Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » JDS-BJP ಮೈತ್ರಿ-ದಳ ತೊರೆದ ಮುಸ್ಲಿಂ ನಾಯಕರು
    ರಾಜಕೀಯ

    JDS-BJP ಮೈತ್ರಿ-ದಳ ತೊರೆದ ಮುಸ್ಲಿಂ ನಾಯಕರು

    vartha chakraBy vartha chakraಸೆಪ್ಟೆಂಬರ್ 26, 2023Updated:ಸೆಪ್ಟೆಂಬರ್ 26, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.23 – ದೇಶದ ಭವಿಷ್ಯದ ದೃಷ್ಟಿಯಿಂದ ನರೇಂದ್ರ ಮೋದಿ ಅವರನ್ನು ಮತ್ತೊಂದು ಅವಧಿಗೆ ಪ್ರಧಾನಿ ಮಾಡುವ ಗುರಿಯೊಂದಿಗೆ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ ಇದು ಕೇವಲ ಲೋಕಸಭೆ ಚುನಾವಣೆಗೆ ಸೀಮಿತವಾಗದೆ ಧೀರ್ಘಾವಧಿವರೆಗೆ ಮುಂದುವರೆಯಲಿದೆ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ವಿಚಾರದಲ್ಲಿ ಸೌಹಾರ್ದಯುತವಾಗಿ ಚರ್ಚೆ ಮಾಡಿದ್ದೇವೆ. ಉಭಯ ಪಕ್ಷಗಳ ಮೈತ್ರಿಯನ್ನು ದೀರ್ಘಾವವರೆಗೆ ಮುಂದುವರೆಸುವ ಬಗ್ಗೆ ಹಲವು ಸಂಗತಿಗಳನ್ನು ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ , ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ರಾಜ್ಯದ ರಾಜಕಾರಣ ಕುರಿತು ಹಲವಾರು ವಿಚಾರದ ಬಗ್ಗೆ ಚರ್ಚೆ ಮಾಡಲಾಯಿತು. ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರಗಳ ಹಂಚಿಕೆ ಕುರಿತಂತೆ ಚರ್ಚಿಸಲಾಯಿತು ಎಂದು ಹೇಳಿದರು.

    ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲವು ಸಭೆಗಳನ್ನು ನಡೆಸಲು ಮನವಿ ಮಾಡಿದ್ದು, ದಸರಾ ಹಬ್ಬದ ನಂತರ ಮೈತ್ರಿ ನಿರ್ಧಾರವನ್ನು ಅಕೃತವಾಗಿ ಪ್ರಕಟಿಸುತ್ತೇವೆ. ಉಭಯ ಪಕ್ಷಗಳ ನಡುವೆ ಈ ವಿಚಾರದಲ್ಲಿ ಗೊಂದಲವಿಲ್ಲ.ನಾಡಿನ, ರಾಷ್ಟ್ರದ ಅಭಿವೃದ್ಧಿಗಾಗಿ ಮೈತ್ರಿ ಮಾಡಿಕೊಳ್ಳುತ್ತಿದ್ದೇವೆ ಎಂದರು.
    ನಾಡಿನ ಜನತೆಯ ಹಿತದೃಷ್ಟಿಯಿಂದ ಕೆಲವು ವಿಚಾರಗಳನ್ನು ಬಿಜೆಪಿ ನಾಯಕರೊಂದಿಗೆ ಚರ್ಚೆ ಮಾಡಿದ್ದು, ಅವುಗಳನ್ನು ಬಹಿರಂಗಪಡಿಸಲು ಆಗುವುದಿಲ್ಲ. ನಮ್ಮ ನಾಡಿಗೆ ಉಂಟಾಗಿರುವ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರದ ಬಗ್ಗೆ ಚಿಂತನೆಯನ್ನು ಮಾಡಲಾಗಿದೆ.

    ನಾಡಿನ ಸಮಸ್ಯೆಗಳ ಪರಿಹಾರಕ್ಕಾಗಿ ಬಿಜೆಪಿ ಜೊತೆ ಮೈತ್ರಿ ಮುಂದುವರೆ ಸಬೇಕಿದ್ದು, ಈ ವಿಚಾರದಲ್ಲಿ ಯಾವುದೇ ರೀತಿಯ ಪ್ರತಿಷ್ಟೆ ಇಲ್ಲ ಎಂದು ತಿಳಿಸಿದರು.
    ಅಲ್ಪಸಂಖ್ಯಾತರು ಗುಡ್ ಬೈ:
    ಬಿಜೆಪಿ ಜೊತೆಗೆ ಜೆಡುಎಸ್ ಮೈತ್ರಿಯ ನಿರ್ಧಾರ ಹೊರ ಬೀಳುತ್ತಿದ್ದಂತೆ ಜೆಡಿಎಸ್ ನ ಹಲವು ಪ್ರಭಾವಿ ಮುಸ್ಲಿಂ ಸಮುದಾಯದ ನಾಯಕರು ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
    ಬೆಂಗಳೂರಿನಲ್ಲಿ ಸಭೆ ಸೇರಿದ ಮಾಜಿ ಸಚಿವ ಎನ್.ಎಂ.ನಬಿ, ರಾಜ್ಯ ಉಪಾಧ್ಯಕ್ಷ ಸಯ್ಯದ್ ಶಫೀ ಉಲ್ಲಾ ಸಾಹೇಬ್, ಮುಖಂಡರಾದ ಮಹಿದ್ ಅಲ್ತಾದ್, ನೂರ್ ಅವರುಗಳು ಜಾತ್ಯಾತೀತ ತತ್ವಗಳಿಗೆ ವಿರುದ್ಧವಾಗಿ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ ಇದನ್ನು ವಿರೋಧಿಸಿ ತಾವು ಪಕ್ಷ ತೊರೆಯುತ್ತಿರುವುದಾಗಿ ತಿಳಿಸಿದರು.

    Verbattle
    Verbattle
    Verbattle
    BJP Government JDS JDS-BJP News Politics ಚುನಾವಣೆ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಪಂಗನಾಮ Expert ಅಭಿನವ ಹಾಲಶ್ರೀ | Abhinava Halashree
    Next Article ಉದಯನಿಧಿ ಸ್ಟಾಲಿನ್ ಯಾಕೆ ಹೀಗೆ…? | Udayanidhi Stalin
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • Izuwjn ರಲ್ಲಿ Alcoholಗೆ‌ Full‌ ಡಿಮಾಂಡ್
    • LinwoodGah ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.