ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉತ್ತರ ಕೊಡಿ Rohini Sindhuri – IPS Roopa
    ರಾಜ್ಯ

    ಉತ್ತರ ಕೊಡಿ Rohini Sindhuri – IPS Roopa

    vartha chakraBy vartha chakraಫೆಬ್ರವರಿ 19, 20236 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.19-

    IAS ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri ) ಮತ್ತು ಶಾಸಕ ಸಾ.ರಾ. ಮಹೇಶ್ (Sa Ra Mahesh) ಜೊತೆಗಿನ ರಾಜಿ ಸಂಧಾನವನ್ನು ಪ್ರಶ್ನಿಸಿರುವ IGP ಆಗಿರುವ IPS ಅಧಿಕಾರಿ ಡಿ. ರೂಪಾ (D Roopa) ಅವರು ರೋಹಿಣಿ ಸಿಂಧೂರಿ ವಿರುದ್ಧ 19 ಆರೋಪಗಳನ್ನು ಪಟ್ಟಿ ಮಾಡಿದ್ದಾರೆ.

    ಅಧಿಕಾರಿಯಾಗಿ ರಾಜಕಾರಣಿಗಳ ಜೊತೆಗೆ ಸಂಧಾನ ಏಕೆ – ಹೀಗೆ ಮುಂತಾದ ಅನೇಕ ಆರೋಪಗಳನ್ನು ಡಿ. ರೂಪಾ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ (Facebook) ನಲ್ಲಿ ಮಾಡಿದ್ದು, ಇದರಿಂದ IAS – IPS ನಡುವಿನ ಜಗಳ ತಾರಕಕ್ಕೆ ಏರಿದಂತಾಗಿದೆ.

    ತಮ್ಮ ಫೇಸ್‌ಬುಕ್‌ ಪೇಜ್‌ನಲ್ಲಿ ರೋಹಿಣಿ ಸಿಂಧೂರಿ ವಿರುದ್ಧ IGP ಡಿ. ರೂಪಾ ಅವರು 19 ಆರೋಪಗಳ ಪಟ್ಟಿ ಮಾಡಿ ‘ರೋಹಿಣಿ ಮಾಡಿರುವ ಅಕ್ರಮ ಕಾರ್ಯಗಳಿಗೆ ಸಾಕ್ಷಿಗಳು ಇವೆ’ ಎಂದು ಹೇಳಿಕೊಂಡಿದ್ದಾರೆ. ಅನೇಕ ಹಿರಿಯ IAS ಅಧಿಕಾರಿಗಳಿಗೆ ಈಕೆ ಆಕ್ಷೇಪಾರ್ಹ ಚಿತ್ರ ( ಮಹೇಶ್ – ಸಿಂಧೂರಿ‌ ಒಟ್ಟಿಗೆ ಕುಳಿತ )ಕಳಿಸಿದ್ದಾರೆ. ಈಗಲೂ ನನ್ನ ಬಳಿ ಆ ಫೋಟೋಗಳಿವೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

    ಮಂಡ್ಯ (Mandya) CEO ಆದಾಗ ಶೌಚಾಲಯ ಕಟ್ಟಿಸಿದ್ದಕ್ಕಿಂತ ಫಿಗರ್ ಫ್ಲಡ್ಜ್ ಮಾಡಿ ಕೇಂದ್ರ ಸರ್ಕಾರದ ಪ್ರಶಸ್ತಿ ಪಡೆದಿದ್ದಾರೆ. ಚಾಮರಾಜನಗರದಲ್ಲಿ 24 ಮಂದಿ ಆಮ್ಲಜನಕ ಕೊರತೆಯಿಂದ ಮೃತಪಟ್ಟಾಗ ತನಿಖೆ ನಡೆಸದೆ ರೋಹಿಣಿ ಪಾರಾದರು. ಕನ್ನಡದ ಹುಡುಗಿ IAS ಶಿಲ್ಪ ನಾಗ್ ವಿರುದ್ಧ ಜಗಳ, ರಂಪ ಏತಕ್ಕೆ ಎಂದೂ IGP ಡಿ. ರೂಪಾ ತಮ್ಮ ಫೇಸ್‌ಬುಕ್‌ ಪೇಜ್‌ನಲ್ಲಿ ಪ್ರಶ್ನೆ ಮಾಡಿದ್ದಾರೆ.

    ಸಾರಾ ಮಹೇಶ್ ಮೇಲೆ ಅನೇಕ ಆರೋಪ ಮಾಡಿದರೂ ರೋಹಿಣಿ ಸಿಂಧೂರಿ ಒಂದನ್ನೂ ಪ್ರೂವ್ ಮಾಡಲಿಲ್ಲ. ಅದಕ್ಕೇ ಸಂಧಾನಕ್ಕೆ ಹೋದರಾ? ಪ್ರತಾಪ್ ಸಿಂಹ (Pratap Simha) ಮೇಲೆ ಪ್ರೈವೆಟ್ ಕ್ಲಿನಿಕ್ ಆಕ್ಸಿಜನ್ ಕೇಳಿದ್ದರು ಎಂದು ಆರೋಪ ಮಾಡಿದರೂ ಏಕೆ ಸಾಬೀತು ಮಾಡಲಿಲ್ಲ.

    ಹಾಸನ DC ಯಿಂದ ಎತ್ತಂಗಡಿ ಮಾಡಿದಾಗ ಸರ್ಕಾರದ ವಿರುದ್ಧ CAT ಗೆ ಅರ್ಜಿ ಹಾಕಿದರು. CAT ಗೆ ಅರ್ಜಿ ಹಾಕಲು ನನ್ನ ಪತಿ Munish Moudgil ನನ್ನ ಕಣ್ಣೆದುರೇ ಅರ್ಜಿ ಬರೆದು ಆಕೆಗೆ, ಆಕೆಯ ಪತಿಗೆ ಕಳಿಸಿದ್ದರು ಎಂದು ಸಹ IAS ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ IPS ಅಧಿಕಾರಿ ಡಿ. ರೂಪಾ ಪ್ರಶ್ನೆ ಮಾಡಿದ್ದಾರೆ.

    ಮೈಸೂರು ಜಿಲ್ಲಾಧಿಕಾರಿಯಾಗಿ ಹೋಗಿದ್ದ ಕನ್ನಡದ ಹುಡುಗ ಶರತ್‌ ಅವರನ್ನು 29 ದಿನ ಗಳಲ್ಲಿ ಎತ್ತಂಗಡಿ ಮಾಡಿಸಿದ್ದು? ಯಾವ ಹೈ ಲೆವೆಲ್ ಇನ್‌ಫ್ಲುಯೆನ್ಸ್‌ನಿಂದ ಎಂದೂ ಡಿ. ರೂಪಾ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಕೊರೊನಾ ಸಮಯದಲ್ಲಿ ಈಜುಕೊಳ ಕಟ್ಟಿಸಿಕೊಂಡಿದ್ದಕ್ಕೆ ಡಿ. ರೂಪಾ ಕಿಡಿ ಕಾರಿದ್ದಾರೆ.

    ಕೋವಿಡ್‌ನಿಂದ ಜನ ಸಾಯುತ್ತಿದ್ದರೆ, ಮಾನವೀಯತೆ ಇಲ್ಲದೆ ಈಜುಕೊಳ ಕಟ್ಟಿಸಿದ್ದು ಸಾಬೀತಾಗಿದೆ. ಮನುಷ್ಯತ್ವ ಇರುವವರು ಕೋವಿಡ್ ಸಮಯದಲ್ಲಿ ಜನ ಸಾಯುತ್ತಿರುವಾಗ ಈಜುಕೊಳ ಕಟ್ಟಿಸಿಕೊಳ್ತಾರಾ ಎಂದು ಪ್ರಶ್ನೆ ಮಾಡಿದ್ದಾರೆ.   ಹೀಗೆ ಅನೇಕ ಆರೋಪಗಳನ್ನ ಫೇಸ್‌ಬುಕ್ ಪೋಸ್ಟ್ ಮೂಲಕ ಡಿ. ರೂಪಾ ಮಾಡಿದ್ದಾರೆ. ಡಿಕೆ ರವಿ (DK Ravi) ಕೇಸ್, ಐಪಿಎಸ್ ಹರೀಶ್ ಸಾವು (IPS Harish), ಸಾರಾ ಮಹೇಶ್ ಜೊತೆಗಿನ ಗುದ್ದಾಟ, ಹರ್ಷ ಗುಪ್ತ (Harsha Gupta) ಜೊತೆ ಜಗಳ, ಮಣಿವಣ್ಣನ್ (Manivannan) ಜೊತೆ ಜಗಳ – ಅನೇಕ ವಿಚಾರಗಳ ಕುರಿತು ಐಪಿಎಸ್‌ ಅಧಿಕಾರಿ ಡಿ. ರೂಪಾ ಮೌದ್ಗಿಲ್‌ ಅವರು ಸ್ಮರಿಸಿಕೊಂಡಿದ್ದು, ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಕಾರ್ಯವೈಖರಿಯನ್ನು ಪ್ರಶ್ನೆ ಮಾಡಿದ್ದಾರೆ.

    Verbattle
    Verbattle
    Verbattle
    #Mandya Bangalore d roopa dk ravi Harsha Gupta IAS - IPS IAS - IPS conflicts Karnataka m Manivannan Munish Moudgil Pratap Simha rohini sindhuri Sa Ra Mahesh ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಕೊನೆಗೂ ದೊರೆಯಿತು ವಿಧಾನಸೌಧದಲ್ಲಿ ಸಿಕ್ಕ ಹಣದ ಮೂಲ
    Next Article ಹಣ ಕೇಳಿದ್ದಕ್ಕೆ ಕತ್ತು ಕೊಯ್ದ!
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    6 ಪ್ರತಿಕ್ರಿಯೆಗಳು

    1. Qzcswc on ಫೆಬ್ರವರಿ 13, 2026 4:52 ಫೂರ್ವಾಹ್ನ

      betmgm Alaska https://betmgm-play.com/ betmgm sportsbook

      Reply
    2. Mtqxsx on ಫೆಬ್ರವರಿ 20, 2026 5:11 ಫೂರ್ವಾಹ್ನ

      Ignite sparks of joy with every successful wager. In crown coin casino online, seasonal promotions keep things fresh. Sign up and let the wins flow!

      Reply
    3. Vrwdgw on ಫೆಬ್ರವರಿ 23, 2026 11:52 ಫೂರ್ವಾಹ್ನ

      Sweet Bonanza is all about fun, flavor, and fantastic payouts. Cascading sweet bonanza gameplay reels build momentum, multipliers seal the deal. Ready for your sweetest win yet?

      Reply
    4. Jqdlhw on ಫೆಬ್ರವರಿ 26, 2026 1:30 ಅಪರಾಹ್ನ

      Charge into the heart of the prairie with epic spins and roaring wins! aristocrat buffalo slot delivers stampeding free games, wild multipliers, and life-changing jackpots that keep you coming back. Play now and let the herd lead you to riches!

      Reply
    5. Auskor on ಮಾರ್ಚ್ 2, 2026 3:00 ಅಪರಾಹ್ನ

      From $1 bets to $100k+ cashouts — stake crash handles it all smoothly. Provably fair games + weekly raffles = non-stop excitement. Come play.

      Reply
    6. Orwpaw on ಮಾರ್ಚ್ 4, 2026 9:28 ಫೂರ್ವಾಹ್ನ

      DraftKings casino games Casino: Play bold, win big. Claim 500 Cash Eruption spins after $5 + up to $1K first-day protection. The best is here!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Igbmys ರಲ್ಲಿ ಚಲಿಸುತ್ತಿರುವ ಬೈಕ್ ಮೇಲೆ ಸರಸ
    • Robertmib ರಲ್ಲಿ ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • Snbxrh ರಲ್ಲಿ ಬೆಂಗಳೂರಿನಲ್ಲಿ ಸೈಟ್ ದುಬಾರಿ ಯಾಕೆ ಗೊತ್ತಾ.
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.