Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಾದಗಿರಿಯಲ್ಲಿ ಐಸಿಸ್ ಉಗ್ರರ ಹೆಜ್ಜೆ ಜಾಡು | Yadgir
    ಪ್ರಚಲಿತ

    ಯಾದಗಿರಿಯಲ್ಲಿ ಐಸಿಸ್ ಉಗ್ರರ ಹೆಜ್ಜೆ ಜಾಡು | Yadgir

    vartha chakraBy vartha chakraಸೆಪ್ಟೆಂಬರ್ 14, 20236 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಯಾದಗಿರಿ, ಸೆ.14 – ಜಾರ್ಖಂಡ್​ನಲ್ಲಿ ಬಂಧಿತ ಐಸಿಸ್ ಉಗ್ರನೊಂದಿಗೆ ಸಂಪರ್ಕ ಹೊಂದಿದ್ದ ಜಿಲ್ಲೆಯ ವ್ಯಕ್ತಿಯೊಬ್ಬನ ಮನೆಗೆ ಧಾವಿಸಿ ಆತನನ್ನು ವಶಕ್ಕೆ ತೆಗೆದುಕೊಂಡು ರಾಷ್ಟ್ರೀಯ ತನಿಖಾ‌ದಳ (ಎನ್​ಐಎ) ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ.

    ರಾಂಚಿಯಲ್ಲಿ ಐಸಿಸ್ ಉಗ್ರನನ್ನು ಎನ್​ಐಎ ಅಧಿಕಾರಿಗಳು ಬಂಧಿಸಿ ನಡೆಸಿದ ವಿಚಾರಣೆಯಲ್ಲಿ ಯಾದಗಿರಿ (Yadgir) ಜಿಲ್ಲೆಯ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಬಾಯ್ಬಿಟ್ಟಿದ್ದು,ಕೂಡಲೇ ಉಗ್ರನೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಮನೆಗೆ ಭೇಟಿ ನೀಡಿ ವಿಚಾರಣೆ ಕೈಗೊಂಡು ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.
    ಬಂಧಿತ ಐಸಿಸ್​ ಉಗ್ರನ ಜೊತೆ ಇನ್​​ಸ್ಟಾಗ್ರಾಮ್​ನಲ್ಲಿ ಸಂಪರ್ಕ ಹೊಂದಿದ್ದ ಖಾಲಿದ್ ಅಹ್ಮದ್​​​ ಮನೆಗೆ ಭೇಟಿ ನೀಡಿದ ಸಚ್ಚಿದಾನಂದ ಶರ್ಮಾ ನೇತೃತ್ವದ ಎನ್​ಐಎ ತಂಡ, ಖಾಲಿದ್​ನನ್ನು ತೀವ್ರ ವಿಚಾರಣೆ ನಡೆಸಿತು. ಅಲ್ಲದೆ, ಸೆಪ್ಟೆಂಬರ್ 20 ರಂದು ರಾಂಚಿಯಲ್ಲಿರುವ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ವಿಚಾರಣೆ ವೇಳೆ ಖಾಲಿದ್ ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾಗಿ ತಿಳಿದುಬಂದಿದೆ.

    ಆಂಧ್ರ ಪ್ರದೇಶದ ಪಾಸಿಂಗ್ ಇರುವ ವಾಹನದಲ್ಲಿ ಎನ್​ಐಎ ತಂಡ ಆಗಮಿಸಿ ಎರಡನೇ ಬಾರಿ ಖಾಲಿದ್ ಮನೆಗೆ ಭೇಟಿ ನೀಡಿದ ತಂಡ, ಸತತ ನಾಲ್ಕು ಗಂಟೆ ವಿಚಾರಣೆ ನಡೆಸಿದೆ. ಈ ಹಿಂದೆಯೂ ಮನೆಗೆ ಭೇಟಿ ನೀಡಿ ಖಾಲಿದ್​ನನ್ನು ವಿಚಾರಣೆ ನಡೆಸಿತ್ತು.
    ಜುಲೈ ತಿಂಗಳಲ್ಲಿ ರಾಂಚಿಯಲ್ಲಿ ಐಎಸ್ಐಎಸ್ ಉಗ್ರ ಸಂಘಟನೆಗೆ ಸೇರಿದ ಓರ್ವ ಉಗ್ರನನ್ನ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಈತನ್ನು ವಿಚಾರಣೆ ನಡೆಸಿದಾಗ ಇನ್ಸ್ಟಾಗ್ರಾಮ್​ನಲ್ಲಿ ಶಹಾಪುರದ ಖಾಲಿದ್ ಸಂರ್ಪದಲ್ಲಿರುವುದು ತಿಳಿದುಬಂದಿತ್ತು. ಹೀಗಾಗಿ ಎನ್ಐಎ ಅಧಿಕಾರಿಗಳಳು ಖಾಲಿದ್​ನನ್ನು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕುತ್ತಿದೆ.

    Karnataka News Yadgir ಉಗ್ರ ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleರೂಪಾ ಮೌದ್ಗೀಲ್ ಗೆ ಹುದ್ದೆ ಸಿಕ್ತು | Roopa Moudgil
    Next Article ಸುಧಾಕರ್ ರಾಜೀನಾಮೆಗೆ ಬಿಜೆಪಿ ಪಟ್ಟು | D Sudhakar
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    6 ಪ್ರತಿಕ್ರಿಯೆಗಳು

    1. cb92j on ಜೂನ್ 5, 2025 3:05 ಫೂರ್ವಾಹ್ನ

      how can i get clomid where to get cheap clomiphene without prescription buying generic clomid without dr prescription how can i get cheap clomid price get cheap clomiphene prices how can i get clomiphene no prescription can i buy generic clomiphene

      Reply
    2. best place buy cialis online on ಜೂನ್ 10, 2025 1:27 ಫೂರ್ವಾಹ್ನ

      I am actually thrilled to coup d’oeil at this blog posts which consists of tons of profitable facts, thanks representing providing such data.

      Reply
    3. can i take benadryl with flagyl on ಜೂನ್ 11, 2025 7:45 ಅಪರಾಹ್ನ

      This is the kind of serenity I enjoy reading.

      Reply
    4. wpqt8 on ಜೂನ್ 19, 2025 7:13 ಫೂರ್ವಾಹ್ನ

      brand inderal – clopidogrel 75mg over the counter purchase methotrexate online

      Reply
    5. nq3zp on ಜೂನ್ 22, 2025 3:56 ಫೂರ್ವಾಹ್ನ

      buy amoxil generic – buy amoxicillin online cheap ipratropium 100 mcg over the counter

      Reply
    6. wrxof on ಜೂನ್ 24, 2025 6:53 ಫೂರ್ವಾಹ್ನ

      buy azithromycin pill – buy bystolic 5mg for sale bystolic over the counter

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 8vimp ರಲ್ಲಿ ಅಯ್ಯೋ ಸಸ್ಯಹಾರಿ ಊಟದಲ್ಲಿ ಹುಳು
    • 610vq ರಲ್ಲಿ ಯೋಧರಿಗೆ DCM ಬಂಪರ್ ಕೊಡುಗೆ .
    • nxchi ರಲ್ಲಿ ಮಂತ್ರಿ ಭೈರತಿ ಸುರೇಶ್ ಗೂ ಇಡಿ ಉರುಳು
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe