Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇರಳದಲ್ಲಿ Monkeypox ಪತ್ತೆ :ಕರ್ನಾಟಕ ಗಡಿಭಾಗದಲ್ಲಿ ಕಟ್ಟೆಚ್ಚರ
    ಸುದ್ದಿ

    ಕೇರಳದಲ್ಲಿ Monkeypox ಪತ್ತೆ :ಕರ್ನಾಟಕ ಗಡಿಭಾಗದಲ್ಲಿ ಕಟ್ಟೆಚ್ಚರ

    vartha chakraBy vartha chakraಜುಲೈ 19, 2022Updated:ಜುಲೈ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು: ಕೇರಳದಲ್ಲಿ ಎರಡನೇ Monkeypox ಸೋಂಕು ಪ್ರಕರಣ ದೃಢಪಟ್ಟಿದೆ. ಈ ವ್ಯಕ್ತಿ ಮಂಗಳೂರು ವಿಮಾನ ನಿಲ್ದಾಣ ಮೂಲಕ ಆಗಮಿಸಿರುವ ಕಾರಣ ಕರಾವಳಿ ಜಿಲ್ಲೆಗಳಲ್ಲಿನ ಒಟ್ಟು ಮೂವತ್ತೈದು ಮಂದಿ ಸಹಪ್ರಯಾಣಿಕರನ್ನು ಐಸಿಯುನಲ್ಲಿ ಇರಿಸಲಾಗಿದೆ, ಜುಲೈ16 ರಂದು ಯು ಎ ಇ ನಿಂದ ವಿಮಾನ ಮೂಲಕ ಆಗಮಿಸಿದ ಮೂವತ್ತೈದು ಹರೆಯದ ಕಣ್ಣೂರಿಗೆ ತೆರಳಿದ ಯುವಕನಲ್ಲಿ Monkeypox ಲಕ್ಷಣ ಕಂಡುಬಂದ ಕಾರಣ ಸ್ವತಃ ಆತನೇ ಬಂದು ಆಸ್ಪತ್ರೆಗೆ ದಾಖಲಾಗಿದ್ದ. ಆತನ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿದ್ದು, ಸೋಮವಾರ ಆತನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ .ಈ ಹಿನ್ನೆಲೆಯಲ್ಲಿ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕರಲ್ಲಿ ಆತನ ಮುಂದಿನ 3 ಹಾಗು ಹಿಂದಿನ 3ಸಾಲಿನ ಆಸನಗಳಲ್ಲಿ ಕುಳಿತಿದ್ದ ಎಲ್ಲಾ ಪ್ರಯಾಣಿಕರನ್ನು ಗುರುತಿಸಿ ಸಂಪರ್ಕಿಸಲಾಗಿದೆ. ಅವರೆಲ್ಲರನ್ನು ಐಸೋಲೇಶನ್ ಇರುವಂತೆ ಸೂಚನೆ ನೀಡಲಾಗಿದೆ. ಅವರಿಗೆ ಇದುವರೆಗೆ ಯಾವುದೇ ಲಕ್ಷಣಗಳಿಲ್ಲ ಎಂದು ಜಿಲ್ಲಾ ಕೋ ಬಿಡ್ ನೋಡಲ್ ಅಧಿಕಾರಿ ತಿಳಿಸಿದ್ದಾರೆ. ಪ್ರಯಾಣಿಕರಲ್ಲಿ ಕಾಸರಗೋಡಿನ 15, ದಕ್ಷಿಣ ಕನ್ನಡ ಜಿಲ್ಲೆ 10 ಹಾಗು ಉಡುಪಿ ಜಿಲ್ಲೆಯ 8ಮಂದಿ ಸೇರಿದ್ದಾರೆ. ಜುಲೈ ಹದಿಮೂರರಂದು ಆಗಮಿಸಿದ ಇವರೆಲ್ಲರೂ 21 ದಿನಗಳ ಐಸೋಲೇಶನಲ್ಲಿ ಇರಬೇಕಾಗುತ್ತದೆ. ಅದುವರೆಗೆ ಕೋವಿಡ್ ರೀತಿಯಲ್ಲಿಯೇ ಸಮಯ ವ್ಯಯಿಸಬೇಕಾಗುತ್ತದೆ ಆಯಾ ಜಿಲ್ಲೆಗಳಿಗೆ ಸಂಬಂಧಿಸಿದ ಪ್ರಯಾಣಿಕರ ಮೇಲೆ ಆಯಾ ಸರಕಾರಿ ವೈದ್ಯಾಧಿಕಾರಿಗಳು ನಿಗಾ ಇರಿಸಲಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಂಕಿ ಪಾಸಿಟಿವ್ ವ್ಯಕ್ತಿಯ ಇಮಿಗ್ರೇಷನ್ ಪ್ರಕ್ರಿಯೆ ನೆರೆವೇರಿಸಿದ ಅಧಿಕಾರಿ, ವಿಮಾನದಲ್ಲಿನ ಓರ್ವ ಪೈಲೆಟ್ ಅಟೆಂಡೆಂಟ್ ಅವರನ್ನು ಕೂಡ ಮುನ್ನೆಚ್ಚರಿಕೆಯ ದೃಷ್ಟಿಯಿಂದ ಐಸೋಲೇಶನಲ್ಲಿ ಇರುವಂತೆ ಸೂಚಿಸಲಾಗಿದೆ. ವಿಮಾನದಲ್ಲಿ ಒಟ್ಟು ನೂರ ಹತ್ತೊಂಬತ್ತು ಮಂದಿ ಪ್ರಯಾಣಿಕರಿದ್ದರು.

    doctor Karnataka kerala mangalore medical monkeypox ಉಡುಪಿ
    Share. Facebook Twitter Pinterest LinkedIn Tumblr Email WhatsApp
    Previous Articleಉತ್ಸವದ ವೇಳೆ ಕುಸಿದು ಬಿದ್ದ ಅರ್ಚಕ
    Next Article ಕೊಡವರ ಅಪಮಾನ ಮಾಡಿದವ ಪೊಲೀಸ್ ಬಲೆಗೆ..
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    ಜೂನ್ 20, 2025

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    ಜೂನ್ 19, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • m04iy ರಲ್ಲಿ ಮುಜುಗರಕ್ಕೀಡಾದ ಸಚಿವ ಕೆ.ಜೆ.ಜಾರ್ಜ್.
    • pe6d3 ರಲ್ಲಿ ಕೋಚಿಂಗ್ ಸೆಂಟರ್ ಗಳಿಗೆ ಬೀಳಲಿದೆ ಬ್ರೇಕ್ | Coaching Centers
    • zbirp ರಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ 50 ಕೋಟಿ ಅನುದಾನ | Anubhava Mantapa
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe