Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅರಗ ವಿರುದ್ಧ ಆಕ್ರೋಶ: ಪೊಲೀಸ್ ಲಾಠಿ ರುಚಿ
    ಸುದ್ದಿ

    ಅರಗ ವಿರುದ್ಧ ಆಕ್ರೋಶ: ಪೊಲೀಸ್ ಲಾಠಿ ರುಚಿ

    vartha chakraBy vartha chakraಜುಲೈ 30, 2022Updated:ಜುಲೈ 30, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Balabrooie House, Bengaluru
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ವಿರುದ್ಧವೇ ಬಿಜೆಪಿ ತಿರುಗಿ ಬಿದ್ದಿದೆ. ಅದರಲ್ಲೂ ಸರ್ಕಾರದ ವಿರುದ್ಧ ಕಾರ್ಯಕರ್ತರ ಆಕ್ರೋಶ ಸ್ಪೋಟಿಸಿದೆ.
    ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿಯ ವಿದ್ಯಾರ್ಥಿ ಸಂಘಟನೆ ಎಬಿವಿಪಿಯ ಕಾರ್ಯಕರ್ತರು ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅವರ ನಿವಾಸಕ್ಕೆ ‌ಲಗ್ಗೆ ಹಾಕಲೆತ್ನಿಸಿದ್ದಾರೆ. ಪರಿಸ್ಥಿತಿ ನಿಭಾಯಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ.
    ಬೆಂಗಳೂರಿನ ಜಯಮಹಲ್ ಬಳಿ ಇರುವ ಗೃಹ ಸಚಿವ ಅರಗ ಜ್ಞಾನೇಂದ್ರ ನಿವಾಸದ ಮುಂದೆ ಇಂದು ಬೆಳಿಗ್ಗೆ ಧರಣಿ ನಡೆಸಿದ ಎಬಿವಿಪಿ ಕಾರ್ಯಕರ್ತರು, ಸರ್ಕಾರದ ಕಾರ್ಯ ವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
    ರಾಜ್ಯದಲ್ಲಿ ಸಾಲು ಸಾಲು ಹತ್ಯೆ. ಪ್ರಕರಣಗಳು ನಡೆಯುತ್ತಿದ್ದು, ಯುವ ಜನತೆಗೆ, ಸಾರ್ವಜನಿಕರಿಗೆ ರಕ್ಷಣೆ ಇಲ್ಲದಾಗಿದೆ. ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಲ್ಲಿ ಗೃಹ ಸಚಿವರು ವಿಫಲರಾಗಿದ್ದಾರೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಪ್ರತಿಭಟನಾ ನಿರತರು ಆಪಾದಿಸಿದರು.
    ಗೃಹ ಸಚಿವರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಗೃಹ ಸಚಿವರ ಮನೆಗೆ ನುಗ್ಗಿ ಬಾಗಿಲು ತೆರೆಯಲು ಯತ್ನಿಸಿದರು ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಕಾರ್ಯಕರ್ತರನ್ನು ತಡೆದಿದ್ದಾರೆ.ಆಗ ಪೊಲೀಸರು ಹಾಗೂ ವಿದ್ಯಾರ್ಥಿ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ, ವಾಗ್ವಾದ ನಡೆದಿದೆ. ಕುಪಿತ ಗುಂಪು ಗೃಹ ಸಚಿವ ನಿವಾಸದ ಬಳಿ ಇದ್ದ ಹೂ ಕುಂಡಗಳನ್ನು ಪುಡಿಗೈದು ಆಕ್ರೋಶ ವ್ಯಕ್ತಪಡಿಸಿದೆ. ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ಮಾಡಿದ ಪೊಲೀಸರು ನೂರಾರು ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

    Verbattle
    Verbattle
    Verbattle
    News ಕಲೆ ಕಾನೂನು ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleತುಂಡು‌ ಭೂಮಿ ರಸ್ತೆ ಪಾಲು ನೇಣಿಗೆ ಕೊರೊಳ್ಳೊಡಿದ ರೈತ
    Next Article ಸಿಇಟಿ ಫಲಿತಾಂಶ ಪ್ರಕಟ: ಬೆಂಗಳೂರಿನ ಅಪೂರ್ವ ಟಂಡನ್ ಫಸ್ಟ್
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly ರಲ್ಲಿ Drugs peddler ಗಳ ಜೊತೆ ಇದ್ದ ಪೊಲೀಸರು.
    • LarryCax ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Tracymix ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.