ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೀರಾವರಿ ನಿಗಮ ಕೊರೆಯುತ್ತಿರುವ ಗುಂಗೆ-ಸಾವಿರಾರು ಕೋಟಿ ಗೋಲ್ ಮಾಲ್?
    ರಾಜ್ಯ

    ನೀರಾವರಿ ನಿಗಮ ಕೊರೆಯುತ್ತಿರುವ ಗುಂಗೆ-ಸಾವಿರಾರು ಕೋಟಿ ಗೋಲ್ ಮಾಲ್?

    vartha chakraBy vartha chakraಮಾರ್ಚ್ 5, 2023Updated:ಮಾರ್ಚ್ 5, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಗುತ್ತಿಗೆ ಕಾರ್ಯಾದೇಶ ನೀಡಲು ಲಂಚ ಪಡೆಯುತ್ತಿದ್ದ ವೇಳೆ ಶಾಸಕ ಮಾಡಾಳು ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಬೆನ್ನಲ್ಲೇ ಇವರ ಮತ್ತಷ್ಟು ಅಕ್ರಮಗಳು ಬೆಳಕಿಗೆ ಬರತೊಡಗಿವೆ.
    ಕೇವಲ ಪ್ರಶಾಂತ್ ಮಾಡಾಳು ಮಾತ್ರವಲ್ಲ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಮತ್ತೊಬ್ಬ ಪುತ್ರ ಮಲ್ಲಿಕಾರ್ಜುನ ಮಾಡಾಳು ಕೂಡ ಇಂತಹ ಅಕ್ರಮದಲ್ಲಿ‌ ನಿರತವಾಗಿರುವ ಅಂಶ ಬೆಳಕಿಗೆ ಬಂದಿದೆ.
    ಲಂಚ ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ತಂಡಕ್ಕೆ ಅದರ ಜೊತೆಗೆ ಮತ್ತೊಂದು ಅಕ್ರಮದ ಕೆಲವು ದಾಖಲೆಗಳು ಲಭ್ಯವಾಗಿವೆ. ಇದರಲ್ಲಿ ನೀರಾವರಿ ಇಲಾಖೆಗೆ ಸೇರಿದ ದಾಖಲೆಗಳು ಹೆಚ್ಚಿನ ಪ್ರಮಾಣದಲ್ಲಿವೆ ಅದರಲ್ಲೂ ಕರ್ನಾಟಕ ನೀರಾವರಿ ನಿಗಮ ವ್ಯಾಪ್ತಿಯಲ್ಲಿ ನೂರಾರು ಕೋಟಿ ರೂಪಾಯಿಗಳ ಅಕ್ರಮದ ದಾಖಲೆಗಳು ಸಿಕ್ಕಿವೆ ಎನ್ನಲಾಗಿದೆ.
    ಶಾಸಕ ಮಾಡಾಳು ಅವರ ಮತ್ತೊಬ್ಬ ಪುತ್ರ ಮಲ್ಲಿಕಾರ್ಜುನ ಮಾಡಾಳು ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ ಈ ಅಕ್ರಮದಲ್ಲಿ ಶಾಮೀಲಾಗಿರುವ ದಾಖಲೆಗಳು ಸಿಕ್ಕಿವೆ ಎನ್ನಲಾಗುತ್ತಿದೆ.
    ಮಲ್ಲಿಕಾರ್ಜುನ ಗುಂಗೆ‌ ಕಳೆದ 2017 ರಿಂದ ರಾಜ್ಯ
    ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದು ಶಾಸಕ ಮಾಡಾಳು ಪುತ್ರನೊಂದಿಗೆ‌ ಸೇರಿ ಸುಮಾರು ಎರಡು ಸಾವಿರ ಕೋಟಿ ರೂಪಾಯಿಗಳಷ್ಟು ‌ಅಕ್ರಮವೆಸಗಿದ್ದಾರೆ ಎನ್ನಲಾಗಿದೆ.
    ಲೋಕಾಯುಕ್ತ ಪೊಲೀಸರು ಮಾಡಾಳು ಅವರ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ ವೇಳೆ ಇವುಗಳ ಪತ್ತೆಯಾಗಿವೆ.ಆದರೆ ಇವುಗಳ ಕುರಿತು ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದು ,
    ನೀರಾವರಿ ನಿಗಮದಲ್ಲಿ ನಕಲಿ ಬಿಲ್ ಸೃಷ್ಟಿಸಿ ಅಧಿಕಾರಿಗಳು, ಗುತ್ತಿಗೆದಾರರು ಹಣ ದುರ್ಬಳಕೆ ಮಾಡಿಕೊಂಡ ದಾಖಲೆಗಳು ಲೋಕಾಯುಕ್ತ ಪೊಲೀಸರನ್ನು ಬೆಚ್ಚಿ ಬೀಳಿಸಿವೆ.
    ಈ ಅಕ್ರಮದ ಬಗ್ಗೆ ಹಿಂದೆಯೇ ವಿಶೇಷ ಆಡಿಟ್ ಗೆ ಒಳಪಡಿಸಿದ್ದು,ನೂರಾರು ಕೋಟಿ ಅಕ್ರಮ ಪತ್ತೆಯಾಗಿದೆ.ನೇರವಾಗಿ ನಿಗಮದ ವ್ಯವಸ್ಥಾಪಕ ನಿರ್ದೇಶಕರೇ ಶಾಮೀಲಾಗಿರುವ ಈ ಪ್ರಕರಣದ ಬಗ್ಗೆ ಯಾವುದೇ ತನಿಖೆಗೆ ಆದೇಶಿಸದಿರುವುದು ಅಚ್ಚರಿ ಮೂಡಿಸಿದೆ.
    ಜಲಸಂಪನ್ಮೂಲ ಇಲಾಖೆಗೆ ಪ್ರತಿ ಬಜೆಟ್‍ನಲ್ಲಿ ಸಾವಿರಾರು ಕೋಟಿ ರೂ. ಅನುದಾನ ಬಿಡುಗಡೆಯಾಗುತ್ತದೆ. ಈ ಸಾವಿರಾರು ಕೋಟಿ ರೂ. ಅನುದಾನದಲ್ಲಿ ಪ್ರಮುಖ ನಾಲೆ, ಕಾಲುವೆ, ಇನ್ನಿತರ ನೀರಾವರಿ ಕಾಮಗಾರಿಗಳನ್ನು ಅನುಷ್ಠಾನ ಗೊಳಿಸಲಾಗುತ್ತದೆ. ಸರ್ಕಾರವೇ ಸಾವಿರಾರು ಕೋಟಿ ಸಾಲ ಮಾಡಿ ಕೊಡುತ್ತದೆ.
    ಆದರೆ, ನಿಗಮಗಳಲ್ಲಿನ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಶಾಮೀಲಾಗಿ ಹಣ ದುರುಪಯೋಗ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿದೆ.
    ಶಾಸಕ ಮಾಡಳು ವಿರೂಪಾಕ್ಷಪ್ಪ ಅವರ ಪುತ್ರ ಮಲ್ಲಿಕಾರ್ಜುನ ಮಾಡಾಳು ಅವರ ‌ಕಚೇರಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರ ಅಧಿಕೃತ ನಿವಾಸದ ಎದುರುಗಡೆಯೇ ಇದ್ದು, ಇದೊಂದು ರೀತಿಯಲ್ಲಿ ನೀರಾವರಿ ನಿಗಮದ ಬೇನಾಮಿ ಕಚೇರಿಯ ರೀತಿಯಲ್ಲಿ ಕೆಲಸ ಮಾಡುತ್ತಿದೆ ಎನ್ನಲಾಗಿದೆ.
    ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸಚಿವರ ನಿವಾಸಕ್ಕೆ ಬರುವ ರೀತಿಯಲ್ಲಿ ಬಂದು ಈ ಬೇನಾಮಿ ಕಚೇರಿಯಲ್ಲಿ ಕುಳಿತು ಟೆಂಡರ್ ಪ್ರಕ್ರಿಯೆ ನಡೆಸುತ್ತಾರೆ. ಮಲ್ಲಿಕಾರ್ಜುನ ಮಾಡಾಳು ಅವರೊಂದಿಗೆ ಸೇರಿ ಕಾಮಗಾರಿ, ಗುತ್ತಿಗೆದಾರರನ್ನು ನಿಗದಿಪಡಿಸಿದ ನಂತರ ಕಾಮಗಾರಿಗೆ ಮೊತ್ತ ಅಂದಾಜಿಸಲಾಗುತ್ತದೆ ಆ ಬಳಿಕವಷ್ಟೇ ಟೆಂಡರ್. ಕರ್ನಾಟಕ ಪಾರದರ್ಶಕ ಕಾಯಿದೆ ಅನ್ವಯ ಟೆಂಡರ್ ಕರೆಯುವ ಪ್ರಾಧಿಕಾರ ತನ್ನ ಪ್ರಕ್ರಿಯೆಯಲ್ಲಿ ಸಾಕಷ್ಟು ಬದಲಾವಣೆ ಮಾಡುವ ಅಧಿಕಾರ ಹೊಂದಿದೆ. ಬಿಡ್ ಪೂರ್ವ ಸಭೆಯ ನಂತರ ಇದಕ್ಕೆ ಕಾಯಿದೆಯಲ್ಲಿ ಅವಕಾಶವಿದೆ.ಇದನ್ನು ಬಳಸಿಕೊಂಡ ವ್ಯವಸ್ಥಾಪಕ ನಿರ್ದೇಶಕರು ಮಾಡಾಳು ಮಲ್ಲಿಕಾರ್ಜುನ ಅವರೊಂದಿಗೆ ಸೇರಿ ಬಿಡ್ ಪೂರ್ವ ಸಭೆ ಹೆಸರಲ್ಲಿ ಅಕ್ರಮವೆಸಗುತ್ತಿದ್ದರು ಎನ್ನಲಾಗಿದೆ ಈ ರೀತಿಯಲ್ಲಿ ಸುಮಾರು ಎರಡು ಸಾವಿರ ಕೋಟಿ ಗೂ ಅಧಿಕ ಅಕ್ರಮವೆಸಗಿದ್ದು,ಇಲ್ಲಿಯವರೆಗೆ ಇದರ ಬಗ್ಗೆ ಪ್ರತಿಪಕ್ಷಗಳೂ ಯಾರೂ ಕೂಡ ಚಕಾರ ಎತ್ತದಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.
    ಇದೊಂದು ಕಡೆಯಾದರೆ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಾರ್ಯ ವೈಖರಿ ಹಲವು ಅನುಮಾನಗಳಿಗೆ ಕಾರಣವಾಗಿದೆ.ಶಾಸಕರು ಸೇರಿ‌ ಜನಪ್ರತಿನಿಧಿಗಳಿಗೆ ಯಾವುದೇ ಗೌರವ ನೀಡುವುದಿಲ್ಲ. ಇವರ ಭೇಟಿಗಾಗಿ ಶಾಸಕರು ತಾಸುಗಟ್ಟಲೆ ಇವರ ಕಚೇರಿ ಮುಂದೆ ಕಾಯಬೇಕು. ಆದರೆ ಇವರು ಮಾತ್ರ ಮಾಡಾಳು ಪುತ್ರನ ಕಚೇರಿಯಲ್ಲಿ ಠಳಾಯಿಸಿರುತ್ತಾರೆ ಎಂಬ ದೂರು ಸಾಮಾನ್ಯವಾಗಿದೆ.
    ಬರುವ ಆಗಸ್ಟ್ ನಲ್ಲಿ ಸೇವೆಯಿಂದ ನಿವೃತ್ತರಾಗುತ್ತಿರುವ ನಿರ್ದೇಶಕರು ಅದಕ್ಕೂ‌ ಮುನ್ನವೇ ಸರ್ಕಾರಿ ಉದ್ಯೋಗಕ್ಕೆ ಗುಡ್ ಬೈ ಹೇಳಿ ರಾಜಕಾರಣ ಪ್ರವೇಶದ ಮಹತ್ವಾಕಾಂಕ್ಷೆ ಹೊಂದಿದ್ದಾರೆ. ಎಲ್ಲವೂ ಅಂದುಕೊಂಡಂತಾದರೆ ಮುಂಬರುವ ಚುನಾವಣೆಯಲ್ಲಿ ಅಖಾಡಕ್ಕಿಳಿದರೂ‌ ಅಚ್ಚರಿಯಿಲ್ಲ.

    Verbattle
    Verbattle
    Verbattle
    ಚುನಾವಣೆ ಲಂಚ
    Share. Facebook Twitter Pinterest LinkedIn Tumblr Email WhatsApp
    Previous ArticlePayCM ಫಲಾನುಭವಿ!
    Next Article ಪ್ರವೀಣ್ ನೆಟ್ಟಾರು‌ ಹಂತಕ ಬೆಂಗಳೂರಲ್ಲಿ ಸೆರೆಸಿಕ್ಕ
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    1 ಟಿಪ್ಪಣಿ

    1. Frlgpk on ಮಾರ್ಚ್ 22, 2026 6:31 ಫೂರ್ವಾಹ್ನ

      Jogue no cassino que mais mima seus jogadores: Mostbet – https://mostbetpt.pro/ , Entre agora no Mostbet e comece com 125% a mais + 200 rodadas de presente .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Richardroode ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • RalphUnoto ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • Richardroode ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.