Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೀಗೊಂದು ಕೈ ಜಾರಿದ ಪ್ರೀತಿ
    ಸುದ್ದಿ

    ಹೀಗೊಂದು ಕೈ ಜಾರಿದ ಪ್ರೀತಿ

    vartha chakraBy vartha chakraಜೂನ್ 9, 2022Updated:ಜೂನ್ 9, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪ್ರೀತಿಯ ಕುರಿತಂತೆ ಅರ್ಥಪೂರ್ಣ ಸಂದೇಶ ಸಾರಿರುವ ಕೈ ಜಾರಿದ ಪ್ರೀತಿ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಐದು ಹಾಡುಗಳಿಗೆ ಸಾಹಿತ್ಯ, ನಿರ್ದೇಶನ ಮಾಡುವ ಜತೆಗೆ ಚೈತ್ರಾ ಮೂವೀಸ್ ಬ್ಯಾನರ್ ಅಡಿಯಲ್ಲಿ ಎರಡನೇ ಬಾರಿ ಪುಷ್ಪ ಭದ್ರಾವತಿ ನಿರ್ಮಾಣ ಮಾಡಿದ್ದಾರೆ. ಈ ಹಿಂದೆ ನಾವೆಲ್ಲಾ ಭಾರತೀಯರು ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದರು. ಇವರ ಮಗಳು ಮಂಜುಶ್ರೀ ಶೆಟ್ಟಿ.ಕೆ.ಆರ್ ನಾಯಕಿ ಹಾಗು ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ತಂಗಿ ಮಧುಶೆಟ್ಟಿ.ಕೆ.ಆರ್ ಉಪನಾಯಕಿ. ಸದ್ದಿಲ್ಲದೆ ಬೆಂಗಳೂರು ಸುತ್ತಮುತ್ತ ಚಿತ್ರೀಕರಣವನ್ನು ಮುಗಿಸಿ ಐದು ಹಾಡುಗಳನ್ನು ಬಾಕಿ ಉಳಿಸಿಕೊಂಡಿದೆ. ಸದರಿ ಗೀತೆಯನ್ನು ಮಲೆನಾಡು ಭಾಗದಲ್ಲಿ ಸೆರೆ ಹಿಡಿಯಲು ಏರ್ಪಾಟು ಮಾಡಿಕೊಂಡಿದ್ದಾರೆ.
    ಕಥಾನಾಯಕಿ ಜಿಲ್ಲಾಧಿಕಾರಿ ಹೆಂಡತಿಯ ದುರದೃಷ್ಟವಶಾತ್ ಪತಿ ಅಪಘಾತದಿಂದ ಮರಣ ಹೊಂದಿರುತ್ತಾನೆ. ಚಿಕ್ಕ ಮಗುವಿನೊಂದಿಗೆ ಜೀವನ ನಡೆಸಲು ಕೆಲಸಕ್ಕೆ ಹೋಗುತ್ತಿರುತ್ತಾಳೆ. ಅಲ್ಲಿರುವ ಸ್ಥಳೀಯ ನಾಲ್ಕು ಪುಂಡರು ಇವಳ ಹಿಂದೆ ಬೀಳುತ್ತಾರೆ. ಅದರಲ್ಲಿ ಯುವ ಪುಂಡ ಅಂದರೆ ಕಥಾನಾಯಕ ಈಕೆಯ ಕಷ್ಟವನ್ನು ಕಂಡು ಮದುವೆ ಮಾಡಿಕೊಳ್ಳುತ್ತಾನೆ. ಇವನು ಎಷ್ಟು ಪ್ರೀತಿ ಮಾಡುತ್ತಿದ್ದರೂ ಅವಳಿಂದ ಸರಿಯಾದ ಸ್ಪಂದನೆ ಸಿಗುತ್ತಿರುವುದಿಲ್ಲ. ಒಮ್ಮೆ ನಡೆಯಬಾರದ ಘಟನೆ ನಡೆದುಹೋಗುತ್ತದೆ. ಇದರಿಂದ ವಿಚಲಿತನಾಗುವ ಆತ ಯಾರಿಗೆ ಬಾಳು ಕೊಡುತ್ತಾನೆ ಎನ್ನುವುದು ಕ್ಲೈಮಾಕ್ಸ್‍ದಲ್ಲಿ ಸುಂದರವಾಗಿ ಹೇಳಲಾಗಿದೆ.
    ಚೇತನ್‍ಕೃಷ್ಣನ್ ಮತ್ತು ಸನತ್ ನಾಯಕರುಗಳು. ಎಸಿಪಿಯಾಗಿ ಹಿರಿಯ ನಟ ಸುಮನ್, ಖಳನಾಗಿ ಡ್ಯಾನಿಕುಟ್ಟಪ್ಪ, ಕೋಟೆಪ್ರಭಾಕರ್, ಭುವನ್‍ಗೌಡ ಉಳಿದಂತೆ ನಾಗೇಂದ್ರಅರಸ್, ನಾರಾಯಣಸ್ವಾಮಿ, ಬಾಬುಹಿರಣಯ್ಯ ಐಟಂ ಹಾಡಿಗೆ ಆಶಿತಾ ಹೆಜ್ಜೆ ಹಾಕಿದ್ದಾರೆ. ಆರು ಹಾಡುಗಳ ಪೈಕಿ ಒಂದನ್ನು ಸಂಗೀತ ಸಂಯೋಜಕ ಗಂಧರ್ವ ಬರೆದಿರುತ್ತಾರೆ. ಛಾಯಾಗ್ರಹಣ ಆರ್.ಗಿರಿ, ಸಾಹಸ ಥ್ರಿಲ್ಲರ್‍ಮಂಜು-ಕೌರವವೆಂಕಟೇಶ್, ನೃತ್ಯ ಗಿರಿ ಅಲ್ಲದೆ ಹೊಸ ಪ್ರತಿಭೆಗೆ ಅವಕಾಶ ಮಾಡಿಕೊಡಲಿದ್ದಾರೆ. ರಾಜೇಶ್‍ಕೃಷ್ಣನ್, ಅನುರಾಧಭಟ್, ಸಂತೋಷ್‍ವೆಂಕಿ, ಹೇಮಂತ್, ಚೈತ್ರಾ.ಹೆಚ್.ಜಿ ಮತ್ತು ಶ್ರೀರಾಮ್ ಹಾಡುಗಳಿಗೆ ಧ್ವನಿಯಾಗಿದ್ದಾರೆ.

    Verbattle
    Verbattle
    Verbattle
    Entertainment ಅಪಘಾತ ಸಾಹಿತ್ಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಖ್ಯಾತ ಚಿತ್ರಸಾಹಿತಿ ಪುರುಷೋತ್ತಮ ಕಣಗಾಲ್ ನಿಧನ
    Next Article ಇಬ್ಬರು ಅತ್ಯಾಚಾರ ಆರೋಪಿಗಳಿಗೆ‌ ಬೈಕ್‌ಸಹಿತ ಬೆಂಕಿ ಹಚ್ಚಿದ ಗ್ರಾಮಸ್ಥರು!
    vartha chakra
    • Website

    Related Posts

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಜನವರಿ 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StevenCaf ರಲ್ಲಿ ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    • StevenCaf ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • Marcusreomb ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಜನವರಿ 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.