Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಜೆಹಾದಿಗಳ ಅಟ್ಟಹಾಸ | Shimoga
    Viral

    ರಾಜ್ಯದಲ್ಲಿ ಜೆಹಾದಿಗಳ ಅಟ್ಟಹಾಸ | Shimoga

    vartha chakraBy vartha chakraಅಕ್ಟೋಬರ್ 3, 20235 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ.3 – ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದಲ್ಲಿ (Shimoga) ನಡೆದ ಘರ್ಷಣೆ ನೆಪವಾಗಿಸಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಹಿಗ್ಗಾ ಮುಗ್ಗಾ ಪ್ರಹಾರ ನಡೆಸಿದೆ.
    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದೇ, ಬಂದಿದ್ದು, ಭಯೋತ್ಪಾದಕರಿಗೆ ಹಾಗೂ ಜಿಹಾದಿ ರಕ್ಕಸರಿಗೆ ಕರ್ನಾಟಕ ಸ್ವರ್ಗವಾಗಿ ಮಾರ್ಪಟ್ಟಿದೆ ಎಂದು ಅಪಾದಿಸಿದೆ.

    ಈ ಕುರಿತು ತನ್ನ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಜಿಹಾದಿಗಳು ತಾವೆಂತಹ ದೇಶದ್ರೋಹದ ಕೆಲಸವನ್ನು ಮಾಡಿದರೂ, ಕಾಂಗ್ರೆಸ್ ಪಕ್ಷ ನಮ್ಮ ಬೆಂಬಲಕ್ಕಿರಲಿದೆ ಎಂಬ ಕಾರಣಕ್ಕೆ ಅಟ್ಟಹಾಸ ಮೆರೆಯುತ್ತಿದ್ದಾರೆ. ಕರ್ನಾಟಕವನ್ನು ಮತ್ತೊಂದು ತಾಲಿಬಾನ್ ಮಾಡಲು ಕಾಂಗ್ರೆಸ್ ಸಿದ್ದವಾಗಿ ನಿಂತಂತೆ ಕಾಣುತ್ತಿದೆ ಎಂದು
    ಗಂಭೀರ ಸ್ವರೂಪದ ಆರೋಪ ಮಾಡಿದೆ.

    ಶಿವಮೊಗ್ಗದಲ್ಲಿ (Shimoga) ಈ ಹಿಂದೆ ವಿಧ್ವಂಸಕ ಕೃತ್ಯ ಎಸಗಿದ ಗೂಂಡಾಗಳನ್ನೆಲ್ಲೆ ಬಿಡುಗಡೆಗೊಳಿಸಿದ್ದು ಕಾಂಗ್ರೆಸ್ ಸರ್ಕಾರ. ಪೊಲೀಸ್ ಅಧಿಕಾರಗಳ ಮೇಲೆಯೇ ಮತಾಂಧರು ಕಲ್ಲುತೂರಾಟ ನಡೆಸಿದ್ದು, ಅನೇಕ ಪೊಲೀಸರೇ ಗಾಯಗೊಂಡಿದ್ದರೂ ಅದರ ಬಗ್ಗೆ ಚಕಾರವೆತ್ತದ ನಿಮ್ಮ ಸರ್ಕಾರಕ್ಕೆ ಕನಿಷ್ಠ ಮಾನ ಮರ್ಯಾದೆ ಉಳಿದಿದೆಯೇ ಎಂದು ಪ್ರಶ್ನಿಸಿದೆ.
    ಮೂಲಭೂತವಾದಿಗಳನ್ನು ಬಿಡುಗಡೆಗೊಳಿಸುವ ಮುಖ್ಯಮಂತ್ರಿ.ಅಮಾಯಕರೆಂದು ಕ್ಲೀನ್‍ಚಿಟ್ ಕೊಡುವ ಗೃಹ ಸಚಿವರು! ಮಾನಸಿಕರಂತೆ ಹೇಳಿಕೆ ಕೊಡುವ ಜಿಲ್ಲಾ ಉಸ್ತುವಾರಿ ಸಚಿವರು ಇದ್ದಾಗ ಶಿವಮೊಗ್ಗದಲ್ಲಿ ಗಲಭೆ ನಡೆಯದೆ ಮತ್ತೇನು ತಾನೆ ನಡೆದೀತು? ಎಂದು ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

    crime Karnataka m News shimoga Trending ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಸಂಕಷ್ಟಕ್ಕೆ ಸಿಲುಕಿದ ಸ್ಯಾಂಡಲ್ ವುಡ್ ನಟ | Nagabhushana
    Next Article ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ | Free Education
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    5 ಪ್ರತಿಕ್ರಿಯೆಗಳು

    1. lbk4u on ಜೂನ್ 7, 2025 5:47 ಫೂರ್ವಾಹ್ನ

      clomiphene generic where buy clomid pill cost clomiphene for sale order cheap clomid price how can i get cheap clomid price where buy clomiphene no prescription can i order cheap clomiphene prices

      Reply
    2. cialis pills uk on ಜೂನ್ 9, 2025 4:38 ಅಪರಾಹ್ನ

      Thanks for putting this up. It’s evidently done.

      Reply
    3. metronidazole same as flagyl on ಜೂನ್ 11, 2025 10:52 ಫೂರ್ವಾಹ್ನ

      More articles like this would frame the blogosphere richer.

      Reply
    4. pl6dm on ಜೂನ್ 18, 2025 8:29 ಅಪರಾಹ್ನ

      propranolol without prescription – methotrexate online order methotrexate pills

      Reply
    5. d3pxm on ಜೂನ್ 21, 2025 5:54 ಅಪರಾಹ್ನ

      where can i buy amoxil – buy combivent generic ipratropium 100 mcg usa

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • i72ar ರಲ್ಲಿ ಶಹಬ್ಬಾಸ್ ಬಿಬಿಎಂಪಿ
    • 6fetp ರಲ್ಲಿ ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅವಕಾಶ? | Bandipur
    • rfbgz ರಲ್ಲಿ 5 ಕೋಟಿ ಮೌಲ್ಯದ ಡ್ರಗ್ಸ್ ಸೀಜ್
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe