ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » IPS ಗಳು‌ ಕೇಂದ್ರ ನಿಯೋಜನೆಗೆ ಹೋಗಲು‌ ಹಿಂದೇಟು
    Viral

    IPS ಗಳು‌ ಕೇಂದ್ರ ನಿಯೋಜನೆಗೆ ಹೋಗಲು‌ ಹಿಂದೇಟು

    vartha chakraBy vartha chakraಜನವರಿ 12, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.12- ಐಪಿಎಸ್ (IPS) ಅಧಿಕಾರಿಗಳು ಆಯಕಟ್ಟಿನ ಹುದ್ದೆ ಬಯಸುವುದು ಸಹಜ.ಇದಕ್ಕಾಗಿ ಅವರು ಅಧಿಕಾರಸ್ಥ ರಾಜಕಾರಣಿಗಳ ಶಿಫಾರಸುಗಳನ್ನು ಪಡೆಯಲು ಪರದಾಡುತ್ತಾರೆ.ಅದರಲ್ಲೂ ರಾಜ್ಯ ಸರ್ಕಾರದ ವಿವಿಧ ಹುದ್ದೆಗಳು ಇವರಿಗೆ ಅತ್ಯಂತ ಆಕರ್ಷಣೆ.
    ಹೀಗಾಗಿ ಯಾರೂ ಕೂಡ ಕೇಂದ್ರ ಸರ್ಕಾರದ ಸೇವೆಗೆ‌ ತೆರಳಲು ಬಯಸುವುದಿಲ್ಲ. ಈಗ‌ ಕೇಂದ್ರ ಸರ್ಕಾರದಲ್ಲಿ ಹಲವು ಐಪಿಎಸ್ ಹುದ್ದೆಗಳು ಖಾಲಿ ಇವೆ.ಇದರಿಂದ ದೈನಂದಿನ ಆಡಳಿತದಲ್ಲಿ ಸಾಕಷ್ಟು ತೊಂದರೆಯಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಇಲಾಖೆ,ಕೇಂದ್ರ ಸೇವೆಗೆ ರಾಜ್ಯ ಪೊಲೀಸ್‌ ಇಲಾಖೆಯ 28 ಮಂದಿ‌ ಐಪಿಎಸ್‌ ಅಧಿಕಾರಿಗಳು ನಿಯೋಜನೆಗೊಳ್ಳಲು ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ.

    ಕೇಂದ್ರ ಸೇವೆಗೆ ನಿಯೋಜನೆಗೊಂಡಿರುವ 28 ಮಂದಿ ಐಪಿಎಸ್‌ ಅಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿರುವ ಕೇಂದ್ರ ಗೃಹ ಇಲಾಖೆಯು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.
    ಐಪಿಎಸ್‌ ಅಧಿಕಾರಿಗಳಾದ ನಿಮಿತ್‌ ಗೋಯಲ್‌, ಬಿ.ಎಂ. ಲಕ್ಷ್ಮೀಪ್ರಸಾದ್‌, ನಿಕ್ಕಂ ಪ್ರಕಾಶ್‌ ಅಮಿತ್‌, ಇಲಾಕಿಯಾ ಕರುಣಾಕರನ್‌, ಡಾ. ಭೀಮಾಶಂಕರ ಗುಳೇದ, ರಾಹುಲ್‌ ಕುಮಾರ್‌ ಶಹಾಪುರವಾಡ್‌, ಧರ್ಮೇಂದ್ರಕುಮಾರ್‌ ಮೀನಾ, ಉಳಿದಂತೆ ಕೆಎಸ್‌ಪಿಎಸ್‌ನಿಂದ ಮುಂಬಡ್ತಿ ಹೊಂದಿದ ಐಪಿಎಸ್‌ ಅಧಿಕಾರಿಗಳಾದ ಸಿ.ಬಿ. ವೇದಮೂರ್ತಿ, ಶ್ರೀನಾಥ್‌ ಜೋಶಿ, ಗಿರೀಶ್‌, ದೇವರಾಜ್‌ ಸೇರಿ 21 ಮಂದಿ ಕರ್ನಾಟಕ ಮೂಲದ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ನಿಯೋಜಿಸಲಾಗಿದೆ.

    ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 215 ಐಪಿಎಸ್‌ ಹುದ್ದೆಗಳಿದ್ದು, ಈ ಪೈಕಿ 150 ಮಂದಿ ನೇರವಾಗಿ ಭಾರತೀಯ ಪೊಲೀಸ್‌ ಸೇವೆಯಿಂದ ಆಯ್ಕೆಯಾಗಿದ್ದಾರೆ. 65 ಮಂದಿ ಕೆಎಸ್‌ಪಿಎಸ್‌ನಿಂದ ಐಪಿಎಸ್‌ಗಳಾಗಿ ಬಡ್ತಿ ಪಡೆದಿದ್ದಾರೆ. 215 ಮಂದಿ ಐಪಿಎಸ್‌ ಪೈಕಿ ಶೇ 40 ರಷ್ಟು ಅಂದರೆ 46 ಮಂದಿ ಕೇಂದ್ರ ಸೇವೆಗೆ ತೆರಳಬೇಕೆಂಬ ನಿಯಮವಿದೆ. ಆದರೆ, ಸದ್ಯ 14 ಮಂದಿ ಅಧಿಕಾರಿಗಳಷ್ಟೇ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
    ಈ ಹಿನ್ನೆಲೆಯಲ್ಲಿ 28 ಮಂದಿಯನ್ನು ಕೇಂದ್ರ ಸೇವೆಗೆ ಬರುವಂತೆ ಸೂಚಿಸಲಾಗಿದೆ
    ಹಲವು ಅಧಿಕಾರಿಗಳು ಕೇಂದ್ರ ಸೇವೆಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ

    Verbattle
    Verbattle
    Verbattle
    ips Karnataka News Politics ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous Articleಶಂಕರಾಚಾರ್ಯರು ಯಾಕೆ ಹೀಗೆ ಹೇಳಿದರು? | Shankaracharya
    Next Article ಗಂಡನಂತೆ ಕಾಣುತ್ತಿದ್ದ ಮಗನನ್ನು ಕೊಂದ‌ ತಾಯಿ | Suchana Seth
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    6 ಪ್ರತಿಕ್ರಿಯೆಗಳು

    1. Vnzkvg on ಫೆಬ್ರವರಿ 19, 2026 2:49 ಫೂರ್ವಾಹ್ನ

      Experience the fusion of tradition and innovation in gaming. In crowns coin casino, blockchain tech secures your funds. Innovate your way to wealth!

      Reply
    2. Mzbngq on ಫೆಬ್ರವರಿ 25, 2026 1:00 ಅಪರಾಹ್ನ

      Charge into the heart of the prairie with epic spins and roaring wins! buffalo stampede delivers stampeding free games, wild multipliers, and life-changing jackpots that keep you coming back. Play now and let the herd lead you to riches!

      Reply
    3. Qswrfg on ಫೆಬ್ರವರಿ 27, 2026 5:02 ಅಪರಾಹ್ನ

      Why play anywhere else? chumba casino review gives free Sweeps Coins + real prize redemptions. Discover the best social casino experience right now!

      Reply
    4. Lpfrrs on ಮಾರ್ಚ್ 1, 2026 9:41 ಅಪರಾಹ್ನ

      Crash, Tower, Limbo, Plinko — stake live casino Originals keep players coming back every day. Try them free first.

      Reply
    5. Zkuaoa on ಮಾರ್ಚ್ 3, 2026 2:19 ಅಪರಾಹ್ನ

      Dive deep into DraftKings casino review Casino fun. New users: $5 wager scores 500 spins and up to $1,000 back in credits. Real excitement, real value!

      Reply
    6. Htavib on ಮಾರ್ಚ್ 6, 2026 1:41 ಅಪರಾಹ್ನ

      Vase zdravi si zaslouzi kvalitu, ne predrazene baleni
      https://opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lxjqlz ರಲ್ಲಿ ಡಿ.ಕೆ. ಸುರೇಶ್ ಅವರಿಗೆ ಪ್ರತ್ಯೇಕ ರಾಷ್ಟ್ರ ಬೇಕಂತೆ | DK Suresh
    • Ycwprw ರಲ್ಲಿ ಎಂತಹ ಕಷ್ಟ ಬಂತಪ್ಪ ನಟ ದರ್ಶನ್ ಗೆ
    • Robertmib ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.