ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಸೇರುತ್ತಿದ್ದಾರೆ ಜನಾರ್ದನ ರೆಡ್ಡಿ | Janardhan Reddy
    Trending

    ಬಿಜೆಪಿ ಸೇರುತ್ತಿದ್ದಾರೆ ಜನಾರ್ದನ ರೆಡ್ಡಿ | Janardhan Reddy

    vartha chakraBy vartha chakraಮಾರ್ಚ್ 24, 20246 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.24- ಲೋಕಸಭೆ ಚುನಾವಣೆ ಅಖಾಡಕ್ಕೆ ಭರ್ಜರಿ ರಂಗು ಬಂದಿದೆ. ಗಣಿನಾಡು ಬಳ್ಳಾರಿಯಲ್ಲಿ ಬಿಸಿಲೇರಿದಂತೆ ರಾಜಕೀಯ ಚಟುವಟಿಕೆಗಳು ಬಿರುಸಾಗಿ ನಡೆಯ ತೊಡಗಿವೆ.

    ಬಿಜೆಪಿ ಅಭ್ಯರ್ಥಿಯಾಗಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ ಶ್ರೀರಾಮುಲು ಅವರು ಕಣಕ್ಕೆ ಇಳಿದಿದ್ದು ಕಾಂಗ್ರೆಸ್ಸಿನಿಂದ ಈ ಬಾರಿ ಅವರು ಪ್ರಬಲ ಪೈಪೋಟಿ ಎದುರಿಸುತ್ತಿದ್ದಾರೆ. ಅದರಲ್ಲೂ ಶಾಸಕ
    ಇ.ತುಕಾರಾಂ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವುದರಿಂದ ಶ್ರೀರಾಮುಲು ಗೆಲುವಿನ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ. ಹೀಗಾಗಿ ತಮ್ಮ ಒಂದು ಕಾಲದ ಗೆಳೆಯ ಹಾಗೂ ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರನ್ನು ಪಕ್ಷಕ್ಕೆ ಕರೆ ತರಲು ಸತತ ಪ್ರಯತ್ನ ನಡೆಸಿದ್ದು ಇದೀಗ ಯಶಸ್ವಿಯಾಗಿದ್ದಾರೆ.

    ಜನಾರ್ಧನ ರೆಡ್ಡಿ ಅವರು ನಾಳೆ ದೆಹಲಿಯಲ್ಲಿ ಪಕ್ಷದ ಹಿರಿಯ ನಾಯಕ ಅಮಿತ್ ಶಾ ಅವರ ಸಮ್ಮುಖದಲ್ಲಿ
    ಬಿಜೆಪಿಗೆ ಮರು ಸೇರ್ಪಡೆಯಾಗುತ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯ ಸಮಯದಲ್ಲಿ ಬಿಜೆಪಿ ಸೇರಲು ಸಾಕಷ್ಟು ಪ್ರಯತ್ನ ನಡೆಸಿದ್ದ ಜನಾರ್ಧನರೆಡ್ಡಿ ಅದರಲ್ಲಿ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಪ್ರತ್ಯೇಕ ಪಕ್ಷ ಕಟ್ಟಿದ್ದರು. ಇದರಿಂದಾಗಿ ಬಳ್ಳಾರಿ ಸೇರಿದಂತೆ ರೆಡ್ಡಿ ಅವರ ಪ್ರಾಬಲ್ಯವಿರುವ ಜಿಲ್ಲೆಗಳಲ್ಲಿ ಬಿಜೆಪಿ ಸಾಕಷ್ಟು ಹಿನ್ನಡೆ ಅನುಭವಿಸಿತ್ತು. ಇದಾದ ನಂತರ ಅವರನ್ನು ಮತ್ತೆ ಬಿಜೆಪಿಗೆ ತರುವ ಪ್ರಯತ್ನಗಳು ನಡೆದಿದ್ದವು.

    ಕಳೆದ ವಾರವಷ್ಟೇ ರೆಡ್ಡಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಪಕ್ಷ ಸೇರ್ಪಡೆಯ ಇಂಗಿತವನ್ನು ವ್ಯಕ್ತಪಡಿಸಿದರು. ನಾನು ಯಾವುದೇ ಷರತ್ತು ಇಲ್ಲದೆ ಬಿಜೆಪಿಗೆ ಬರುತ್ತೇನೆ. ರಾಜ್ಯ ಘಟಕಕ್ಕೆ ಸೂಚನೆ ನೀಡಬೇಕೆಂದು ಮನವಿ ಮಾಡಿದ್ದರು.ಈ
    ಹಿನ್ನಲೆಯಲ್ಲಿ ಅಮಿತ್ ಷಾ ಅವರು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಮತ್ತಿತರರ ಜೊತೆ ಮಾತನಾಡಿ, ರೆಡ್ಡಿ ಸೇರ್ಪಡೆಗೆ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸುವಂತೆ ಸೂಚಿಸಿದ್ದರು.
    ಜನಾರ್ಧನ ರೆಡ್ಡಿ ಪಕ್ಷ ಸೇರ್ಪಡೆಯಿಂದಾಗಿ ಬಳ್ಳಾರಿ, ಕೊಪ್ಪಳ, ರಾಯಚೂರು, ಗದಗ, ಹಾವೇರಿ ಜಿಲ್ಲೆಗಳಲ್ಲಿ ಬಿಜೆಪಿಗೆ ಆನೆ ಬಲ ಬಂದಂತಾಗಿದೆ.

    ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ 2011ರ ಸೆಪ್ಟೆಂಬರ್ 5ರಂದು ಬಂಧಿಸಿತ್ತು.
    ಈ ಪ್ರಕರಣದ ನಂತರ ರೆಡ್ಡಿ ರಾಜಕೀಯ ಭವಿಷ್ಯವೇ ಮುಳುಗಿ ಹೋಗಿತ್ತು. ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದ ಬಳಿಕ ಜೈಲಿನಿಂದ ಆಚೆ ಬಂದ ನಂತರ ಸಕ್ರಿಯ ರಾಜಕಾರಣಕ್ಕೆ ಮರಳಿದ್ದರು. ಈಗಲೂ ಕೂಡ ಜನಾರ್ಧನ ರೆಡ್ಡಿ ತವರು ಜಿಲ್ಲೆ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧವಿದೆ. ಇದೀಗ ಬಿಜೆಪಿಗೆ ಆಗಮನವಾಗುತ್ತಿರುವುದರಿಂದ ಬಳ್ಳಾರಿಯಲ್ಲಿ ರಾಜಕೀಯ ಏರಿಳಿತಗಳು ಉಂಟಾಗುವ ಸಂಭವವಿದೆ.

    Verbattle
    Verbattle
    Verbattle
    ED janardhan reddy ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕುಕ್ಕೆ ಸುಬ್ರಹ್ಮಣ್ಯ ಸಮೀಪ ನಕ್ಸಲೀಯರ ವಾಸ್ತವ್ಯ
    Next Article ಶತ್ರು ನಾಶಕ್ಕಾಗಿ ವಿಜಯೇಂದ್ರ ಯಾಗ
    vartha chakra
    • Website

    Related Posts

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • prodvijenie saitov v moskve_gtOn ರಲ್ಲಿ ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    • AaronheF ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Llwhct ರಲ್ಲಿ Egg ಗೂ ದಿಲ್ ಗೂ ಸಂಬಂಧವಿದೆ!
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.