Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವೀಕ್ಷಕರಿಗೆ ಬೇಡವಾದ ‘ಕನ್ನಡತಿ’
    ಸುದ್ದಿ

    ವೀಕ್ಷಕರಿಗೆ ಬೇಡವಾದ ‘ಕನ್ನಡತಿ’

    vartha chakraBy vartha chakraಜೂನ್ 16, 2022Updated:ಜೂನ್ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಭುವಿ ಮಾತಾಡಿದ್ದೇ ಕನ್ನಡ, ಆಕೆ ಹೇಳಿದ್ದೇ ವೇದವಾಕ್ಯ, ಆಕೆಯೇ ಕನ್ನಡಿಗ ಮೌಲ್ಯಗಳ ಮೂರ್ತರೂಪ, ಆಕೆಯೇ ನಿಜವಾದ ಕನ್ನಡತಿ ಎಂದು ಬಿಂಬಿಸಿ ಆರಂಭಿಸಿದ ಕನ್ನಡತಿ ಧಾರವಾಹಿ ವೀಕ್ಷಕರ ಆಸಕ್ತಿಯನ್ನು ಹಿಡಿದಿಟ್ಟುಕೊಳ್ಳುವಲ್ಲಿ ಅನೇಕ ತಿಂಗಳುಗಳಿಂದ ಮುಗ್ಗರಿಸುತ್ತಾ ಬಂದಿದೆ.

    ನಾಟಕೀಯ ವರ್ತನೆಗಳು, ಹೇಳಿದ್ದನ್ನೇ ನೂರಾರು ಬೇರೆ ಬೇರೆ ರೀತಿಗಳಲ್ಲಿ ಹೇಳುವುದು, ತಾನೇ ಸರಿ ತನಗೇ ಎಲ್ಲಾ ಗೊತ್ತು, ತಾನೊಬ್ಬಳೇ ಅತೀ ಸಭ್ಯಳು ಎನ್ನುವಂತೆ ನಡೆದುಕೊಳ್ಳುವ ಭುವಿಯ ಪಾತ್ರ ವೀಕ್ಷಕರಿಗೆ ಉಡಾಫೆಯಂತೆ ಕಂಡುಬಂದಿರಬಹುದು. ತನ್ನ ಆಪ್ತ ಸ್ನೇಹಿತೆ ಪ್ರೀತಿಸಿದವನನ್ನು ಬುಟ್ಟಿಗೆ ಹಾಕಿಕೊಳ್ಳುತ್ತಾ ತನಗೇನೂ ಗೊತ್ತಿಲ್ಲ ಎಂಬಂತೆ ಅತೀ ಮುಗ್ದತೆಯನ್ನು ತೋರುತ್ತಾ ವೀಕ್ಷಕರ ಬುದ್ದಿವಂತಿಕೆಗೇ ಮಂಕುಬೂದಿ ಎರಚಲು ಪ್ರಯತ್ನಿಸಿದ ಈ ಭುವಿಯ ಪಾತ್ರ ಜನರ ಸಹನೆಯನ್ನು ಒಡೆದುಹಾಕಿದೆ ಎನ್ನಲಾಗಿದೆ.

    ಸಂಸ್ಕೃತದಿಂದ ಬಂದ ಪದಗಳನ್ನು ಸಂಸ್ಕೃತದ ಭಾಷಾ ಸಂಸ್ಕೃತಿಯ ಪ್ರಕಾರವೇ ಬಳಸಬೇಕು, ಉಚ್ಚರಿಸಬೇಕು ಅದು ಹಾಗಲ್ಲ ಹೀಗೆ ಹೀಗಲ್ಲ ಹಾಗೆ ಎಂದು ಬಹುಜನರು ಮಾತಾಡುವ ಕನ್ನಡವನ್ನು ತಪ್ಪು ಕನ್ನಡವೆಂದೆಲ್ಲ ತನ್ನ ಕರ್ಮಠ ಸಿದ್ಧಾಂತಗಳ ಮೂಲಕ ಪ್ರತಿಪಾದಿಸುತ್ತ ಕನ್ನಡವನ್ನು ಕಬ್ಬಿಣದ ಕಡಲೆ ಮಾಡಲು ಹೋರಾಟ ಭುವಿಯ ಪಾತ್ರ ವನ್ನು ಸಜ್ಜನ ಕನ್ನಡ ವೀಕ್ಷಕರು ತಿರಸ್ಕರಿಸಿದಂತೆ ಕಾಣುತ್ತಿದೆ.

    ಅನೇಕ ವಾರಗಳಿಂದ ಭುವಿಯ ಏಕಪಾತ್ರಾಭಿನಯದ ಕನ್ನಡತಿ ಸೀರಿಯಲ್ ಕಲರ್ಸ್ ಕನ್ನಡದಲ್ಲಿ ಅತ್ಯಂತ ಕಡಿಮೆ ವೀಕ್ಷಕರನ್ನು ಹೊಂದಿದ ಪ್ರೈಮ್ ಟೈಮ್ ಸೀರಿಯಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿ ತನ್ನ ಕಟ್ಟಾ ಅಭಿಮಾನಿಗಳಿಗೂ ಆತಂಕ ಕೊಟ್ಟಿದೆ. ಮೊದಲು ಸೀರಿಯಲ್ ನ ಸೋಲನ್ನು ಐಪಿಎಲ್ ಮೇಲೆ ಗೂಬೆ ಕೂರಿಸಿ ತಪ್ಪಿಸಿಕೊಳ್ಳಲು ಹವಣಿಸಿದ ಚಾನಲ್ ಮಂದಿ ಈಗ ಏನೂ ಹೇಳಲಾಗದೆ ವಿಲವಿಲ ಒದ್ದಾಡುತ್ತಿದ್ದಾರಂತೆ.

    Verbattle
    Verbattle
    Verbattle
    Entertainment News
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಶಕ್ತಿ ಪ್ರದರ್ಶನ
    Next Article OLX ಜಾಹೀರಾತು ನೋಡಿ ಮರುಳಾಗದಿರಿ!! ಇಲ್ಲಿದ್ದಾರೆ ಖತರ್ನಾಕ್ ಕಳ್ಳರು!
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardJal ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah ರಲ್ಲಿ ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    • LinwoodGah ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.