Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೆಡಿಎಸ್ ಶಾಸಕರಿಗೆ ಪ್ರಜ್ವಲ್ ಬೇಡವಂತೆ | Prajwal Revanna
    Trending

    ಜೆಡಿಎಸ್ ಶಾಸಕರಿಗೆ ಪ್ರಜ್ವಲ್ ಬೇಡವಂತೆ | Prajwal Revanna

    vartha chakraBy vartha chakraಏಪ್ರಿಲ್ 29, 20245 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಎ.29: ಲೈಂಗಿಕ ದೌರ್ಜನ್ಯ ಆರೋಪದ ಸುಳಿಯಲ್ಲಿ ಸಿಲುಕಿರುವಬಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಇದೀಗ ಜೆಡಿಎಸ್ ಶಾಸಕರೇ ತಿರುಗಿ ಬಿದ್ದಿದ್ದಾರೆ.
    ತಕ್ಷಣವೇ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಆಗ್ರಹಿಸಿರುವ ಶಾಸಕರು ತಮಗೆ ಜೆಡಿಎಸ್ ನ 19 ಶಾಸಕರ ಭವಿಷ್ಯ ಬೇಕೋ? ತಮ್ಮ ಕುಟುಂಬದ ರೇವಣ್ಣ ಹಾಗೂ ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ’ ಎಂದು ಹೇಳಿದ್ದಾರೆ.
    ಮಾಜಿ ಪ್ರಧಾನಿ ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮತ್ತು ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಅವರಿಗೆ ಪತ್ರ ಬರೆದಿರುವ ಶಾಸಕ ಶರಣಗೌಡ ಕಂದಕೂರ್‌ ಅವರು,ಗಂಭೀರ ಸ್ವರೂಪದ ಆರೋಪದ ಹಿನ್ನಲೆಯಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡುವಂತೆ ಮನವಿ ಮಾಡಿದ್ದಾರೆ.

    ಪ್ರಕರಣದ ಬಗ್ಗೆ ಸರ್ಕಾರ ಎಸ್‌ಐಟಿ ತನಿಖೆಗೆ ವಹಿಸಿರುವ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಆಂತರಿಕ ಸಮಿತಿ ರಚನೆ ಮಾಡಬೇಕು. ಆ ಸಮಿತಿಯು ಪೆನ್‌ಡ್ರೈವ್‌ ಪ್ರಕರಣದ ಸತ್ಯಾಸತ್ಯತೆಯನ್ನು ನಾಡಿನ ತಾಯಂದಿರಿಗೆ ತಿಳಿಸುವಂತಾಗಲಿ, ಅಲ್ಲಿಯವರೆಗೆ ಪಕ್ಷಕ್ಕಾಗುವ ಮುಜುಗರ ತಪ್ಪಿಸಲು ರಾಜ್ಯದ 2ನೇ ಹಂತದ ಲೋಕಸಭಾ ಚುನಾವಣೆ ವೇಳೆ ವ್ಯತಿರಿಕ್ತ ಪ್ರಭಾವ ಬೀರದಿರಲು ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡುವಂತೆ ಕೋರಿದ್ದಾರೆ.
    ಕೆಲ ದಿನಗಳಿಂದ ರಾಜ್ಯಾದ್ಯಂತ ಹರಿದಾಡುತ್ತಿರುವ ವಿಡಿಯೋ ತುಣುಕುಗಳಿಂದ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿದೆ. ಪಕ್ಷದ ನಾಯಕರಾದ ನೀವು ಹೆಣ್ಣು ಮಕ್ಕಳನ್ನು ಗೌರವದಿಂದ ಕಾಣುತ್ತಿದ್ದೀರಿ ಎಂಬುದರಲ್ಲಿ ಎರಡು ಮಾತಿಲ್ಲ. 6 ದಶಕಗಳಿಗೂ ಹೆಚ್ಚು ಕಾಲ ರಾಜಕೀಯ ಜೀವನ ನಡೆಸಿಕೊಂಡು ಬಂದಿರುವ, ರಾಷ್ಟ್ರಕ್ಕೆ ಮಾದರಿಯಾದ ತತ್ವ ಸಿದ್ಧಾಂತಗಳ ಬುನಾದಿ ಮೇಲೆ ಜೆಡಿಎಸ್‌ ಅನ್ನು ಸಮರ್ಥವಾಗಿ ಕಟ್ಟಿ ಬೆಳೆಸಿದ್ದೀರಿ, ರಾಷ್ಟ್ರದ ಮೊದಲ ಕನ್ನಡಿಗ ಪ್ರಧಾನಿ ಎಂಬ ಹೆಗ್ಗಳಿಕೆಯೂ ನಿಮ್ಮದಾಗಿದೆ ಎಂದಿದ್ದಾರೆ.

    ಹೆಣ್ಣು ಸಾಕ್ಷಾತ್‌ ಕಪಿಲಸಿದ್ಧ ಮಲ್ಲಿಕಾರ್ಜುನ ಎಂಬ ಶರಣರ ವಾಣಿಯಂತೆ ಹೆಣ್ಣು ಮಕ್ಕಳನ್ನು ಗೌರವಾದರಗಳಿಂದ ನೋಡಿಕೊಂಡು ಬಂದಿದ್ದೀರಿ. ನಮ್ಮ ಪಕ್ಷದ ಚಿಹ್ನೆಯೂ ಕೂಡ ಭತ್ತದ ತೆನೆ ಹೊತ್ತ ಮಹಿಳೆಯಾಗಿದ್ದು, ಮಹಿಳೆಯರ ಬಗ್ಗೆ ಇರುವ ಗೌರವವನ್ನು ಪ್ರತಿನಿಧಿಸುತ್ತದೆ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಲಾಟರಿ ನಿಷೇಧ ಮಾಡಿ, ವಿದ್ಯಾರ್ಥಿನಿಯರಿಗೆ ಸೈಕಲ್‌ ಭಾಗ್ಯವನ್ನು ನೀಡುವ ಮೂಲಕ ಹೆಣ್ಣು ಮಕ್ಕಳ ಕಷ್ಟಕ್ಕೆ ಸ್ಪಂದಿಸಿದ್ದರು ಎಂದು ಪತ್ರದಲ್ಲಿ ಅವರು ತಿಳಿಸಿದ್ದಾರೆ.

    ಯಾವುದು‌ ಮುಖ್ಯ:
    ಇದರ ನಡುವೆ, ಜೆಡಿಎಸ್ ನ 19 ಶಾಸಕರ ಭವಿಷ್ಯ ಬೇಕೋ? ತಮ್ಮ ಕುಟುಂಬದ ರೇವಣ್ಣ ಹಾಗೂ ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ’ ಎಂದು ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಆಗ್ರಹಿಸಿದ್ದಾರೆ.
    ಸಂಬಂಧ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ‘ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂಥ ಕೆಲಸ ಮಾಡಿದವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.
    ಇತ್ತೀಚಿನ ದಿನಗಳಲ್ಲಿ ‘ಹಾಸನದ ಲೀಲೆಗಳು’ ಮಾಧ್ಯಮಗಳಲ್ಲಿ ಪ್ರಜ್ವಲಿಸುತ್ತಿರುವುದು ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿ ರಾಜ್ಯದಲ್ಲೆಡೆ ಮುಜುಗರಕ್ಕೆ ಒಳಗಾಗಿರುವುದಲ್ಲದೆ ಹೊರಗಡೆ ಪಕ್ಷದ ಹೆಸರು ಹೇಳಲು ಸಹ ಹೇಸಿಗೆ ಎನಿಸುವಂಥ ಸ್ಥಿತಿಗೆ ತಲುಪಿದೆ’ ಎಂದಿದ್ದಾರೆ‌.
    ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದ ದಯನೀಯ ಪರಿಸ್ಥಿತಿ ಮೊದಲ ಬಾರಿ ಶಾಸಕನಾಗಿರುವ ನನಗೆ ಬಂದಿದೆ. ಈ ಕಷ್ಟಕರ ಸನ್ನಿವೇಶಗಳು ಎದುರಾಗುತ್ತಿದ್ದರೆ, ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿ ಯೋಚಿಸಿ’ ಎಂದು ಪ್ರಶ್ನಿಸಿದ್ದಾರೆ.

    prajwal revanna revanna ಚುನಾವಣೆ ರಾಜಕೀಯ ವಿದ್ಯಾರ್ಥಿ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleರೇವಣ್ಣ ಕುಟುಂಬ ಬೇರೆ ನಮ್ಮ ಕುಟುಂಬ ಬೇರೆ ಅಂದ್ರು ಕುಮಾರಸ್ವಾಮಿ | Kumaraswamy
    Next Article ಪ್ರಜ್ವಲ್ ರೇವಣ್ಣ ಪ್ರಕರಣದ ವರದಿ ಕೇಳಿದ ಮಹಿಳಾ ಆಯೋಗ | Prajwal Revanna
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    5 ಪ್ರತಿಕ್ರಿಯೆಗಳು

    1. buy generic cialis online uk on ಜೂನ್ 9, 2025 5:28 ಅಪರಾಹ್ನ

      I am in fact thrilled to coup d’oeil at this blog posts which consists of tons of profitable facts, thanks object of providing such data.

      Reply
    2. will flagyl treat a uti on ಜೂನ್ 11, 2025 11:42 ಫೂರ್ವಾಹ್ನ

      The vividness in this tune is exceptional.

      Reply
    3. 3bx87 on ಜೂನ್ 18, 2025 9:28 ಅಪರಾಹ್ನ

      buy inderal online – methotrexate order online methotrexate 10mg ca

      Reply
    4. q8h9s on ಜೂನ್ 21, 2025 6:49 ಅಪರಾಹ್ನ

      buy amoxicillin generic – order generic ipratropium ipratropium over the counter

      Reply
    5. l45p4 on ಜೂನ್ 23, 2025 9:51 ಅಪರಾಹ್ನ

      order zithromax online cheap – buy zithromax pills nebivolol uk

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Chriswot ರಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • xzb8p ರಲ್ಲಿ ಡಿಸಿಎಂ ಶಿವಕುಮಾರ್ ನೆರವಿಗೆ ಬಂದ ಯುಟಿ ಖಾದರ್.
    • KennethSOYNC ರಲ್ಲಿ ವಿದ್ಯುತ್ ಕಳ್ಳತನ ಆರೋಪ: ಕುಮಾರಸ್ವಾಮಿಗೆ 68 ಸಾವಿರ ದಂಡ | HD Kumaraswamy
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe