Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KMF ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ -ನಿರ್ಮಾಪಕ ಅರೆಸ್ಟ್.
    ಸುದ್ದಿ

    KMF ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ -ನಿರ್ಮಾಪಕ ಅರೆಸ್ಟ್.

    vartha chakraBy vartha chakraಜನವರಿ 27, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.27- ಉದ್ಯೋಗ ಕೊಡಿಸುವುದಾಗಿ ವಂಚನೆ ನಡೆಸಿರುವ ಸಂಬಂಧ ‌ಕಾಂತಾರ ಖ್ಯಾತಿಯ ಪ್ರಮೋದ್ ಶೆಟ್ಟಿ ಮೊದಲ ಬಾರಿಗೆ ನಾಯಕ ನಟನಾಗಿ ನಟಿಸುತ್ತಿರುವ ‘ಶಬಾಷ್ ಬಡ್ಡಿ ಮಗನೇ’ ಚಿತ್ರದ ನಿರ್ಮಾಪಕ ಪ್ರಕಾಶ್ ರನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. KMF ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ಸಂಬಂಧ ನಿರ್ಮಾಪಕ ಪ್ರಕಾಶ್ ರನ್ನು‌ ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು DCP ಸಿಕೆ ಬಾಬಾ ಅವರು ತಿಳಿಸಿದ್ದಾರೆ.

    KMF ನಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ 20 ಲಕ್ಷ ರೂಗಳಿಗೆ ಮಾತುಕತೆ ನಡೆಸಿ ಚಿಕ್ಕಬಳ್ಳಾಪುರ ಮೂಲದ ವ್ಯಕ್ತಿಯಿಂದ ಆರೋಪಿ ಪ್ರಕಾಶ್ 10 ಲಕ್ಷ ಹಣ ಪಡೆದು ವಂಚನೆ ಮಾಡಿದ್ದರು. ನೇಮಕಾತಿಗೆ ಒತ್ತಡ ತಂದ ವ್ಯಕ್ತಿಗೆ ಸರ್ಕಾರದ ನಕಲಿ ನೇಮಕಾತಿ ಆದೇಶ ಪತ್ರ ನೀಡಿದ್ದಾರೆ. KMF ನಿರ್ದೇಶಕರ ಸಹಿ, ಸರ್ಕಾರಿ ಲಾಂಛನಗಳ ನಕಲಿ ಮಾಡಿ ಆದೇಶ ಪ್ರತಿಯನ್ನು ನೀಡಿದ್ದಾರೆ. ಆದೇಶ ಪ್ರತಿ ಹಿಡಿದು KMF ಗೆ ಹೋದಾಗ ಅದು ನಕಲಿ ಆದೇಶ ಪ್ರತಿ ಎಂಬುವುದು ಪತ್ತೆಯಾಗಿದೆ. ಬಳಿಕ KMF ಅಧಿಕಾರಿಗಳು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ದೂರಿನನ್ವಯ ಆರೋಪಿ ಪ್ರಕಾಶ್ನನ್ನು IPC 420 ಅಡಿಯಲ್ಲಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

    ನಿರ್ಮಾಪಕನ ಬಂಧನವಾಗುತ್ತಿದ್ದಂತೆಯೇ ‘ಶಬಾಷ್ ಬಡ್ಡಿ ಮಗನೇ’ ಸಿನಿಮಾ ನಿಂತು ಹೋಗಿದೆ. ಕಳೆದ ವರ್ಷ ಅಕ್ಟೋಬರ್ ನ ದಸರಾ ವೇಳೆಗೆ ಮುಹೂರ್ತ ಇಟ್ಟು ಶುರು ಮಾಡಿದ್ದ ಶಬಾಷ್ ಬಡ್ಡಿ ಮಗನೇ ಸಿನಿಮಾ ಪ್ರಮೋದ್ ಶೆಟ್ಟಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಮೊದಲ ಸಿನಿಮಾ ಆಗಿದೆ.

    cheat m Movies ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಪಂಚದ ವ್ಯಾಮೋಹವನ್ನು ತ್ಯಜಿಸಿ, ವೈರಾಗ್ಯವನ್ನಪ್ಪಿದ 8 ವರ್ಷದ ಬಾಲಕಿ!
    Next Article GST ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರು!
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_dom_lckl ರಲ್ಲಿ ಪೊಲೀಸ್ ಕಮೀಷನರ್ Bike ride.
    • d0zqs ರಲ್ಲಿ ಪೊಲೀಸರು ನಿಗಾ ಇಟ್ಟಿದ್ದಾರೆ ಹುಷಾರ್.
    • KennethSOYNC ರಲ್ಲಿ ಕಾಡು ಕಡಿದವರನ್ನು ಹುಡುಕಿ | Uttara Kannada
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe