Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಲ್ಲಡ್ಕ ಪ್ರಭಾಕರ ಭಟ್ ರನ್ನು ರೌಡಿ ಪಟ್ಟಿಗೆ ಸೇರಿಸಿ | Kalladka Prabhakar Bhat
    Trending

    ಕಲ್ಲಡ್ಕ ಪ್ರಭಾಕರ ಭಟ್ ರನ್ನು ರೌಡಿ ಪಟ್ಟಿಗೆ ಸೇರಿಸಿ | Kalladka Prabhakar Bhat

    vartha chakraBy vartha chakraಡಿಸೆಂಬರ್ 27, 2023Updated:ಡಿಸೆಂಬರ್ 27, 202311 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಡ್ಯ,ಡಿ.27- ಸಂಘ ಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ (Kalladka Prabhakar Bhat) ವಿರುದ್ಧ ಪ್ರಚೋದನಕಾರಿ ಭಾಷಣ, ಮಹಿಳೆಯರ ಚುಡಾವಣೆ, ಲೈಂಗಿಕ ನಿಂದನೆ, ಧಾರ್ಮಿಕ ನಿಂದನೆ, ಗಲಭೆಗೆ ಪ್ರಚೋದನೆ ಸೇರಿ ಹಲವು ಸೆಕ್ಷನ್ ಗಳಡಿ ದೂರುಗಳನ್ನು ದಾಖಲಿಸಲಾಗಿದೆ.ಅಷ್ಟೇ ಅಲ್ಲ ಇವರನ್ನು ರೌಡಿ ಪಟ್ಟಿಗೆ ಸೇರಿಸುವಂತೆ ಪೊಲೀಸರಿಗೆ ಮನವಿ ಮಾಡಲಾಗಿದೆ.
    ಒಂದೇ ಭಾಷಣ ಆಧರಿಸಿ ಹಲವು ಸೆಕ್ಷನ್ ಗಳಡಿ ಹೋರಾಟಗಾರ್ತಿ ನಜ್ಮಾ ನಜೀರ್‌ ಚಿಕ್ಕನೇರಳೆ ದೂರು ದಾಖಲಿಸಿದ್ದಾರೆ.
    ಇದನ್ನು ಆಧರಿಸಿ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ.
    ಶ್ರೀರಂಗಪಟ್ಟಣದ ಗಂಜಾಂನಲ್ಲಿ ಹನುಮ ಜಯಂತಿ ಅಂಗವಾಗಿ ನಡೆದ ಸಂಕೀರ್ತನಾ ಯಾತ್ರೆ ವೇಳೆ ಕಲ್ಲಡ್ಕ ಪ್ರಭಾಕರ ಭಟ್‌ ಭಾಷಣ ಮಾಡಿದ್ದರು.ಈ ವೇಳೆ ಅವರು ಮುಸ್ಲಿಂ ಸಮುದಾಯದಲ್ಲಿ ಮಹಿಳೆಯರಿಗೆ ತ್ರಿವಳಿ ತಲಾಕ್ ಹೇಳುವ ಅವಕಾಶ ಇತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ತ್ರಿವಳಿ ತಲಾಕ್ ರದ್ದು ಮಾಡಿದೆ.

    ಬಹು ಪತ್ನಿತ್ವ ಪಿಡುಗು ಮತ್ತು ತ್ರಿವಳಿ ತಲಾಕ್‌ ಕಾಟದಿಂದಾಗಿ ಈ ಹಿಂದೆ ಮುಸಲ್ಮಾನ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಇರಲಿಲ್ಲ.ಈಗ ತ್ರಿವಳಿ ತಲಾಕ್‌ ರದ್ದುಪಡಿಸುವ ಮೂಲಕ ಅವರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರವಾಗಿದೆ ಎಂದು ಕಲ್ಲಡ್ಕ ಹೇಳಿದ್ದರು.
    ಮುಸ್ಲಿಂ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಹೋರಾಟಗಾರ್ತಿ ನಜ್ಮಾ ನಜೀರ್ ದೂರು ನೀಡಿದ್ದರು.ಇದನ್ನು ಆಧರಿಸಿ ಎಫ್ ಐ ಆರ್ ದಾಖಲು ಮಾಡಲಾಗಿದೆ.
    ಮಹಿಳೆಯರನ್ನು ಚುಡಾಯಿಸಿರುವುದು, ಲೈಂಗಿಕವಾಗಿ ಅವಮಾನಿಸಿರುವುದು, ಲೈಂಗಿಕ ದೌರ್ಜನ್ಯಕ್ಕೆ ಪ್ರಚೋದಿಸಿರುವುದು, ಸಾರ್ವಜನಿಕವಾಗಿ ಬೆದರಿಕೆಯೊಡ್ಡಿರುವುದು, ಧರ್ಮವನ್ನು ಅವಮಾನಿಸಿರುವುದು, ಧರ್ಮಗಳ ಮಧ್ಯೆ ಎತ್ತಿಕಟ್ಟಿ ಗಲಭೆ ನಡೆಸಿರುವುದು, ಸಾವು ನೋವುಗಳನ್ನು ಪ್ರಚೋದಿಸಿರುವುದು ಮುಂತಾದ ಆರೋಪಗಳನ್ನು ಹೊರಿಸಿ ನಜ್ಮಾ ದೂರು ಸಲ್ಲಿಸಿದ್ದಾರೆ. ಇದನ್ನು ಆಧರಿಸಿ, ಐಪಿಸಿ ಸೆಕ್ಷನ್ 354, 294, 509, 506, 153A, 295, 295A, 298ರಡಿ ಪೊಲೀಸರು ಪ್ರಕರಣ ದಾಖಲು ಮಾಡಿ ರೌಡಿ ಶೀಟರ್ ತೆರೆಯುವಂತೆಯೂ ನಜ್ಮಾ ನಜೀರ್ ಮನವಿ‌ ಮಾಡಿದ್ದಾರೆ.
    ಮುಸಲ್ಮಾನ ಹುಡುಗರು ಅಷ್ಟೇ ಅಲ್ಲ, ಮುಸ್ಲಿಂ ಮಹಿಳೆಯರೂ ಮತಾಂತರ ಮಾಡುತ್ತಿದ್ದಾರೆ. ನಿಮ್ಮ ಮುಸ್ಲಿಂ ಸಮಾಜದಲ್ಲಿ ಹುಡುಗಿಯರು ಇಲ್ಲವಾ? ಹಿಂದೂ ಹುಡುಗಿಯರನ್ನು ಯಾಕೆ ಟಾರ್ಗೆಟ್ ಮಾಡ್ತೀರಾ? ನಿಮಗೆ ತ್ರಿವಳಿ ತಲಾಖ್‌ ನೀಡುವ ಪದ್ಧತಿಯನ್ನು ತೆಗೆದು ಹಾಕಿದ್ದು ನರೇಂದ್ರ ಮೋದಿ ಅಲ್ಲವೇ ಎಂದು ಭಟ್‌ ಪ್ರಶ್ನಿಸಿದ್ದರು.

    ನಿಮಗೆ ತಾಕತ್ ಇದ್ದರೆ ಹಿಜಾಬ್ ನಿಷೇಧ ವಾಪಸ್ ಪಡೆಯಿರಿ. ಶಾಲೆಗಳಲ್ಲಿ ಸಮವಸ್ತ್ರವನ್ನು ಕಡ್ಡಾಯ ಮಾಡಲಾಗಿದೆ. ಸಮವಸ್ತ್ರ ಜಾರಿ ಮಾಡಿದ್ದೇ ಏಕರೂಪತೆ ತರುವ ಉದ್ದೇಶದಿಂದಾಗಿದೆ. ಸಿಎಂ ಸಿದ್ದರಾಮಯ್ಯ ಅವರೇ, ಮಕ್ಕಳಲ್ಲಿ ಯಾಕೆ ತಾರತಮ್ಯ ಹುಟ್ಟು ಹಾಕುತ್ತೀರಿ? ಅಲ್ಪಸಂಖ್ಯಾತರ ಅಭಿವೃದ್ಧಿಗೆ 10,000 ಕೋಟಿ ರೂ. ಕೊಡುವುದಾಗಿ ಘೋಷಣೆ ಮಾಡಿದ್ದಾರೆ. ಯಾರಪ್ಪನ ಮನೆಯ ದುಡ್ಡು ಕೊಡುತ್ತೀರಿ? ತೆರಿಗೆ ಕಟ್ಟುವವರು ಹಿಂದುಗಳು. ನಮ್ಮ ಹಣ ಅಲ್ಪಸಂಖ್ಯಾತರಿಗೆ ಕೊಡುತ್ತೀರಾ ಎಂದು ಕಲ್ಲಡ್ಕ ಪ್ರಭಾಕರ್‌ ಭಟ್‌ ಪ್ರಶ್ನಿಸಿದ್ದರು.ನಾವು
    ಶಾಲೆಯೊಳಗೆ ಜೈ ಶ್ರೀರಾಮ್ ಎಂದು ಕೂಗುತ್ತೇವೆ. ಹಿಜಾಬ್ ನಿಷೇಧ ವಾಪಸ್ ತೆಗೆಯುತ್ತಾರಂತೆ. ಅವರು ಹಿಜಾಬ್ ಹಾಕಿಕೊಂಡು ಬರಲಿ. ನಾವು ಕೇಸರಿ ಶಾಲು ಹಾಕಿಕೊಂಡು ಬರುತ್ತೇವೆ. ಕೇಸರಿ ಟೋಪಿ ಹಾಕಿಕೊಂಡು ಬರುತ್ತೇವೆ ಎಂದು ಕಲ್ಲಡ್ಕ ಕಿಡಿಕಾರಿದ್ದರು.

     

    Also Read | Latest Kannada News | Kannada News

    ದಕ್ಷಿಣ ಭಾರತದ RSS ಗೆ ನೂತನ ಸಾರಥಿ, ಉಮಾಪತಿ | GS Umapathy

    Verbattle
    Verbattle
    Verbattle
    #kannada art Bangalore crime Government india Kalladka Prabhakar Bhat kannada news Karnataka m News Politics rss Trending Varthachakra ಧರ್ಮ ಧಾರ್ಮಿಕ ನರೇಂದ್ರ ಮೋದಿ ಶಾಲೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆರೋಪ ನ್ಯಾಯಾಂಗ ತನಿಖೆಗೆ | Lakshmi Hebbalkar
    Next Article ಯತ್ನಾಳ್ ಅ’ಸಂತೋಷ’ದ ಹಿಂದಿನ‌ ರಹಸ್ಯ | Yatnal
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026

    11 ಪ್ರತಿಕ್ರಿಯೆಗಳು

    1. medim-pro-397 on ಡಿಸೆಂಬರ್ 5, 2025 11:21 ಅಪರಾಹ್ನ

      Все подробности по ссылке: https://medim-pro.ru/kupit-spravku-iz-psikhdispansera/

      Reply
    2. emerald-chat-260 on ಡಿಸೆಂಬರ್ 6, 2025 11:31 ಅಪರಾಹ್ನ

      Free video chat go to website find people from all over the world in seconds. Anonymous, no registration or SMS required. A convenient alternative to Omegle: minimal settings, maximum live communication right in your browser, at home or on the go, without unnecessary ads.

      Reply
    3. nv-casino-107 on ಡಿಸೆಂಬರ್ 9, 2025 4:56 ಅಪರಾಹ್ನ

      Uwielbiasz hazard? https://online-nv-casino.com: rzetelne oceny kasyn, weryfikacja licencji oraz wybor bonusow i promocji dla nowych i powracajacych graczy. Szczegolowe recenzje, porownanie warunkow i rekomendacje dotyczace odpowiedzialnej gry.

      Reply
    4. LanceNaT on ಡಿಸೆಂಬರ್ 9, 2025 7:12 ಅಪರಾಹ್ನ

      The best reads here: https://classifieds.ocala-news.com/author/dieterbarlo

      Reply
    5. 1xbet-rdc-435 on ಡಿಸೆಂಬರ್ 19, 2025 1:17 ಅಪರಾಹ್ನ

      Online 1xbet rdc telecharger est une plateforme de paris sportifs en ligne. Championnats de football, cotes en direct et resultats sont disponibles. Page d’information sur le service et ses fonctionnalites pour les utilisateurs de la region.

      Reply
    6. evakuator-spb-254 on ಡಿಸೆಂಬರ್ 21, 2025 6:50 ಫೂರ್ವಾಹ್ನ

      Нужен эвакуатор? вызов эвакуатора быстрый выезд по Санкт-Петербургу и области. Аккуратно погрузим легковое авто, кроссовер, мотоцикл. Перевозка после ДТП и поломок, помощь с запуском/колесом. Прозрачная цена, без навязываний.

      Reply
    7. evakuator-spb-397 on ಡಿಸೆಂಬರ್ 21, 2025 6:08 ಅಪರಾಹ್ನ

      Нужен эвакуатор? вызвать эвакуатор рядом быстрый выезд по Санкт-Петербургу и области. Аккуратно погрузим легковое авто, кроссовер, мотоцикл. Перевозка после ДТП и поломок, помощь с запуском/колесом. Прозрачная цена, без навязываний.

      Reply
    8. RobertoToubs on ಡಿಸೆಂಬರ್ 24, 2025 12:11 ಅಪರಾಹ್ನ

      The best reads here: https://kicma.ac.in/wp-content/pgs/online-casinos-with-minimum-deposit_15.html

      Reply
    9. CalvinAsymn on ಡಿಸೆಂಬರ್ 25, 2025 10:35 ಫೂರ್ವಾಹ್ನ

      Top Stories: https://laudatinsulationservices.co.uk/2025/12/17/account-models-buy-google-accounts-with-recovery-options/

      Reply
    10. Lorenfep on ಡಿಸೆಂಬರ್ 25, 2025 12:09 ಅಪರಾಹ್ನ

      The best for you: https://coryn.club/forum/pgs/?online-casinos-with-fast-withdrawals_1.html

      Reply
    11. avigroup on ಡಿಸೆಂಬರ್ 30, 2025 9:00 ಅಪರಾಹ್ನ

      Нужен трафик и лиды? seo услуги SEO-оптимизация, продвижение сайтов и реклама в Яндекс Директ: приводим целевой трафик и заявки. Аудит, семантика, контент, техническое SEO, настройка и ведение рекламы. Работаем на результат — рост лидов, продаж и позиций.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mamak24_liPa ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • EdwardBlivy ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    • Walterfak ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.