Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೊಸೆ ಭವಿಷ್ಯಕ್ಕಾಗಿ ಬಿಜೆಪಿ ಸೇರಿದ ‌ಶೆಟ್ಟರ್ | Jagadish Shettar
    Viral

    ಸೊಸೆ ಭವಿಷ್ಯಕ್ಕಾಗಿ ಬಿಜೆಪಿ ಸೇರಿದ ‌ಶೆಟ್ಟರ್ | Jagadish Shettar

    vartha chakraBy vartha chakraಜನವರಿ 26, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.26- ಲೋಕಸಭಾ ಚುನಾವಣೆ ಸನಿಹದಲ್ಲಿರುವಾಗ ಜಗದೀಶ್ ಶೆಟ್ಟರ್ (Jagadish Shettar) ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಅವರ ಪಕ್ಷಾಂತರದ ಅಸಲಿ ಕಾರಣ ಬೆಳಕಿಗೆ ಬಂದಿದೆ.
    ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಸಂಸದರಾಗಿರುವ ಮಂಗಳಾ ಅಂಗಡಿ ಅವರ ಬದಲಾಗಿ ಟಿಕೆಟ್ ಯುವ ಮುಖಕ್ಕೆ ನೀಡಲು ತೀರ್ಮಾನ ಮಾಡಿದೆ.ಹೀಗಾಗಿ ಬಿಜೆಪಿ ಸೇರಿರುವ ಶೆಟ್ಟರ್,ಬೆಳಗಾವಿಯಲ್ಲಿ ಮಂಗಳಾ ಅಂಗಡಿ ಅವರ ಬದಲಾಗಿ ಅವರ ಪುತ್ರಿ ‌ಶ್ರದ್ದಾ‌ ಅವರಿಗೆ ನೀಡುವಂತೆ ಮನವಿ ಮಾಡಿದ್ದಾರೆ ಎಂದು ಗೊತ್ತಾಗಿದೆ.

    ಲಿಂಗಾಯತ ಸಮುದಾಯದ ಪ್ರಬಲ ನಾಯಕರಾಗಿದ್ದ ದಿವಂಗತ ಸುರೇಶ್ ಅಂಗಡಿ ಅವರ ಪುತ್ರಿ ಶ್ರದ್ಧಾ ಅವರು ಜಗದೀಶ ಶೆಟ್ಟರ್ ಅವರ ಸೊಸೆ ಹೀಗಾಗಿ ಶೆಟ್ಟರ್ ಅವರಿಗಾಗಿ ಪಕ್ಷಾಂತರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರದ್ದಾ ಅವರನ್ನು ಬಿಜೆಪಿ ಬೆಳಗಾವಿಯಲ್ಲಿ ಕಣಕ್ಕಿಳಿಸುವ ಎಲ್ಲಾ ಸಾಧ್ಯತೆಗಳಿವೆ.
    ಸೊಸೆ ಬಿಜೆಪಿ ಅಭ್ಯರ್ಥಿಯಾಗಿ, ಮಾವ ಕಾಂಗ್ರೆಸ್ ಪಕ್ಷದಲ್ಲಿದ್ದರೆ ಪ್ರಚಾರದ ವೇಳೆ ಮುಜುಗರ ಅನುಭವಿಸಬೇಕಾಗಬಹುದು ಎಂದು ಚುನಾವಣೆ ಘೋಷಣೆಗೆ ಮೊದಲು ಶೆಟ್ಟರ್ ಅವರು ಕಮಲ ಪಾಳಯಕ್ಕೆ ಮರಳಿ ಪುನರ್ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

    ಶೆಟ್ಟರ್ ಅವರು ಪಕ್ಷಕ್ಕೆ ಮರಳಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಶೆಟ್ಟರ್ ಪುತ್ರ,ಹಾಗೂ ಶ್ರದ್ಧಾ ಅವರ ಪತಿ ಸಂಕಲ್ಪ್ ಅವರು ನಮ್ಮ ತಂದೆ ಪಕ್ಷಕ್ಕೆ ಮರಳಿರುವುದು ಅತೀವ ಹರ್ಷ ತಂದಿದೆ ಎಂದಿದ್ದಾರೆ.
    ನಮ್ಮ ಕುಟುಂಬ ಜನಸಂಘದ ಕಾಲದಿಂದ ಬಿಜೆಪಿ ‌ಜೊತೆ ಗುರುತಿಸಿಕೊಂಡು ಪಕ್ಷ ಸಂಘಟನೆ ಮಾಡಿಕೊಂಡು ಬಂದಿದೆ. ನಮ್ಮ ತಂದೆ ಮೋದಿ ಅವರ ಪರವಾಗಿ ಕೆಲಸ ಮಾಡಲಿದ್ದಾರೆ ಎಂದಿದ್ದಾರೆ. ಈ ವೇಳೆ ಸಂಸದೆ ಮಂಗಳಾ ಅಂಗಡಿ ಕೂಡ ಜತೆಯಲ್ಲಿದ್ದರು.

    Jagadish Shettar Karnataka News Politics Trending Varthachakra ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous ArticleKSRTC ಬಸ್ಸುಗಳಲ್ಲಿ 139 ಕೋಟಿ ಜನರು ಪ್ರಯಾಣ
    Next Article ಶೆಟ್ಟರ್ ಪಕ್ಷ ಬಿಟ್ಟಿದ್ದರಿಂದ ಕಾಂಗ್ರೆಸ್ ಗೆ ಒಳ್ಳೆಯದಾಯಿತಂತೆ | Jagadish Shettar
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. thytg on ಜೂನ್ 6, 2025 3:35 ಫೂರ್ವಾಹ್ನ

      can i purchase clomiphene pills how can i get generic clomiphene pill cost of generic clomid pills buy clomid pill get clomid for sale clomiphene price uk buy clomid

      Reply
    2. cheap generic cialis australia on ಜೂನ್ 9, 2025 4:43 ಅಪರಾಹ್ನ

      Proof blog you procure here.. It’s obdurate to assign great quality belles-lettres like yours these days. I honestly recognize individuals like you! Take guardianship!!

      Reply
    3. can you take flagyl and fluconazole at the same time on ಜೂನ್ 11, 2025 10:57 ಫೂರ್ವಾಹ್ನ

      With thanks. Loads of expertise!

      Reply
    4. ctqq4 on ಜೂನ್ 18, 2025 8:34 ಅಪರಾಹ್ನ

      cost inderal 10mg – buy generic methotrexate 2.5mg generic methotrexate 10mg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 681as ರಲ್ಲಿ ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಸಲಹೆ.
    • karkasnye_doma_anpr ರಲ್ಲಿ ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !
    • karkasnye_doma_ckpr ರಲ್ಲಿ ಮೆಟ್ರೋದಲ್ಲಿ ಹೀಗೆಲ್ಲಾ ಮಾಡುತ್ತಾರೆ ಹುಷಾರ್..
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe