ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಸೇರುತ್ತಿದ್ದಾರೆ ಜನಾರ್ದನ ರೆಡ್ಡಿ | Janardhan Reddy
    Trending

    ಬಿಜೆಪಿ ಸೇರುತ್ತಿದ್ದಾರೆ ಜನಾರ್ದನ ರೆಡ್ಡಿ | Janardhan Reddy

    vartha chakraBy vartha chakraಮಾರ್ಚ್ 24, 20246 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.24- ಲೋಕಸಭೆ ಚುನಾವಣೆ ಅಖಾಡಕ್ಕೆ ಭರ್ಜರಿ ರಂಗು ಬಂದಿದೆ. ಗಣಿನಾಡು ಬಳ್ಳಾರಿಯಲ್ಲಿ ಬಿಸಿಲೇರಿದಂತೆ ರಾಜಕೀಯ ಚಟುವಟಿಕೆಗಳು ಬಿರುಸಾಗಿ ನಡೆಯ ತೊಡಗಿವೆ.

    ಬಿಜೆಪಿ ಅಭ್ಯರ್ಥಿಯಾಗಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ ಶ್ರೀರಾಮುಲು ಅವರು ಕಣಕ್ಕೆ ಇಳಿದಿದ್ದು ಕಾಂಗ್ರೆಸ್ಸಿನಿಂದ ಈ ಬಾರಿ ಅವರು ಪ್ರಬಲ ಪೈಪೋಟಿ ಎದುರಿಸುತ್ತಿದ್ದಾರೆ. ಅದರಲ್ಲೂ ಶಾಸಕ
    ಇ.ತುಕಾರಾಂ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವುದರಿಂದ ಶ್ರೀರಾಮುಲು ಗೆಲುವಿನ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ. ಹೀಗಾಗಿ ತಮ್ಮ ಒಂದು ಕಾಲದ ಗೆಳೆಯ ಹಾಗೂ ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರನ್ನು ಪಕ್ಷಕ್ಕೆ ಕರೆ ತರಲು ಸತತ ಪ್ರಯತ್ನ ನಡೆಸಿದ್ದು ಇದೀಗ ಯಶಸ್ವಿಯಾಗಿದ್ದಾರೆ.

    ಜನಾರ್ಧನ ರೆಡ್ಡಿ ಅವರು ನಾಳೆ ದೆಹಲಿಯಲ್ಲಿ ಪಕ್ಷದ ಹಿರಿಯ ನಾಯಕ ಅಮಿತ್ ಶಾ ಅವರ ಸಮ್ಮುಖದಲ್ಲಿ
    ಬಿಜೆಪಿಗೆ ಮರು ಸೇರ್ಪಡೆಯಾಗುತ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯ ಸಮಯದಲ್ಲಿ ಬಿಜೆಪಿ ಸೇರಲು ಸಾಕಷ್ಟು ಪ್ರಯತ್ನ ನಡೆಸಿದ್ದ ಜನಾರ್ಧನರೆಡ್ಡಿ ಅದರಲ್ಲಿ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಪ್ರತ್ಯೇಕ ಪಕ್ಷ ಕಟ್ಟಿದ್ದರು. ಇದರಿಂದಾಗಿ ಬಳ್ಳಾರಿ ಸೇರಿದಂತೆ ರೆಡ್ಡಿ ಅವರ ಪ್ರಾಬಲ್ಯವಿರುವ ಜಿಲ್ಲೆಗಳಲ್ಲಿ ಬಿಜೆಪಿ ಸಾಕಷ್ಟು ಹಿನ್ನಡೆ ಅನುಭವಿಸಿತ್ತು. ಇದಾದ ನಂತರ ಅವರನ್ನು ಮತ್ತೆ ಬಿಜೆಪಿಗೆ ತರುವ ಪ್ರಯತ್ನಗಳು ನಡೆದಿದ್ದವು.

    ಕಳೆದ ವಾರವಷ್ಟೇ ರೆಡ್ಡಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಪಕ್ಷ ಸೇರ್ಪಡೆಯ ಇಂಗಿತವನ್ನು ವ್ಯಕ್ತಪಡಿಸಿದರು. ನಾನು ಯಾವುದೇ ಷರತ್ತು ಇಲ್ಲದೆ ಬಿಜೆಪಿಗೆ ಬರುತ್ತೇನೆ. ರಾಜ್ಯ ಘಟಕಕ್ಕೆ ಸೂಚನೆ ನೀಡಬೇಕೆಂದು ಮನವಿ ಮಾಡಿದ್ದರು.ಈ
    ಹಿನ್ನಲೆಯಲ್ಲಿ ಅಮಿತ್ ಷಾ ಅವರು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಮತ್ತಿತರರ ಜೊತೆ ಮಾತನಾಡಿ, ರೆಡ್ಡಿ ಸೇರ್ಪಡೆಗೆ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸುವಂತೆ ಸೂಚಿಸಿದ್ದರು.
    ಜನಾರ್ಧನ ರೆಡ್ಡಿ ಪಕ್ಷ ಸೇರ್ಪಡೆಯಿಂದಾಗಿ ಬಳ್ಳಾರಿ, ಕೊಪ್ಪಳ, ರಾಯಚೂರು, ಗದಗ, ಹಾವೇರಿ ಜಿಲ್ಲೆಗಳಲ್ಲಿ ಬಿಜೆಪಿಗೆ ಆನೆ ಬಲ ಬಂದಂತಾಗಿದೆ.

    ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ 2011ರ ಸೆಪ್ಟೆಂಬರ್ 5ರಂದು ಬಂಧಿಸಿತ್ತು.
    ಈ ಪ್ರಕರಣದ ನಂತರ ರೆಡ್ಡಿ ರಾಜಕೀಯ ಭವಿಷ್ಯವೇ ಮುಳುಗಿ ಹೋಗಿತ್ತು. ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದ ಬಳಿಕ ಜೈಲಿನಿಂದ ಆಚೆ ಬಂದ ನಂತರ ಸಕ್ರಿಯ ರಾಜಕಾರಣಕ್ಕೆ ಮರಳಿದ್ದರು. ಈಗಲೂ ಕೂಡ ಜನಾರ್ಧನ ರೆಡ್ಡಿ ತವರು ಜಿಲ್ಲೆ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧವಿದೆ. ಇದೀಗ ಬಿಜೆಪಿಗೆ ಆಗಮನವಾಗುತ್ತಿರುವುದರಿಂದ ಬಳ್ಳಾರಿಯಲ್ಲಿ ರಾಜಕೀಯ ಏರಿಳಿತಗಳು ಉಂಟಾಗುವ ಸಂಭವವಿದೆ.

    Verbattle
    Verbattle
    Verbattle
    ED janardhan reddy ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕುಕ್ಕೆ ಸುಬ್ರಹ್ಮಣ್ಯ ಸಮೀಪ ನಕ್ಸಲೀಯರ ವಾಸ್ತವ್ಯ
    Next Article ಶತ್ರು ನಾಶಕ್ಕಾಗಿ ವಿಜಯೇಂದ್ರ ಯಾಗ
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    6 ಪ್ರತಿಕ್ರಿಯೆಗಳು

    1. Upayyu on ಫೆಬ್ರವರಿ 12, 2026 4:49 ಫೂರ್ವಾಹ್ನ

      betmgm sportsbook https://betmgm-play.com/ betmgm California

      Reply
    2. Cjooki on ಫೆಬ್ರವರಿ 19, 2026 9:26 ಅಪರಾಹ್ನ

      Experience the adrenaline from betting on your favorite games. In crown coins casinos, exclusive tournaments and promotions are available. Become part of the winners today!

      Reply
    3. Zuxoie on ಫೆಬ್ರವರಿ 23, 2026 5:58 ಫೂರ್ವಾಹ್ನ

      Get lost in the delicious world of Sweet Bonanza, where every match explodes into more wins! Ante sweet bonanza no deposit bet boosts your chances, bonus buy delivers instant action. Sweet riches are just a spin away!

      Reply
    4. Fjvzhp on ಫೆಬ್ರವರಿ 28, 2026 6:14 ಫೂರ್ವಾಹ್ನ

      Ready to win big without risking a dollar? chumba casino promo code free Sweeps Coins welcome offer is your ticket. Spin and redeem — it’s that simple!

      Reply
    5. Cvsiyk on ಮಾರ್ಚ್ 4, 2026 1:39 ಫೂರ್ವಾಹ್ನ

      DraftKings casino New Jersey Casino—your new favorite spot. Get 500 spins on Cash Eruption with $5 played + up to $1K safety net. Spin to win big!

      Reply
    6. Jxqjwr on ಮಾರ್ಚ್ 7, 2026 2:54 ಫೂರ್ವಾಹ್ನ

      Nejlevnejsi cesta k originalnim generikum v CRopravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ThomasZes ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • Jamesjaini ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • Vivod iz zapoya v Rostove_vpsa ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.