Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ವಜ್ಞ ನಗರಕ್ಕೆ ಮತ್ತೊಂದು ಕಲಶ- ಕೆ.ಜೆ.ಜಾರ್ಜ್ ಗೆ ಮತದಾರರ ಕೃತಜ್ಞತೆ
    ಸುದ್ದಿ

    ಸರ್ವಜ್ಞ ನಗರಕ್ಕೆ ಮತ್ತೊಂದು ಕಲಶ- ಕೆ.ಜೆ.ಜಾರ್ಜ್ ಗೆ ಮತದಾರರ ಕೃತಜ್ಞತೆ

    vartha chakraBy vartha chakraಆಗಷ್ಟ್ 16, 2022Updated:ಆಗಷ್ಟ್ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಬೆಂಗಳೂರಿನ ಹೃದಯ ಭಾಗದಲ್ಲಿರುವ ಲಿಂಗರಾಜಪುರ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಆದರೆ ಇಲ್ಲಿ ಸರ್ಕಾರದ ಯಾವುದೇ ಪದವಿ ಕಾಲೇಜು ಇರಲಿಲ್ಲ. ಉನ್ನತ ಶಿಕ್ಷಣ ಬಯಸುವವರು ಖಾಸಗಿ ಕಾಲೇಜಿಗೆ ಹೋಗಬೇಕು ಇಲ್ಲವೇ ದೂರದ ಸರ್ಕಾರಿ ಕಾಲೇಜು ಅರಸಿ ಹೋಗಬೇಕು.
    ಈ ಕೊರತೆಯನ್ನು ಮನಗಂಡ ಮಾಜಿ ಸಚಿವ ಕೆ.ಜೆ.ಜಾರ್ಜ್ ತಮ್ಮ ಕ್ಷೇತ್ರದ ಜನರಿಗೆ ಕೊಡುಗೆ ರೂಪದಲ್ಲಿ ಪದವಿ ಕಾಲೇಜು ತರುವಲ್ಲಿ ಯಶಸ್ವಿಯಾಗಿದ್ದಾರೆ.
    ಲಿಂಗರಾಜಪುರಂನ ಸರ್ಕಾರಿ ಶಾಲಾ ಆವರಣದಲ್ಲಿ ಪ್ರಥಮ ದರ್ಜೆ ಕಾಲೇಜು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಆರಂಭವಾಗುತ್ತಿದೆ. ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಈ ಕಾಲೇಜಿನಲ್ಲಿ ಪ್ರಸಕ್ತ ವರ್ಷದಿಂದ ಬಿ ಸಿ ಎ ಮತ್ತು ಬಿ ಕಾಮ್ ಕೋರ್ಸ್‌ಗಳನ್ನು ಪ್ರಾರಂಭಿಸಲಿದೆ.
    ಈ ಕೋರ್ಸ್‌ಗಳಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಬಹುದು.
    ಈ ಕಾಲೇಜಿನಲ್ಲಿ 8 ತರಗತಿಗಳನ್ನು ನಡೆಸಲು ಅತ್ಯಾಧುನಿಕ ಮೂಲಸೌಕರ್ಯಗಳನ್ನು ಒಳಗೊಂಡ ಕೊಠಡಿಗಳು ಸಿದ್ದಗೊಂಡಿವೆ.
    ಕ್ಷೇತ್ರದ ಶಾಸಕರಾಗಿರುವ ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರೇ ಈ ಕೊಠಡಿಗಳು ಹಾಗು ಅಲ್ಲಿ ಅಳವಡಿಸಿರುವ ಎಲ್ಲಾ ಮೂಲಸೌಕರ್ಯಗಳನ್ನು ಪ್ರಾಯೋಜಿಸಿದ್ದಾರೆ. ಈ ಮೂಲಕ ತಮ್ಮ ಕ್ಷೇತ್ರದ ವಿದ್ಯಾರ್ಥಿಗಳಿಗೆ ಸರ್ಕಾರದ ವೆಚ್ಚದಲ್ಲಿ ಗುಣಮಟ್ಟದ ಉನ್ನತ ಶಿಕ್ಷಣ ಪಡೆಯುವ ಅವಕಾಶ ಲಭಿಸಿದೆ.
    ತಮ್ಮ ಶಾಸಕರ‌ ಶಿಕ್ಷಣ ಪ್ರೀತಿ ಮತ್ತು ಕ್ಷೇತ್ರ ಪ್ರೀತಿಗೆ ಸರ್ವಜ್ಞ ನಗರ ಕ್ಷೇತ್ರದ ಜನತೆ ಅಪಾರ ಹರ್ಷ ಮತ್ತು ಕೃತಜ್ಞತೆ ಅರ್ಪಿಸಿದ್ದಾರೆ.
    ನಮ್ಮ ದೂರದೃಷ್ಟಿಯುಳ್ಳ ಕ್ರಿಯಾಶೀಲ ಹಾಗು ಅಚ್ಚುಮೆಚ್ಚಿನ ಶಾಸಕರಾದ ಶ್ರೀ ಕೆ ಜೆ ಜಾರ್ಜ್ ಅವರ ಪ್ರಯತ್ನದಿಂದಾಗಿ, ಸರ್ವಜ್ಞ ನಗರ ಕ್ಷೇತ್ರದಲ್ಲಿ ಕಾರ್ಯಾರಂಭ ಮಾಡಲಿದೆ. ಸರ್ವಜ್ಞ ನಗರದ ಲಿಂಗರಾಜಪುರಂಗೆ ಮೊದಲ ಪದವಿ ಕಾಲೇಜು ತರುವುದರಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜನತೆ ಶ್ಲಾಘಿಸಿದ್ದಾರೆ.
    ಸರ್ವಜ್ಞ ನಗರ ಕ್ಷೇತ್ರದ ಏಳ್ಗೆಗೆ ಶ್ರಮಿಸುತ್ತಿರುವ ಶ್ರೀ ಕೆ ಜೆ ಜಾರ್ಜ್ ಅವರು ನಮ್ಮ ಭವಿಷ್ಯದ ಪೀಳಿಗೆಗೆ ಉತ್ತಮ ಶಿಕ್ಷಣ ಮತ್ತು ಉದ್ಯೋಗಾವಕಾಶಗಳನ್ನು ಪಡೆಯಲೆಂಬ ಉದ್ದೇಶದಿಂದ ಕಾರ್ಯ ನಿರ್ವಹಿಸುತ್ತಾರೆ. ಸರ್ವಜ್ಞನಗರ ಕ್ಷೇತ್ರದ ಯುವಕರಿಗೆ ಅವರ ಉಜ್ವಲ ಭವಿಷ್ಯಕ್ಕಾಗಿ ಉತ್ತಮ ಶೈಕ್ಷಣಿಕ ಅವಕಾಶಗಳನ್ನು ಪಡೆಯಲು ಉತ್ತಮ ಮಾರ್ಗಗಳನ್ನು ಒದಗಿಸುತ್ತದೆ. ನಮ್ಮ ಶಾಸಕರಾದ ಕೆ ಜೆ ಜಾರ್ಜ್ ಅವರ ಈ ಉದಾತ್ತ ಕಾರ್ಯಕ್ಕಾಗಿ ನಾವು ಅವರಿಗೆ ಕೃತಜ್ಞರಾಗಿರುತ್ತೇವೆ ಎಂದಿದ್ದಾರೆ.

    Verbattle
    Verbattle
    Verbattle
    education News Politics ಕಾಲೇಜು ವಿದ್ಯಾರ್ಥಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಬೀದರ್ ನಲ್ಲಿ ಭೀಕರ ಅಪಘಾತ..
    Next Article ಚಿತ್ರರಂಗಕ್ಕೆ ಆಘಾತ: ಯುವ ಸಿನಿಮಾ ವಿಮರ್ಶಕ ಕೌಶಿಕ್ ನಿಧನ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Uyvwib ರಲ್ಲಿ ಸಿದ್ದರಾಮಯ್ಯ ಕುಟುಂಬಕ್ಕೆ 60 ನಿವೇಶನ…
    • mostbet_cpEa ರಲ್ಲಿ ರಾಕಿಬಾಯ್ ಈಗ Toxic | Yash
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.