout Notice
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe