Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಮಿಳುನಾಡಿನ ವ್ಯಕ್ತಿಯಿಂದ ಕಬ್ಬನ್ ಪಾರ್ಕಿನಲ್ಲಿ ಯುವತಿ ಮೇಲೆ ಅತ್ಯಾಚಾರ!!
    ಸುದ್ದಿ

    ತಮಿಳುನಾಡಿನ ವ್ಯಕ್ತಿಯಿಂದ ಕಬ್ಬನ್ ಪಾರ್ಕಿನಲ್ಲಿ ಯುವತಿ ಮೇಲೆ ಅತ್ಯಾಚಾರ!!

    vartha chakraBy vartha chakraಆಗಷ್ಟ್ 12, 2022Updated:ಆಗಷ್ಟ್ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    12112015-Bengaluru-police personal inspecting the spot inside cub on park where a girl was gang raped last night in Bengaluru on Thursday.photo Satish.B
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.12-ಭೇಟಿಗೆಂದು ಕರೆಸಿದ ಯುವತಿಯ ಮೇಲೆ ದೂರದ ಸಂಬಂಧಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಕಬ್ಬನ್ ಪಾರ್ಕ್​ನಲ್ಲಿ ನಡೆದಿದೆ. ಅತ್ಯಾಚಾರ ಎಸಗಿ ಪರಾರಿಯಾಗಿರುವ ಆರೋಪಿಯನ್ನು ರಮೇಶ್ ಎಂದು ಗುರುತಿಸಲಾಗಿದೆ.
    ತಮಿಳುನಾಡಿನಿಂದ ನಗರಕ್ಕೆ ಬಂದಿದ್ದ ರಮೇಶ್ ಆ.6ರಂದು ಭೇಟಿ ಮಾಡಬೇಕು ಎಂದು ಕಬ್ಬನ್ ಪಾರ್ಕ್​ಗೆ ಯುವತಿಯನ್ನು ಕರೆಸಿಕೊಂಡಿದ್ದ. ದೂರದ ಸಂಬಂಧಿ ಅಪರೂಪಕ್ಕೆ ನಗರಕ್ಕೆ ಬಂದಿದ್ದಾನೆ ಎಂದು ಯುವತಿ ಕೂಡ ರಮೇಶನ ಮಾತು ನಂಬಿ ಕಬ್ಬನ್ ಪಾರ್ಕ್​ಗೆ ಬಂದಿದ್ದರು. ಈ ಸಮಯವನ್ನ ದುರುಪಯೋಗ ಪಡಿಸಿಕೊಂಡ ರಮೇಶ್, ಯುವತಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ದೂರಿನಲ್ಲಿ‌ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ.
    ಆಘಾತಕ್ಕೊಳಗಾದ ಯುವತಿ, ಮೂರು ದಿನದ ನಂತರ ಕಬ್ಬನ್ ಪಾರ್ಕ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಕಾಮುಕ ರಮೇಶ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

    Bangalore
    Share. Facebook Twitter Pinterest LinkedIn Tumblr Email WhatsApp
    Previous Articleಶಿಕ್ಷಣ ಸಚಿವ ಬಿಸಿ ನಾಗೇಶ್ ವಿರುದ್ಧ ದೂರು
    Next Article ಹಿಟ್ ಆಂಡ್ ರನ್ – ಓರ್ವ ಕಾರ್ಮಿಕ ಮೃತ್ಯು, ಇನ್ನೋರ್ವನಿಗೆ ಗಾಯ
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • nrkp5 ರಲ್ಲಿ ಕೈಗಾರಿಕೆ ಬೆಳವಣಿಗೆಗೆ ಒತ್ತು, 9 Vision Group ರಚನೆ
    • RaymondCoods ರಲ್ಲಿ ರಾಮನಗರದಲ್ಲಿ ನಿಖಿಲ್ ಸ್ಪರ್ಧೆ Doubt! #jds #kumaraswamy #ramanagara
    • bj38w ರಲ್ಲಿ ತುರ್ತು ಕಾಮಗಾರಿಗೆ ಮಾತ್ರ ಹಣ – ಸಿ.ಎಂ.ಸಿದ್ದರಾಮಯ್ಯ ಭರವಸೆ | Siddaramiah
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe