ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಹಲೋಕ ತ್ಯಜಿಸಿದ ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ
    ಅಂತಾರಾಷ್ಟ್ರೀಯ

    ಇಹಲೋಕ ತ್ಯಜಿಸಿದ ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ

    vartha chakraBy vartha chakraಅಕ್ಟೋಬರ್ 10, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬೈ, ಅ 1೦-ಭಾರತದ ಹೆಮ್ಮೆಯ ಉದ್ಯಮಿ 1 ಲಕ್ಷಕ್ಕೆ ನ್ಯಾನೋ ಕಾರು ನೀಡಿ ಜನ ಸಾಮಾನ್ಯರು ಸಹ ಕಾರಿನಲ್ಲಿ ಓಡಾಡುವ ಕನಸನ್ನು ನನಸು ಮಾಡಿದ ಉತ್ತಮ ಚಿಂತಕ, ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ ಮುಂಬೈನಲ್ಲಿ 86 ನೇ ವಯಸ್ಸಿನಲ್ಲಿ ಬುಧವಾರ ರಾತ್ರಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರು ಚಿಕಿತ್ಸೆಗಾಗಿ ಮೊನ್ನೆಯಷ್ಟೇ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮತ್ತೆ ಅವರ ಅನಾರೋಗ್ಯ ಉಲ್ಬಣಿಸಿದಾಗ ಆಸ್ಪತ್ರೆಗೆ ಸೇರಿಸಲಾಗಿತ್ತು. ಬುಧವಾರ ರಾತ್ರಿ ರತನ್ ಟಾಟಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

    1937 ರಲ್ಲಿ ಶ್ರೀಮತಿ ಸೂನಿ ಮತ್ತು ನಾವಲ್ ಹರ್ಮುಸ್ ಜಿ ಟಾಟಾ ದಂಪತಿಯ ಹಿರಿಯ ಮಗನಾಗಿ ರತನ್ ಟಾಟಾ ಬೊಂಬಾಯಿನಲ್ಲಿ ಜನಿಸಿದರು. 1991 ರಲ್ಲಿ ಟಾಟಾ ಕಂಪನಿಯ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡು ಕೈಗಾರಿಕಾ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದವರು. ಜೊತೆಯಲ್ಲಿ ಅನೇಕ ಪ್ರಮುಖ ಟಾಟಾ ಉದ್ಯಮಗಳಾದ ಟಾಟಾ ಸ್ಟೀಲ್, ಟಾಟಾ ಮೋಟರ್ಸ್, ಟಾಟಾ ಪವರ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಟಾಟಾ ಟೀ, ಟಾಟಾ ತಂತ್ರಜ್ಞಾನ, ಇಂಡಿಯನ್ ಹೋಟೆಲ್ಸ್ ಮತ್ತು ಟಾಟಾ ಟೆಲಿ ಸರ್ವಿಸಸ್ ಮುಂತಾದ ಕಂಪನಿಗಳನ್ನು ಸ್ಥಾಪಿಸಿದ್ದರು. 2008 ರಲ್ಲಿ ಭಾರತ ಸರ್ಕಾರ ರತನ್ ಟಾಟಾ ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಿ ಗೌರವಿಸಿತು.

    ಇವರು ಕೇವಲ ಕೈಗಾರಿಕೋದ್ಯಮ, ವ್ಯಾಪಾರ ಸಾಮ್ರಾಜ್ಯದಲ್ಲಿ ಮಾತ್ರವಲ್ಲದೇ ಸಮಾಜ ಸೇವೆ, ಪರೋಪಕಾರದಲ್ಲೂ ಅವರಿಗೆ ಸರಿಸಾಟಿ ಯಾರೂ ಇಲ್ಲ, ದಾನ ಧರ್ಮಗಳಲ್ಲಿ ರತನ್ ಟಾಟಾ ನಿಜಕ್ಕೂ ಉದಾತ್ತ ವ್ಯಕ್ತಿಯಾಗಿದ್ದು, ತಮ್ಮ ಗಳಿಕೆಯ ಬಹುಪಾಲನ್ನು ಸಾಮಾಜಿಕ ಸೇವೆ, ದಾನ ಧರ್ಮಗಳಲ್ಲಿ ವಿನಿಯೋಗಿಸಿದ್ದಾರೆ.

    ಇಂತಹ ಉದ್ಯಮ ದಿಗ್ಗಜನಿಗೆ ಮಾನ್ಯ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ರಕ್ಷಣಾ ಸಚಿವ ರಾಜನಾಥ್ ಸಿಂಗ್,ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಅಮಿತ್ ಷಾ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

    Verbattle
    Verbattle
    Verbattle
    #tata mumbai News ಕಾಂಗ್ರೆಸ್ ಕಾರು ತಂತ್ರಜ್ಞಾನ ಧರ್ಮ ನರೇಂದ್ರ ಮೋದಿ ರಾಹುಲ್ ಗಾಂಧಿ ವಾಣಿಜ್ಯ ವ್ಯವಹಾರ ವ್ಯಾಪಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಪೊಲೀಸ್ ಸರ್ಪಗಾವಲು.
    Next Article ಕಾಫಿ ದಸರಾ ಎಂಬ ಜನೋತ್ಸವ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    2 ಪ್ರತಿಕ್ರಿಯೆಗಳು

    1. Grahamalews on ಏಪ್ರಿಲ್ 18, 2026 2:37 ಫೂರ್ವಾಹ್ನ

      Преодоление сложности в планировании LinkedIn-контента требует практического подхода, основанного на проверенных данных. https://npprteam.shop/articles/linkedin/kontent-plan-dlya-linkedin-rubriki-primery-chastota/, начиная от теоретического обоснования структуры контента и заканчивая конкретными примерами постов, которые работают в вашей нише. Вы изучите различные рубрики контента, которые привлекают внимание на платформе, узнаете, какие форматы (текст, видео, карусели, статьи) показывают лучший результат, и как синхронизировать это с графиком публикаций. Материал основан на анализе успешных кейсов и лучших практик профессионалов, добившихся значительного роста своих профилей. Для всех, кто серьёзно относится к развитию бренда через LinkedIn и хочет переместить объём внимания аудитории в свою пользу, эта информация станет настоящим инструментом масштабирования видимости и авторитета. Применение комплексного подхода к контент-планированию обеспечит вам конкурентное преимущество и устойчивый рост взаимодействия на платформе.

      Reply
    2. WilliamTem on ಏಪ್ರಿಲ್ 18, 2026 2:38 ಫೂರ್ವಾಹ್ನ

      Understanding LinkedIn strategy for B2B sales professionals starts with recognizing the platform’s unique role as a business-focused networking hub where decision-makers and industry leaders actively engage. For B2B sales teams, LinkedIn represents far more than a social network—it’s a pipeline-building engine where prospects expect to find credible, knowledgeable professionals. The article breaks down how LinkedIn’s algorithm, connection systems, and content distribution mechanisms work to amplify your professional visibility and create warm outreach opportunities before a sales conversation even begins. You’ll discover why positioning yourself as a subject matter expert through strategic posts and thoughtful engagement drives substantially higher response rates than cold email alone.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Charlesopiff ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • standing flower Semarang ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Peterwaide ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.