Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೊಸೆ ಭವಿಷ್ಯಕ್ಕಾಗಿ ಬಿಜೆಪಿ ಸೇರಿದ ‌ಶೆಟ್ಟರ್ | Jagadish Shettar
    Viral

    ಸೊಸೆ ಭವಿಷ್ಯಕ್ಕಾಗಿ ಬಿಜೆಪಿ ಸೇರಿದ ‌ಶೆಟ್ಟರ್ | Jagadish Shettar

    vartha chakraBy vartha chakraಜನವರಿ 26, 202424 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.26- ಲೋಕಸಭಾ ಚುನಾವಣೆ ಸನಿಹದಲ್ಲಿರುವಾಗ ಜಗದೀಶ್ ಶೆಟ್ಟರ್ (Jagadish Shettar) ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಅವರ ಪಕ್ಷಾಂತರದ ಅಸಲಿ ಕಾರಣ ಬೆಳಕಿಗೆ ಬಂದಿದೆ.
    ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಸಂಸದರಾಗಿರುವ ಮಂಗಳಾ ಅಂಗಡಿ ಅವರ ಬದಲಾಗಿ ಟಿಕೆಟ್ ಯುವ ಮುಖಕ್ಕೆ ನೀಡಲು ತೀರ್ಮಾನ ಮಾಡಿದೆ.ಹೀಗಾಗಿ ಬಿಜೆಪಿ ಸೇರಿರುವ ಶೆಟ್ಟರ್,ಬೆಳಗಾವಿಯಲ್ಲಿ ಮಂಗಳಾ ಅಂಗಡಿ ಅವರ ಬದಲಾಗಿ ಅವರ ಪುತ್ರಿ ‌ಶ್ರದ್ದಾ‌ ಅವರಿಗೆ ನೀಡುವಂತೆ ಮನವಿ ಮಾಡಿದ್ದಾರೆ ಎಂದು ಗೊತ್ತಾಗಿದೆ.

    ಲಿಂಗಾಯತ ಸಮುದಾಯದ ಪ್ರಬಲ ನಾಯಕರಾಗಿದ್ದ ದಿವಂಗತ ಸುರೇಶ್ ಅಂಗಡಿ ಅವರ ಪುತ್ರಿ ಶ್ರದ್ಧಾ ಅವರು ಜಗದೀಶ ಶೆಟ್ಟರ್ ಅವರ ಸೊಸೆ ಹೀಗಾಗಿ ಶೆಟ್ಟರ್ ಅವರಿಗಾಗಿ ಪಕ್ಷಾಂತರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರದ್ದಾ ಅವರನ್ನು ಬಿಜೆಪಿ ಬೆಳಗಾವಿಯಲ್ಲಿ ಕಣಕ್ಕಿಳಿಸುವ ಎಲ್ಲಾ ಸಾಧ್ಯತೆಗಳಿವೆ.
    ಸೊಸೆ ಬಿಜೆಪಿ ಅಭ್ಯರ್ಥಿಯಾಗಿ, ಮಾವ ಕಾಂಗ್ರೆಸ್ ಪಕ್ಷದಲ್ಲಿದ್ದರೆ ಪ್ರಚಾರದ ವೇಳೆ ಮುಜುಗರ ಅನುಭವಿಸಬೇಕಾಗಬಹುದು ಎಂದು ಚುನಾವಣೆ ಘೋಷಣೆಗೆ ಮೊದಲು ಶೆಟ್ಟರ್ ಅವರು ಕಮಲ ಪಾಳಯಕ್ಕೆ ಮರಳಿ ಪುನರ್ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

    ಶೆಟ್ಟರ್ ಅವರು ಪಕ್ಷಕ್ಕೆ ಮರಳಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಶೆಟ್ಟರ್ ಪುತ್ರ,ಹಾಗೂ ಶ್ರದ್ಧಾ ಅವರ ಪತಿ ಸಂಕಲ್ಪ್ ಅವರು ನಮ್ಮ ತಂದೆ ಪಕ್ಷಕ್ಕೆ ಮರಳಿರುವುದು ಅತೀವ ಹರ್ಷ ತಂದಿದೆ ಎಂದಿದ್ದಾರೆ.
    ನಮ್ಮ ಕುಟುಂಬ ಜನಸಂಘದ ಕಾಲದಿಂದ ಬಿಜೆಪಿ ‌ಜೊತೆ ಗುರುತಿಸಿಕೊಂಡು ಪಕ್ಷ ಸಂಘಟನೆ ಮಾಡಿಕೊಂಡು ಬಂದಿದೆ. ನಮ್ಮ ತಂದೆ ಮೋದಿ ಅವರ ಪರವಾಗಿ ಕೆಲಸ ಮಾಡಲಿದ್ದಾರೆ ಎಂದಿದ್ದಾರೆ. ಈ ವೇಳೆ ಸಂಸದೆ ಮಂಗಳಾ ಅಂಗಡಿ ಕೂಡ ಜತೆಯಲ್ಲಿದ್ದರು.

    Jagadish Shettar Karnataka News Politics Trending Varthachakra ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous ArticleKSRTC ಬಸ್ಸುಗಳಲ್ಲಿ 139 ಕೋಟಿ ಜನರು ಪ್ರಯಾಣ
    Next Article ಶೆಟ್ಟರ್ ಪಕ್ಷ ಬಿಟ್ಟಿದ್ದರಿಂದ ಕಾಂಗ್ರೆಸ್ ಗೆ ಒಳ್ಳೆಯದಾಯಿತಂತೆ | Jagadish Shettar
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WayneseinA ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • FobertCaR ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • 1win suretli qeydiyyat ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
    Subscribe