Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಿಡ್ ನೈಟ್ ಬಾ ಅಂತಾರೆ: ಬಾಲಿವುಡ್ ಕರಾಳ ಮುಖ ಬಿಡಿಸಿಟ್ಟ ಖ್ಯಾತ ನಟಿ
    ಸುದ್ದಿ

    ಮಿಡ್ ನೈಟ್ ಬಾ ಅಂತಾರೆ: ಬಾಲಿವುಡ್ ಕರಾಳ ಮುಖ ಬಿಡಿಸಿಟ್ಟ ಖ್ಯಾತ ನಟಿ

    vartha chakraBy vartha chakraಆಗಷ್ಟ್ 2, 2022Updated:ಆಗಷ್ಟ್ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬಾಲಿವುಡ್ ನ ಹಾಟ್ ನಟಿ ಎಂದೇ ಖ್ಯಾತಿಗಳಿಸಿರುವ ನಟಿ ಮಲ್ಲಿಕಾ ಶೆರಾವತ್ ಸದ್ಯ ಅಪರೂಪಕ್ಕೊಂದು ಸಿನಿಮಾ ಮಾಡುತ್ತಿದ್ದಾರೆ. ಅನೇಕ ವರ್ಷಗಳು ಚಿತ್ರರಂಗದಿಂದ ದೂರ ಸರಿದಿದ್ದ ನಟಿ ಇದೀಗ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ವೃತ್ತಿ ಜೀವನದಲ್ಲಿ ತರಹೇವಾರಿ ಪಾತ್ರಗಳನ್ನು ನಿರ್ವಹಿಸಿರುವ ಮಲ್ಲಿಕಾ ಸಹ ಕಲಾವಿದರನ್ನು ಕಂಗೆಡಿಸಿದ್ದರು. ಇದೀಗ ನಟಿ ಬಾಲಿವುಡ್ ಕರಾಳ ಮುಖ ಬಿಡಿಸಿಟ್ಟಿದ್ದಾರೆ. ಬಾಲಿವುಡ್‌ ಎ ಗ್ರೇಡ್ ನಟರ ವಿರುದ್ಧ ಗಂಭೀರ ಆರೋಪ ಮಾಡಿರೋ ನಟಿ. ‘ಬಾಲಿವುಡ್ ನಟರು, ನಟಿಯರನ್ನು ಮಧ್ಯರಾತ್ರಿ ಮನೆಗೆ ಕರೆಯುತ್ತಾರೆ’ ಎಂದಿದ್ದಾರೆ. ಆಂಗ್ಲ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಲ್ಲಿಕಾ ಮಾತನಾಡಿ ಮಲ್ಲಿಕಾ ಎಲ್ಲ ಎ ಗ್ರೇಡ್ ನಟರು ನನ್ನೊಟ್ಟಿಗೆ ನಟಿಸಲು ನಿರಾಕರಿಸಿದರು. ಕಾರಣ ನಾನು ಕಾಂಪ್ರಮೈಸ್ ಮಾಡಿಕೊಳ್ಳಲಿಲ್ಲ. ನಟರಿಗೆ ಅವರು ನಿಯಂತ್ರಿಸಬಲ್ಲ ನಟಿಯರುಬೇಕು. ಅವರು ಹೇಳಿದಂತೆ ಕೇಳಬೇಕು, ಅವರೊಟ್ಟಿಗೆ ಕಾಂಪ್ರಮೈಸ್ ಮಾಡಿಕೊಳ್ಳಬೇಕು ಆದರೆ ನಾನು ಅದಕ್ಕೆ ತಯಾರಿರಲಿಲ್ಲ, ನನ್ನ ವ್ಯಕ್ತಿತ್ವ ಅಂಥಹದ್ದಲ್ಲ.’ ಎಂದಿದ್ದಾರೆ ಮುಂದುವರಿದು ‘ನಾಯಕ ಮಧ್ಯ ರಾತ್ರಿ 3 ಗಂಟೆಗೆ ಕರೆ ಮಾಡಿ ಮನೆಗೆ ಬಾ ಎಂದರೆ ಹೋಗಬೇಕು. ನೀವು ಆತನೊಟ್ಟಿಗೆ ಸಿನಿಮಾ ಮಾಡುತ್ತಿದ್ದರೆ ನೀವು ಅವನು ಕರೆದಲ್ಲಿಗೆ ಹೋಗಲೇ ಬೇಕು ಇಲ್ಲವಾದರೆ ನಟಿಯನ್ನು ಸಿನಿಮಾದಿಂದ ಹೊರಗೆ ಹಾಕಲಾಗುತ್ತದೆ’ ಎಂದಿದ್ದಾರೆ. ‘ಯಾವ ನಟಿ ತಮ್ಮೊಂದಿಗೆ ಬೆರೆಯುತ್ತಾರೆ, ಯಾವ ನಟಿಯನ್ನು ತಾವು ಕಂಟ್ರೋಲ್​ ಮಾಡಬಹುದು ಎಂದು ನೋಡುವ ಮೂಲಕ ನಟರು ಆ ರೀತಿಯ ನಟಿಯರನ್ನು ಇಷ್ಟಪಡುತ್ತಾರೆ. ಆದರೆ ನಾನು ಅಂಥವಳಲ್ಲ. ನನ್ನ ವ್ಯಕ್ತಿತ್ವ ಆ ರೀತಿ ಇಲ್ಲ. ಹೀಗಾಗಿ ನನಗೆ ಟಾಪ್​ ನಟನರುಗಳ ಜೊತೆ ತೆರೆಹಂಚಿಕೊಳ್ಳಲು ಸಾಧ್ಯವಾಗಲಿಲ್ಲ. ಏಕೆಂದರೆ ನಾನು ಅವರೊಂದಿಗೆ ಕಾಂಪ್ರಮೈಸ್ ಆಗಲಿಲ್ಲ‘ ಎಂದು ಮಲ್ಲಿಕಾ ಹೇಳಿದ್ದಾರೆ.
    2002ರಲ್ಲಿ ಮಲ್ಲಿಕಾ ಶೆರಾವತ್​ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಅವರಿಗೆ ದೊಡ್ಡ ಬ್ರೇಕ್​ ಸಿಕ್ಕಿದ್ದು 2004ರ ‘ಮರ್ಡರ್​’ ಸಿನಿಮಾ ಮೂಲಕ. ಅದರಲ್ಲಿ ಅವರು ಸಖತ್​ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದರು. ನಂತರ ಅನೇಕ ಸಿನಿಮಾಗಳಲ್ಲಿ ನಟಿಸಿ ಫೇಮಸ್​ ಆದರು. ಈಗ ಮಲ್ಲಿಕಾ ಶೆರಾವತ್ ನಟಿಸಿರುವ ‘ಆರ್‌ಕೆ/ಆರ್ಕೆ’ ಸಿನಿಮಾ ಬಿಡುಗಡೆ ಆಗಲಿದ್ದು, ಈ ಸಂಬಂಧ ಮಾಧ್ಯಮಗಳೊಟ್ಟಿಗೆ ಸಂದರ್ಶನ ನೀಡಿದ್ದಾರೆ.

    bollywood cinema Entertainment hindi mallika sherawat ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಬೆಳಗಾವಿ ಪೊಲೀಸ್ ಭರ್ಜರಿ ಬೇಟೆ…!
    Next Article ಮುಹೂರ್ತ ಮುಗಿಸಿದ ಕಾಸಿನ ಸರ
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_dom_etkl ರಲ್ಲಿ ರಾಜಕಾರಣದಲ್ಲಿ ಪೂಜಾ ಫಲ ಫಲಿಸುತ್ತದೆಯಾ..?
    • EdwardNor ರಲ್ಲಿ ಪೊಲೀಸ್ ಅಧಿಕಾರಿ ಪತ್ರ ಸೃಷ್ಟಿಸಿದ ಸಂಚಲನ.
    • vayfj ರಲ್ಲಿ ರಾಜ್ಯದಲ್ಲಿ ಮುಂದಿನ ವರ್ಷವೂ ಬರ | Drought
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe