Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೀರಾವರಿ ನಿಗಮ ಕೊರೆಯುತ್ತಿರುವ ಗುಂಗೆ-ಸಾವಿರಾರು ಕೋಟಿ ಗೋಲ್ ಮಾಲ್?
    ರಾಜ್ಯ

    ನೀರಾವರಿ ನಿಗಮ ಕೊರೆಯುತ್ತಿರುವ ಗುಂಗೆ-ಸಾವಿರಾರು ಕೋಟಿ ಗೋಲ್ ಮಾಲ್?

    vartha chakraBy vartha chakraಮಾರ್ಚ್ 5, 2023Updated:ಮಾರ್ಚ್ 5, 20239 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಗುತ್ತಿಗೆ ಕಾರ್ಯಾದೇಶ ನೀಡಲು ಲಂಚ ಪಡೆಯುತ್ತಿದ್ದ ವೇಳೆ ಶಾಸಕ ಮಾಡಾಳು ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಬೆನ್ನಲ್ಲೇ ಇವರ ಮತ್ತಷ್ಟು ಅಕ್ರಮಗಳು ಬೆಳಕಿಗೆ ಬರತೊಡಗಿವೆ.
    ಕೇವಲ ಪ್ರಶಾಂತ್ ಮಾಡಾಳು ಮಾತ್ರವಲ್ಲ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಮತ್ತೊಬ್ಬ ಪುತ್ರ ಮಲ್ಲಿಕಾರ್ಜುನ ಮಾಡಾಳು ಕೂಡ ಇಂತಹ ಅಕ್ರಮದಲ್ಲಿ‌ ನಿರತವಾಗಿರುವ ಅಂಶ ಬೆಳಕಿಗೆ ಬಂದಿದೆ.
    ಲಂಚ ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ತಂಡಕ್ಕೆ ಅದರ ಜೊತೆಗೆ ಮತ್ತೊಂದು ಅಕ್ರಮದ ಕೆಲವು ದಾಖಲೆಗಳು ಲಭ್ಯವಾಗಿವೆ. ಇದರಲ್ಲಿ ನೀರಾವರಿ ಇಲಾಖೆಗೆ ಸೇರಿದ ದಾಖಲೆಗಳು ಹೆಚ್ಚಿನ ಪ್ರಮಾಣದಲ್ಲಿವೆ ಅದರಲ್ಲೂ ಕರ್ನಾಟಕ ನೀರಾವರಿ ನಿಗಮ ವ್ಯಾಪ್ತಿಯಲ್ಲಿ ನೂರಾರು ಕೋಟಿ ರೂಪಾಯಿಗಳ ಅಕ್ರಮದ ದಾಖಲೆಗಳು ಸಿಕ್ಕಿವೆ ಎನ್ನಲಾಗಿದೆ.
    ಶಾಸಕ ಮಾಡಾಳು ಅವರ ಮತ್ತೊಬ್ಬ ಪುತ್ರ ಮಲ್ಲಿಕಾರ್ಜುನ ಮಾಡಾಳು ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ ಈ ಅಕ್ರಮದಲ್ಲಿ ಶಾಮೀಲಾಗಿರುವ ದಾಖಲೆಗಳು ಸಿಕ್ಕಿವೆ ಎನ್ನಲಾಗುತ್ತಿದೆ.
    ಮಲ್ಲಿಕಾರ್ಜುನ ಗುಂಗೆ‌ ಕಳೆದ 2017 ರಿಂದ ರಾಜ್ಯ
    ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದು ಶಾಸಕ ಮಾಡಾಳು ಪುತ್ರನೊಂದಿಗೆ‌ ಸೇರಿ ಸುಮಾರು ಎರಡು ಸಾವಿರ ಕೋಟಿ ರೂಪಾಯಿಗಳಷ್ಟು ‌ಅಕ್ರಮವೆಸಗಿದ್ದಾರೆ ಎನ್ನಲಾಗಿದೆ.
    ಲೋಕಾಯುಕ್ತ ಪೊಲೀಸರು ಮಾಡಾಳು ಅವರ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ ವೇಳೆ ಇವುಗಳ ಪತ್ತೆಯಾಗಿವೆ.ಆದರೆ ಇವುಗಳ ಕುರಿತು ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದು ,
    ನೀರಾವರಿ ನಿಗಮದಲ್ಲಿ ನಕಲಿ ಬಿಲ್ ಸೃಷ್ಟಿಸಿ ಅಧಿಕಾರಿಗಳು, ಗುತ್ತಿಗೆದಾರರು ಹಣ ದುರ್ಬಳಕೆ ಮಾಡಿಕೊಂಡ ದಾಖಲೆಗಳು ಲೋಕಾಯುಕ್ತ ಪೊಲೀಸರನ್ನು ಬೆಚ್ಚಿ ಬೀಳಿಸಿವೆ.
    ಈ ಅಕ್ರಮದ ಬಗ್ಗೆ ಹಿಂದೆಯೇ ವಿಶೇಷ ಆಡಿಟ್ ಗೆ ಒಳಪಡಿಸಿದ್ದು,ನೂರಾರು ಕೋಟಿ ಅಕ್ರಮ ಪತ್ತೆಯಾಗಿದೆ.ನೇರವಾಗಿ ನಿಗಮದ ವ್ಯವಸ್ಥಾಪಕ ನಿರ್ದೇಶಕರೇ ಶಾಮೀಲಾಗಿರುವ ಈ ಪ್ರಕರಣದ ಬಗ್ಗೆ ಯಾವುದೇ ತನಿಖೆಗೆ ಆದೇಶಿಸದಿರುವುದು ಅಚ್ಚರಿ ಮೂಡಿಸಿದೆ.
    ಜಲಸಂಪನ್ಮೂಲ ಇಲಾಖೆಗೆ ಪ್ರತಿ ಬಜೆಟ್‍ನಲ್ಲಿ ಸಾವಿರಾರು ಕೋಟಿ ರೂ. ಅನುದಾನ ಬಿಡುಗಡೆಯಾಗುತ್ತದೆ. ಈ ಸಾವಿರಾರು ಕೋಟಿ ರೂ. ಅನುದಾನದಲ್ಲಿ ಪ್ರಮುಖ ನಾಲೆ, ಕಾಲುವೆ, ಇನ್ನಿತರ ನೀರಾವರಿ ಕಾಮಗಾರಿಗಳನ್ನು ಅನುಷ್ಠಾನ ಗೊಳಿಸಲಾಗುತ್ತದೆ. ಸರ್ಕಾರವೇ ಸಾವಿರಾರು ಕೋಟಿ ಸಾಲ ಮಾಡಿ ಕೊಡುತ್ತದೆ.
    ಆದರೆ, ನಿಗಮಗಳಲ್ಲಿನ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಶಾಮೀಲಾಗಿ ಹಣ ದುರುಪಯೋಗ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿದೆ.
    ಶಾಸಕ ಮಾಡಳು ವಿರೂಪಾಕ್ಷಪ್ಪ ಅವರ ಪುತ್ರ ಮಲ್ಲಿಕಾರ್ಜುನ ಮಾಡಾಳು ಅವರ ‌ಕಚೇರಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರ ಅಧಿಕೃತ ನಿವಾಸದ ಎದುರುಗಡೆಯೇ ಇದ್ದು, ಇದೊಂದು ರೀತಿಯಲ್ಲಿ ನೀರಾವರಿ ನಿಗಮದ ಬೇನಾಮಿ ಕಚೇರಿಯ ರೀತಿಯಲ್ಲಿ ಕೆಲಸ ಮಾಡುತ್ತಿದೆ ಎನ್ನಲಾಗಿದೆ.
    ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸಚಿವರ ನಿವಾಸಕ್ಕೆ ಬರುವ ರೀತಿಯಲ್ಲಿ ಬಂದು ಈ ಬೇನಾಮಿ ಕಚೇರಿಯಲ್ಲಿ ಕುಳಿತು ಟೆಂಡರ್ ಪ್ರಕ್ರಿಯೆ ನಡೆಸುತ್ತಾರೆ. ಮಲ್ಲಿಕಾರ್ಜುನ ಮಾಡಾಳು ಅವರೊಂದಿಗೆ ಸೇರಿ ಕಾಮಗಾರಿ, ಗುತ್ತಿಗೆದಾರರನ್ನು ನಿಗದಿಪಡಿಸಿದ ನಂತರ ಕಾಮಗಾರಿಗೆ ಮೊತ್ತ ಅಂದಾಜಿಸಲಾಗುತ್ತದೆ ಆ ಬಳಿಕವಷ್ಟೇ ಟೆಂಡರ್. ಕರ್ನಾಟಕ ಪಾರದರ್ಶಕ ಕಾಯಿದೆ ಅನ್ವಯ ಟೆಂಡರ್ ಕರೆಯುವ ಪ್ರಾಧಿಕಾರ ತನ್ನ ಪ್ರಕ್ರಿಯೆಯಲ್ಲಿ ಸಾಕಷ್ಟು ಬದಲಾವಣೆ ಮಾಡುವ ಅಧಿಕಾರ ಹೊಂದಿದೆ. ಬಿಡ್ ಪೂರ್ವ ಸಭೆಯ ನಂತರ ಇದಕ್ಕೆ ಕಾಯಿದೆಯಲ್ಲಿ ಅವಕಾಶವಿದೆ.ಇದನ್ನು ಬಳಸಿಕೊಂಡ ವ್ಯವಸ್ಥಾಪಕ ನಿರ್ದೇಶಕರು ಮಾಡಾಳು ಮಲ್ಲಿಕಾರ್ಜುನ ಅವರೊಂದಿಗೆ ಸೇರಿ ಬಿಡ್ ಪೂರ್ವ ಸಭೆ ಹೆಸರಲ್ಲಿ ಅಕ್ರಮವೆಸಗುತ್ತಿದ್ದರು ಎನ್ನಲಾಗಿದೆ ಈ ರೀತಿಯಲ್ಲಿ ಸುಮಾರು ಎರಡು ಸಾವಿರ ಕೋಟಿ ಗೂ ಅಧಿಕ ಅಕ್ರಮವೆಸಗಿದ್ದು,ಇಲ್ಲಿಯವರೆಗೆ ಇದರ ಬಗ್ಗೆ ಪ್ರತಿಪಕ್ಷಗಳೂ ಯಾರೂ ಕೂಡ ಚಕಾರ ಎತ್ತದಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.
    ಇದೊಂದು ಕಡೆಯಾದರೆ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಾರ್ಯ ವೈಖರಿ ಹಲವು ಅನುಮಾನಗಳಿಗೆ ಕಾರಣವಾಗಿದೆ.ಶಾಸಕರು ಸೇರಿ‌ ಜನಪ್ರತಿನಿಧಿಗಳಿಗೆ ಯಾವುದೇ ಗೌರವ ನೀಡುವುದಿಲ್ಲ. ಇವರ ಭೇಟಿಗಾಗಿ ಶಾಸಕರು ತಾಸುಗಟ್ಟಲೆ ಇವರ ಕಚೇರಿ ಮುಂದೆ ಕಾಯಬೇಕು. ಆದರೆ ಇವರು ಮಾತ್ರ ಮಾಡಾಳು ಪುತ್ರನ ಕಚೇರಿಯಲ್ಲಿ ಠಳಾಯಿಸಿರುತ್ತಾರೆ ಎಂಬ ದೂರು ಸಾಮಾನ್ಯವಾಗಿದೆ.
    ಬರುವ ಆಗಸ್ಟ್ ನಲ್ಲಿ ಸೇವೆಯಿಂದ ನಿವೃತ್ತರಾಗುತ್ತಿರುವ ನಿರ್ದೇಶಕರು ಅದಕ್ಕೂ‌ ಮುನ್ನವೇ ಸರ್ಕಾರಿ ಉದ್ಯೋಗಕ್ಕೆ ಗುಡ್ ಬೈ ಹೇಳಿ ರಾಜಕಾರಣ ಪ್ರವೇಶದ ಮಹತ್ವಾಕಾಂಕ್ಷೆ ಹೊಂದಿದ್ದಾರೆ. ಎಲ್ಲವೂ ಅಂದುಕೊಂಡಂತಾದರೆ ಮುಂಬರುವ ಚುನಾವಣೆಯಲ್ಲಿ ಅಖಾಡಕ್ಕಿಳಿದರೂ‌ ಅಚ್ಚರಿಯಿಲ್ಲ.

    ಚುನಾವಣೆ ಲಂಚ
    Share. Facebook Twitter Pinterest LinkedIn Tumblr Email WhatsApp
    Previous ArticlePayCM ಫಲಾನುಭವಿ!
    Next Article ಪ್ರವೀಣ್ ನೆಟ್ಟಾರು‌ ಹಂತಕ ಬೆಂಗಳೂರಲ್ಲಿ ಸೆರೆಸಿಕ್ಕ
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!

    ಜೂನ್ 19, 2025

    9 ಪ್ರತಿಕ್ರಿಯೆಗಳು

    1. rd494 on ಜೂನ್ 7, 2025 7:46 ಫೂರ್ವಾಹ್ನ

      can i order clomiphene pills get clomiphene without a prescription can i order cheap clomiphene without insurance where can i buy clomiphene how to get clomid price clomid uk buy clomiphene rx

      Reply
    2. cialis tadalafil 20 mg tablets on ಜೂನ್ 9, 2025 12:42 ಫೂರ್ವಾಹ್ನ

      More peace pieces like this would create the web better.

      Reply
    3. foods to avoid while taking flagyl on ಜೂನ್ 10, 2025 6:33 ಅಪರಾಹ್ನ

      More posts like this would add up to the online elbow-room more useful.

      Reply
    4. Elmerpoums on ಜೂನ್ 17, 2025 7:40 ಅಪರಾಹ್ನ

      ¡Hola, entusiastas del entretenimiento !
      Casinossinlicenciaespana.es – La mejor selecciГіn – https://www.casinossinlicenciaespana.es/ casinos sin licencia en EspaГ±ola
      ¡Que experimentes giros memorables !

      Reply
    5. l0kvm on ಜೂನ್ 18, 2025 1:16 ಫೂರ್ವಾಹ್ನ

      buy inderal without prescription – methotrexate 2.5mg ca order methotrexate 10mg

      Reply
    6. WilliamBulky on ಜೂನ್ 18, 2025 3:35 ಫೂರ್ವಾಹ್ನ

      ¡Hola, cazadores de oportunidades!
      casinoonlinefueradeespanol con diseГ±os innovadores – https://casinoonlinefueradeespanol.xyz/# casino por fuera
      ¡Que disfrutes de asombrosas botes impresionantes!

      Reply
    7. Sonnynef on ಜೂನ್ 20, 2025 6:38 ಅಪರಾಹ್ನ

      ¡Hola, seguidores de victorias !
      Casino online extranjero con juegos de desarrolladores top – https://www.casinoextranjero.es/ casinos extranjeros
      ¡Que vivas oportunidades irrepetibles !

      Reply
    8. 1g46t on ಜೂನ್ 23, 2025 2:02 ಫೂರ್ವಾಹ್ನ

      zithromax 250mg uk – order generic bystolic 5mg order bystolic 20mg without prescription

      Reply
    9. CalvinOxync on ಜೂನ್ 23, 2025 4:13 ಅಪರಾಹ್ನ

      ¡Bienvenidos, descubridores de riquezas ocultas!
      Casinofueraespanol.xyz para jugar desde cualquier lugar – https://www.casinofueraespanol.xyz/ casinos online fuera de espaГ±a
      ¡Que vivas increíbles giros exitosos !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardNor ರಲ್ಲಿ ರಾಜ್ಯಪಾಲರಿಗೆ ಸರ್ಕಾರದ ಮೊರೆ
    • Douglasamott ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • ivka8 ರಲ್ಲಿ ಮಳೆ ಬಂದಾಗ ಹೀಗೆ‌ ಮಾಡಿ – ಶಿವಕುಮಾರ್ ಸೂಚನೆ | DK Shivakumar
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe