Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 41ನೇ ವಯಸ್ಸಿಗೇ ಮೃತರಾದ ಇನ್ಸ್ಪೆಕ್ಟರ್ ಮಂಜುನಾಥ್
    ಬೆಂಗಳೂರು

    41ನೇ ವಯಸ್ಸಿಗೇ ಮೃತರಾದ ಇನ್ಸ್ಪೆಕ್ಟರ್ ಮಂಜುನಾಥ್

    vartha chakraBy vartha chakraಜೂನ್ 5, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜೂನ್ ೫, – ಬೆಂಗಳೂರಿನ ಜಯನಗರ ಬಡಾವಣೆಯ ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದ ಮಂಜುನಾಥ್ ಅವರು ಭಾನುವಾರ ರಾತ್ರಿ ಮೃತ ಪಟ್ಟಿದ್ದಾರೆ. 41 ವರ್ಷ ವಯಸ್ಸಿನ ಮಂಜುನಾಥ್ ಅವರು ಪೊಲೀಸ್ ವೃತ್ತಿಯಲ್ಲಿ ಕಾರ್ಯದಕ್ಷತೆಗೆ ಹೆಸರಾಗಿದ್ದರು. ಅವರು ಕೆಲಸ ಮಾಡಿದಲ್ಲೆಲ್ಲ ಅವರ ಜನಾನುರಾಗಿ ನಡವಳಿಕೆಗೆ ಅವರು ಹೆಸರಾಗಿದ್ದರು. ಶಿಸ್ತು ಮತ್ತು ದಕ್ಷತೆಗೆ ಹೆಸರಾಗಿದ್ದ ಅವರು ಜನ ಪರವಾಗಿರುವ ಪೊಲೀಸ್ ಕೆಲಸದ ಬಗ್ಗೆ ಹೆಚ್ಚು ಒಲವು ತೋರಿದ್ದರು. ನಾಗರಿಕರಿಗೆ ಕಿರಿಕಿರಿ ಉಂಟು ಮಾಡುವ ವಿಚಾರಗಳ ಬಗ್ಗೆ ಅವರಿಗೆ ಅಸಹನೆ ಇದ್ದು ನಾಗರೀಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಪೋಲೀಸರ ಕರ್ತವ್ಯ ಎಂದು ಹೇಳುತ್ತಿದ್ದರು. ಮುಖ್ಯಮಂತ್ರಿಗಳ ಪೊಲೀಸ್ ಪದಕ ಗೌರವ ಪಡೆದಿದ್ದ ಮಂಜುನಾಥ್ ಬಹಳ ದಿನಗಳಿಂದ ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಕೆಲವು ತಿಂಗಳುಗಳಿಂದ ಕೆಲಸಕ್ಕೆ ಹಾಜರಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಜುನಾಥ್ ಅವರಿಗೆ ಪತ್ನಿ ಮತ್ತು ಮಗ ಇದ್ದು ಅವರು ತಮ್ಮ ಅನೇಕ ಅಭಿಮಾನಿಗಳನ್ನು ಅಗಲಿದ್ದಾರೆ. ಅವರ ಮೃತದೇಹವನ್ನು ಹಾಸನ ಜಿಲ್ಲೆಗೆ ಕೊಂಡೊಯ್ಯಲಾಗುತ್ತಿದೆ.

    ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    Next Article ಗೌಡ‌ ಸಂಪ್ರದಾಯದಂತೆ ಅಭಿಷೇಕ್-ಅವೀವಾ ಮದುವೆ
    vartha chakra
    • Website

    Related Posts

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ಮಡಿಕೇರಿಯ ಮುಕುಟ ಇಂದಿರಾ ಕ್ಯಾಂಟೀನ್

    ಮೇ 23, 2025

    ಮಾಜಿ ಮಂತ್ರಿ ಮೊಮ್ಮಗ ಕತೆ ಕಟ್ಟಿದ

    ಮೇ 10, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಸೋಮವಾರಪೇಟೆ ಜನರ ಕನಸು ಈಡೇರಿತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidCrele ರಲ್ಲಿ ಅವೀವಾ ಬಿದ್ದಪಗೆ ಇದು ಎರಡನೇ ಮದುವೆ!
    • покердом официальный сайт зеркало ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • https://pokerdom-games-play.fun/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ಮೇ 23, 2025

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಮೇ 23, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಮನಗರ ಅಲ್ಲ.. ಇನ್ಮುಂದೆ ಬೆಂಗಳೂರು ದಕ್ಷಿಣ ! #dkshivakumar #hdkumarswamy #congress #bangaloresouth
    Subscribe