Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Infosys ಗೆ ಹೇಳೋರು ಕೇಳೋರು ಯಾರೂ ಇಲ್ಲವಾ.?
    Viral

    Infosys ಗೆ ಹೇಳೋರು ಕೇಳೋರು ಯಾರೂ ಇಲ್ಲವಾ.?

    vartha chakraBy vartha chakraಫೆಬ್ರವರಿ 15, 20255 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಮಾಹಿತಿ ತಂತ್ರಜ್ಞಾನ ವಲಯದ ದಿಗ್ಗಜ ಸಂಸ್ಥೆ ಇನ್ಫೋಸಿಸ್ ಗೆ ಹೇಳೋರು ಕೇಳೋರು ಯಾರೂ ಇಲ್ಲ ಎಂಬ ಆರೋಪ ಕೇಳಿ ಬಂದಿದೆ.
    ಇನ್ಫೋಸಿಸ್ ಪ್ರತಿಷ್ಠಾನದ ಮೂಲಕ ಕೆಲವೊಂದು ಸಮಾಜ ಸೇವೆಯ ಕೆಲಸ ಮಾಡಿ ಪ್ರಶಂಸೆ ಗಿಟ್ಟಿಸುವ ಈ ಸಂಸ್ಥೆ ತನ್ನ ಉದ್ಯೋಗಿಗಳನ್ನು ಅತ್ಯಂತ ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಅತ್ಯಂತ ಕಡಿಮೆ ಸಂಬಳ ನೀಡಿ ಶೋಷಣೆ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
    ಪ್ರತಿಷ್ಠಾನದ ಮೂಲಕ ಮಾಡುವ ಸಮಾಜ ಸೇವೆಯ ಹೆಸರಿನಲ್ಲಿ ಸುದ್ದಿ ಮಾಡುವ ಈ ಸಂಸ್ಥೆ ಯಾವುದೇ ರೀತಿಯ ಕಾರ್ಮಿಕ ಕಾನೂನುಗಳನ್ನು ಪಾಲನೆ ಮಾಡುತ್ತಿಲ್ಲ ಎಂಬ ದೂರು ಕೇಂದ್ರ ಸರ್ಕಾರವನ್ನು ಪಡೆದಿದೆ.
    ಇದರ ನಡುವೆ ಕಾರ್ಮಿಕ ಕಾನೂನುಗಳನ್ನು ಉಲ್ಲಂಘನೆ ಮಾಡಿರುವ ಆರೋಪದಲ್ಲಿ ಸಿಲುಕಿರುವ ಸಂಸ್ಥೆಗೆ ರಾಜ್ಯ ಕಾರ್ಮಿಕ ಇಲಾಖೆ ನೋಟಿಸ್ ಜಾರಿಗೊಳಿಸಿದೆ.
    ಕೇಂದ್ರ ಕಾರ್ಮಿಕ ಇಲಾಖೆಯ ಸೂಚನೆಗಳ ಅನುಸಾರ ಕ್ರಮ ಕೈಗೊಂಡಿರುವ ರಾಜ್ಯ ಕಾರ್ಮಿಕ ಇಲಾಖೆ ಇನ್ಫೋಸಿಸ್ ನಲ್ಲಿ ನೇಮಕ ಮಾಡಿಕೊಂಡಿದ್ದ ಸಿಬ್ಬಂದಿಯನ್ನು ನಿಯಮಬಾಹಿರವಾಗಿ ಕೆಲಸದಿಂದ ತೆಗೆದು ಹಾಕಿರುವ ಆರೋಪದ ಕುರಿತಂತೆ ವಿವರಣೆ ನೀಡುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ.
    ಸಂಸ್ಥೆಯಲ್ಲಿ ಕಾರ್ಮಿಕರಿಗೆ ಕಡಿಮೆ ವೇತನ ನೀಡಲಾಗುತ್ತದೆ ನಿರ್ದಿಷ್ಟ ಅವಧಿ ಒಳಗೆ ಕೆಲಸ ಮಾಡಬೇಕು ಎಂಬ ಒತ್ತಡ ಹೇರುವ ಮೂಲಕ ಕಾರ್ಮಿಕರನ್ನು ಶೋಷಿಸುತ್ತಿದೆ ಎಂಬ ಆರೋಪದ ಬಗ್ಗೆ ವಿವರ ನೀಡುವಂತೆ ಕೋರಲಾಗಿದೆ.
    ಇತ್ತೀಚೆಗೆ ಇನ್ಫೋಸಿಸ್ ಮೈಸೂರು ಕ್ಯಾಂಪಸ್ಸಿನಲ್ಲಿ ತರಬೇತಿ ಹಂತದಲ್ಲಿರುವ ಸುಮಾರು 300 ಹೊಸ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುತ್ತಿರುವುದಾಗಿ ಇನ್ಪೋಸಿಸ್ ಸಂಸ್ಥೆ ಪ್ರಕಟಿಸಿತ್ತು. ತರಬೇತಿಯನ್ನು ಸಮಾಧಾನಕರವಾಗಿ ಪೂರ್ಣಗೊಳಿಸಿಲ್ಲ ಹಾಗೂ ಪರೀಕ್ಷೆಯಲ್ಲಿ ತೆರ್ಗಡೆಗೊಂಡಿಲ್ಲ ಎಂಬ ಕಾರಣ ನೀಡಿ ಇವರನ್ನೆಲ್ಲ ಕೆಲಸದಿಂದ ವಜಾ ಗೊಳಿಸಲಾಗಿತ್ತು.
    ಇದರ ವಿರುದ್ಧ ಸ್ವತಂತ್ರ ತಂತ್ರಜ್ಞಾನ ನೌಕರರ ಒಕ್ಕೂಟವು ಕೇಂದ್ರ ಕಾರ್ಮಿಕ ಸಚಿವಾಲಯಕ್ಕೆ ದೂರು ನೀಡಿದೆ .
    ಆಫರ್ ಲೆಟರ್ ಕೊಟ್ಟ ನಂತರ ಎರಡು ವರ್ಷ ಕಾಯಿಸಿ ಉದ್ಯೋಗಕ್ಕೆ ಸೇರಿಸಿಕೊಂಡವರನ್ನು ಇನ್ಫೋಸಿಸ್ ಈಗ ಕೆಲಸದಿಂದ ತೆಗೆದುಹಾಕುತ್ತಿದೆ. ಈಗಾಗಲೇ ಎರಡು ವರ್ಷ ಕಾದಿರುವ ಅವರು ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕುವಂತೆ ಆಗುತ್ತಿದೆ ಎಂದು ಕೇಂದ್ರ ಕಾರ್ಮಿಕ ಸಚಿವಾಲಯಕ್ಕೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
    ಇದರ ಆಧಾರದಲ್ಲಿ ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ ಕರ್ನಾಟಕ ಕಾರ್ಮಿಕ ಇಲಾಖೆಗೆ ವಿವಾದವನ್ನು ಪರಿಹರಿಸಲು ತುರ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನವನ್ನು ನೀಡಿದೆ.

    Verbattle
    Verbattle
    Verbattle
    ಕರ್ನಾಟಕ ಕಾನೂನು ತಂತ್ರಜ್ಞಾನ ಬೆಂಗಳೂರು ಮೈ ಮೈಸೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ನಾಯಕ ಅಲ್ತಾಫ್ ಗೆ ಬೆದರಿಕೆ ಹಾಕಿದವನು ಹೇಳಿದ್ದೇನು ಗೊತ್ತಾ.
    Next Article ಮಗನ Instagram ನಿಂದ ಸಿಕ್ಕಿ ಬಿದ್ದ ಖದೀಮ
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    5 ಪ್ರತಿಕ್ರಿಯೆಗಳು

    1. Lvqmzd on ಫೆಬ್ರವರಿ 15, 2026 1:06 ಅಪರಾಹ್ನ

      mcluck Delaware online casino McLuck mcluck online

      Reply
    2. Lvqmzd on ಫೆಬ್ರವರಿ 15, 2026 1:08 ಅಪರಾಹ್ನ

      mcluck Delaware online casino McLuck mcluck online

      Reply
    3. Lvqmzd on ಫೆಬ್ರವರಿ 15, 2026 1:11 ಅಪರಾಹ್ನ

      mcluck Delaware online casino McLuck mcluck online

      Reply
    4. Lvqmzd on ಫೆಬ್ರವರಿ 15, 2026 1:13 ಅಪರಾಹ್ನ

      mcluck Delaware online casino McLuck mcluck online

      Reply
    5. Lvqmzd on ಫೆಬ್ರವರಿ 15, 2026 1:16 ಅಪರಾಹ್ನ

      mcluck Delaware online casino McLuck mcluck online

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • LinwoodGah ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • Ovnlsi ರಲ್ಲಿ ಸಂಕಷ್ಟಕ್ಕೆ ಸಿಲುಕಿದ ಸಿದ್ದರಾಮಯ್ಯ | Siddaramaiah
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.